Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ

ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ

ನ.೨೯ ರಂದು ಡಾ.ಅಂಬೇಡ್ಕರ್ ವಿಚಾರಗಳ ಅನಾವರಣ, ಹೊಸ ಬೆಳಕು ಕಾರ್ಯಕ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ಹಾಗೂ ಜೆಡಿಎಸ್ ನ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
(ರಾಜ್ಯ ) ಜಿಲ್ಲೆ

ಬಿಜೆಪಿ ಹಾಗೂ ಜೆಡಿಎಸ್ ನ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಮತಕ್ಷೇತ್ರದಲ್ಲಿ ಹಿಂದೆAದೂ ಕಂಡೂ ಕೇಳರಿಯದ ಮತಗಳನ್ನು ಈ ಬಾರಿ ಕಾಂಗ್ರೇಸ್ ಪಕ್ಷ ತನ್ನ ತೆಕ್ಕೆಗೆ ಬಾಚಿಕೊಂಡು ರಾಜ್ಯದಲ್ಲಿಯೇ ಅತೀ ಹೆಚ್ಚು ಮತಗಳ ಅಂತರದಿAದ ವಿಜಯಶಾಲಿಯಾಗಿರುವ ಪಟ್ಟಿಯಲ್ಲಿ ಸೇರಲಿದೆ ಎಂದು ಮಾಜಿ ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರು ಹೇಳಿದರು.
ಪಟ್ಟಣದ ಭಾರ್ಪೇಟ್ ಗಲ್ಲಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು.
ಈ ಹಿಂದಿನ ಚುನಾವಣೆಗಳಿಗೆ ಹೋಲಿಸಿ ನೋಡಲಾಗಿ ಈ ಬಾರಿ ಕಾಂಗ್ರೇಸ್ ಪಕ್ಷಕ್ಕೆ ಅತೀ ಹೆಚ್ಚು ಬೆಂಬಲಿಸುತ್ತಿದ್ದಾರೆ. ಬಿಜೆಪಿಯ ದುರಾಡಳಿತದಿಂದ, ದಬ್ಬಾಳಿಕೆಯಿಂದ ನೊಂದಿದ್ದಾರೆ. ಗುತ್ತಿಗೆದಾರರು, ನಾಯಕರು ಪೇಚಾಡಿದ್ದಾರೆ. ಹಾಗಾಗಿ ಮನನೊಂದ ಎಲ್ಲರೂ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಬೆಂಬಲ ಸೂಚಿಸುತ್ತಿದ್ದಾರೆ. ದುಡ್ಡಿನ ಮದದಿಂದ ದುರಾಡಳಿತ ನಡೆಸಿದವರಿಗೆ ಹೀನಾಯವಾಗಿ ಸೋಲುಣಿಸಲು ಕಾತುರದಿಂದ ಕಾಯುತ್ತಿದ್ದಾರೆ ಎಂದರು.

ಮತಕ್ಷೇತ್ರದಲ್ಲಿ ಕಳೆದ ೨೫ ವರ್ಷಗಳ ನನ್ನ ಆಡಳಿತದಲ್ಲಿ ಯಾವತ್ತಿಗೂ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಸೇರಿದಂತೆ ಸ್ಥಳಿಯ ಸಂಸ್ಥೆಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಆದರೆ ಇಂದು ಈ ಎಲ್ಲ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ ಶಾಸಕರು ಹಸ್ತಕ್ಷೇಪ ಮಾಡಿದ್ದಲ್ಲದೇ ಎಲ್ಲವೂ ನಾನಂದುಕೊಂಡಂತೆಯೇ ನಡೆಯಬೇಕು ಎನ್ನುವ ಸರ್ವಾಧಿಕಾರ ಮನೋಭಾವದಿಂದ ಸ್ಥಳಿಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಯಾವುದೇ ಗೌರವವಿಲ್ಲದಂತಾಗಿದೆ. ಅಲ್ಲದೇ ಅಧಿಕಾರ ನಡೆಸಲು ಸಾದ್ಯವಾಗದ ಸ್ಥಿತಿ ನಿರ್ಮಾಣಗೊಂಡಿದೆ. ಇದಕ್ಕೆಲ್ಲ ಮುಕ್ತಿ ಸಿಗಬೇಕಾದರೆ ಕಾಂಗ್ರೇಸ್ ಪಕ್ಷಕ್ಕೆ ಮತ ನೀಡುವುದೊಂದೇ ಪರಿಹಾರವಾಗಿದೆ. ಇಲ್ಲದೇ ಹೋದಲ್ಲಿ ಮತಕ್ಷೇತ್ರ ರಾವಣರಾಜ್ಯವಾಗಿ ಪರಿಣಮಿಸುವದರಲ್ಲಿ ಯಾವುದೇ ಸಂದೇಹಗಳಿಲ್ಲ ಎಂದರು.
ಪ್ರಮುಖರಾದ ಮುನ್ನಾ ಮಕಾಂದಾರ, ಹಾಪೀಸ್ ಪಡೇಕನೂರ, ಬೀಬಿಜಾನ್ ಬೀಳಗಿ, ಶಬ್ಬೀರ ಶಹಾಪೂರ, ಸೋನು ಮಕಾಂದಾರ, ಫರ್ವೇಜ್ ಪಠಾಣ, ಸೊಹೇಲ್ ತುರುಕನಗೋರಿ ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ನೂರಾರು ಜನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾಂಗ್ರೇಸ್ ಪಕ್ಷ ಸೇರ್ಪಡೆಗೊಂಡರು.
ಈ ವೇಳೆ ಪುರಸಭೆ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ, ತಾಲೂಕಾ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ, ಪುರಸಭೆ ಸದಸ್ಯರಾದ ಅಲ್ಲಾಭಕ್ಷ ಢವಳಗಿ, ಮೈಬೂಬ ಗೊಳಸಂಗಿ, ಮಾಜಿ ಸದಸ್ಯರಾದ ಕಾಮರಾಜ ಬಿರಾದಾರ, ಪಿಂಟು ಸಾಲಿಮನಿ, ಚಾಂದಬಿ ಹಭೀಶಾ ಮಕಾನಂದಾರ, ಮುಖಂಡರಾದ ವಾಸುದೇವ ಶಾಸ್ತ್ರಿ, ಅಬ್ದೂಲಗಫೂರ ಮಕಾನಂದಾರ, ಲಾಳೇಮಶ್ಯಾಕ ನಾಯ್ಕೋಡಿ, ಬಿ.ಎಂ.ಸಜ್ಜನ, ರುದ್ರುಗೌಡ ಅಂಗಡಗೇರಿ, ಬೇಬಿಜಾನ ಬೀಳಗಿ, ಎನ್. ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ, ಹುಲಗಪ್ಪ ನಾಯಕಮಕ್ಕಳ, ಯಾಸೀನ ನಾಲಬಂದ ಸೇರಿದಂತೆ ಮತ್ತಿತರರು ಇದ್ದರು.

congress MUDDEBIHAL NEWS public news
Share. Facebook Twitter Pinterest Email Telegram WhatsApp
  • Website

Related Posts

ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ

ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ

ನ.೨೯ ರಂದು ಡಾ.ಅಂಬೇಡ್ಕರ್ ವಿಚಾರಗಳ ಅನಾವರಣ, ಹೊಸ ಬೆಳಕು ಕಾರ್ಯಕ್ರಮ

ಮನಗೂಳಿ ಮನೆತನದಿಂದ ಶಿಕ್ಷಣ ಕ್ಷೇತ್ರಕ್ಕೆ ಅಗಾಧ ಕೊಡುಗೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ
    In (ರಾಜ್ಯ ) ಜಿಲ್ಲೆ
  • ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ
    In (ರಾಜ್ಯ ) ಜಿಲ್ಲೆ
  • ನ.೨೯ ರಂದು ಡಾ.ಅಂಬೇಡ್ಕರ್ ವಿಚಾರಗಳ ಅನಾವರಣ, ಹೊಸ ಬೆಳಕು ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಮನಗೂಳಿ ಮನೆತನದಿಂದ ಶಿಕ್ಷಣ ಕ್ಷೇತ್ರಕ್ಕೆ ಅಗಾಧ ಕೊಡುಗೆ
    In (ರಾಜ್ಯ ) ಜಿಲ್ಲೆ
  • ದಿ:೨೯ ರಂದು ಕೋರವಾರೇಶನ ಕಾರ್ತಿಕೋತ್ಸವ
    In (ರಾಜ್ಯ ) ಜಿಲ್ಲೆ
  • ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ “ಸಂವಿಧಾನ ದಿವಸ್” ಆಚರಣೆ
    In (ರಾಜ್ಯ ) ಜಿಲ್ಲೆ
  • ಬೋಧನೆ ಜತೆಗೆ ಚಟುವಟಿಕೆ ಆಧಾರಿತ ಕಲಿಕೆ ಅಗತ್ಯ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಸಿದರೆ ನಿಮಗೇ ಅಪಾಯ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.