Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಶೋಕ ಮನಗೂಳಿ ಗೆಲುವಿಗೆ ಪಣ ತೊಟ್ಟ ಸ್ನೇಹಿತರು
(ರಾಜ್ಯ ) ಜಿಲ್ಲೆ

ಅಶೋಕ ಮನಗೂಳಿ ಗೆಲುವಿಗೆ ಪಣ ತೊಟ್ಟ ಸ್ನೇಹಿತರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ಪಾದಯಾತ್ರೆ | ಮನೆ ಮನೆಗೆ ತೆರಳಿ ಮತಯಾಚನೆ

ವಿಜಯಪುರ: ಕಾಂಗ್ರೆಸ್ ಪಕ್ಷದ ಸಿಂದಗಿ ಮತಕ್ಷೇತ್ರದ ಅಭ್ಯರ್ಥಿ ಅಶೋಕ ಮನಗೂಳಿ ಅವರ ಗೆಲುವಿಗೆ ಅವರ ಸ್ನೇಹಿತರ ಬಳಗ ಟೊಂಕಕಟ್ಟಿ ನಿಂತಿದೆ.
ಈ ಬಾರಿ ಸ್ನೇಹಿತ ಅಶೋಕ ಮನಗೂಳಿ ಅವರ ಗೆಲುವನ್ನು ಯಾರಿಂದಲೂ ತಪ್ಪಿಸಲಿಕ್ಕಾಗುವುದಿಲ್ಲ ಎಂಬ ಆತ್ಮವಿಶ್ವಾಸದಲ್ಲಿರುವ ಅವರ ಗೆಳೆಯರ ಬಳಗ ಅವರ ಗೆಲುವಿಗಾಗಿ ಪಣತೊಟ್ಟಿದೆ. ಅದಕ್ಕಾಗಿ ಅಹರ್ನಿಶಿ ಶ್ರಮಿಸುತ್ತಿದೆ.
ಸೋಮವಾರ ಅಶೋಕ ಮನಗೂಳಿ ಅವರ ಸ್ನೇಹಿತರಾದ ಉಮೇಶ ಜೋಗೂರ, ಸಂಗಯ್ಯ ಮಠ, ಚನ್ನು ಪಟ್ಟಣಶೆಟ್ಟಿ, ವಿಶ್ವನಾಥ ಕಮತಗಿ, ಮುತ್ತು ಮುಂಡೇವಾಡಗಿ, ಸುನೀಲ ಹಳ್ಳೂರ, ರಾಜು ಕುಚಬಾಳ, ಪ್ರಕಾಶ ಗುಣಾರಿ ಸೇರಿದಂತೆ ಹಲವು ಸ್ನೇಹಿತರು ಪಟ್ಟಣದ ವಾರ್ಡುಗಳಲ್ಲಿ ಪಾದಯಾತ್ರೆ ಕೈಗೊಂಡು ಮನೆ ಮನೆಗ ತೆರಳಿ ಮತ ಯಾಚಿಸಿದರು.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅಶೊಕ ಮನಗೂಳಿ ಅವರ ಆಪ್ತ ಸ್ನೇಹಿತರಾದ ಉಮೇಶ ಜೋಗೂರ, ಸಂಗಯ್ಯ ಮಠ, ಚನ್ನು ಪಟ್ಟಣಶೆಟ್ಟಿ ಅವರು, ಸ್ನೇಹಿತ ಅಶೋಕ ಮನಗೂಳಿ ಅವರ ಕುರಿತು ಪಟ್ಟಣದ ಮತದಾರರು ಅಭಿಮಾನ ಹೊಂದಿದವರಾಗಿದ್ದಾರೆ. ಅವರ ತಂದೆ ಮಾಜಿ ಸಚಿವ ದಿ.ಎಂ.ಸಿ. ಮನಗೂಳಿ ಅವರು ಸಿಂದಗಿಯ ಅಭಿವೃದ್ಧಿಗಾಗಿ ಕೈಗೊಂಡ ಕಾರ್ಯಗಳನ್ನು ಜನತೆ ಮರೆತಿಲ್ಲ. ಸದಾ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದ ಸಿಂದಗಿಯಲ್ಲಿ ಬೃಹತ್ ಕೆರೆ ನಿರ್ಮಾಣ ಮಾಡಿದ್ದಲ್ಲದೇ ಬಳಗಾನೂರ ಕೆರೆಯಿಂದ ಪೈಪಲೈನ್ ಮೂಲಕ ಕೆರೆಗೆ ನಿರಂತರ ನೀರು ಪೂರೈಕೆಗೆ ಯೋಜನೆ ರೂಪಿಸಿದ ಶ್ರೇಯ ಅವರದು. ಪಟ್ಟಣದಲ್ಲಿ ರಸ್ತೆ, ಒಳಚರಂಡಿ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ದಿ||ಎಂ.ಸಿ.ಮನಗೂಳಿ ಅವರ ಮೇಲಿನ ಸಿಂದಗಿ ಜನತೆಯ ಅಭಿಮಾನ ಅವರ ಸುಪುತ್ರ ಅಶೋಕ ಮನಗೂಳಿಯವರಿಗೆ ಮತ ನೀಡುವ ಮೂಲಕ ತೋರ್ಪಡಿಸಲಿದ್ದಾರೆ. ಸರ್ವ ಜನಾಂಗವನ್ನು ಪ್ರೀತಿಸುವ, ಜಾತ್ಯಾತೀತ ಮನೋಭಾವದ ಅಶೋಕ ಮನಗೂಳಿ ಅವರ ವ್ಯಕ್ತಿತ್ವ ಹಾಗೂ ಕಾಂಗ್ರೆಸ್ ಪಕ್ಷದ ಜನಪ್ರೀಯ ಯೋಜನೆಗಳಿಂದಾಗಿ ಹಳ್ಳಿ ಹಳ್ಳಿಗಳಲ್ಲಿ ಯುವಕರು ಸ್ವಯಂಪ್ರೇರಿತರಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಹೀಗಾಗಿ ಈ ಬಾರಿ ಸ್ನೇಹಿತ ಅಶೋಕ ಮನಗೂಳಿ ಅವರ ಗೆಲುವು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.

congress managuli sindagi udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ

ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ

ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ

ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ರೈತ ಮುಖಂಡರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ :ಯಂಪೂರೆ
    In (ರಾಜ್ಯ ) ಜಿಲ್ಲೆ
  • ಬುದ್ಧ, ಬಸವ, ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಹುಟ್ಟಿದರೆ ಹೊನ್ನು ಬಂದತೆ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಶರಣರ ವಚನಗಳನ್ನು ರಕ್ಷಿಸಿದ ವಚನನಿಧಿರಕ್ಷಕ ಮಡಿವಾಳ ಮಾಚಿದೇವರು
    In (ರಾಜ್ಯ ) ಜಿಲ್ಲೆ
  • ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಹಾತ್ಮರು ಮುತ್ತು ಇದ್ದಂತೆ ಸದಾ ಅಮರ :ಗುರುಸಂಗನಬಸವ ಶ್ರೀ
    In (ರಾಜ್ಯ ) ಜಿಲ್ಲೆ
  • ಉ.ಕ ಸಂಸ್ಕ್ರತಿ ಬಿಂಬಿಸುವ ವಿಶೇಷ ಸದ್ಭಾವನ ಬುತ್ತಿ ಊಟ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ರಮಜಾನ್ ಈದ್ ಆಚರಣೆ :ರೋಜಾ ಉಪವಾಸಕ್ಕೆ ತೆರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.