Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಲಗೂರೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ರಾಮನವಮಿ

SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ

ನೆಮ್ಮದಿ ಜೀವನಕ್ಕೆ ಸೈ ಎನಿಸಿಕೊಂಡ ಗ್ರಾಮೀಣ ಮಹಿಳೆ ಸಾವಿತ್ರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಸಾವಳಸಂಗ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
(ರಾಜ್ಯ ) ಜಿಲ್ಲೆ

ಡಾ.ಸಾವಳಸಂಗ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಹಾಗೂ ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ, ಸಾಧಕರ ಶ್ರೀ ಮಾತಾ ಪ್ರಕಾಶನ (ರಿ) ಕಡಲಬಾಳು, ಹಗರಿಬೊಮ್ಮನಹಳ್ಳಿ ತಾಲೂಕು, ವಿಜಯನಗರ ಜಿಲ್ಲೆ ಇವರ ಸಹಯೋಗದಲ್ಲಿ ಇಂದು ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನ, ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ನಾಡು-ನುಡಿ, ನೆಲ-ಜಲ, ಸಾಹಿತ್ಯ-ಸಾಂಸ್ಕೃತಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅನುಪಮವಾದ ಸೇವೆ ಸಲ್ಲಿಸಿದ ಪ್ರಯುಕ್ತ ವಿಜಯಪುರ ಬಾಲಿಕೆಯರ ಸರಕಾರಿ ಪದವಿ-ಪೂರ್ವ ಕಾಲೇಜಿನ ಹಿರಿಯ ಕನ್ನಡ ಉಪನ್ಯಾಸಕ ಹಾಗೂ ಸಾಹಿತಿ ಡಾ. ಸಿದ್ದು ಸಾವಳಸಂಗ ಇವರಿಗೆ ರಾಜ್ಯ ಮಟ್ಟದ “ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ ಮಾಡಲಾಯಿತು.
ಡಾ.ಅವಧೂತ ಮಹರ್ಷಿ ಸಿದ್ದಾರ್ಥ ಸ್ವಾಮೀಜಿ, ಚನ್ನಾಪೂರ ಧಾರವಾಡ ಜಿಲ್ಲೆ ಇವರು ದಿವ್ಯ ಸಾನಿಧ್ಯ ವಹಿಸಿದ್ದು, ವೇದಿಕೆಯ ಮೇಲೆ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ.ಮಡ್ಡೀಕೆರೆ ಗೋಪಾಲ, ಡಾ.ನಾಗರಾಜ ತಂಬ್ರಹಳ್ಳಿ, ಡಾ.ಟಿ.ತ್ಯಾಗರಾಜು, ಡಾ.ಪ್ರವೀಣರಾಜ್, ಡಾ.ಎ.ಡಿ.ಕೊಟ್ನಾಳ್ ಹಾಗೂ ಸುಮಾ ಬಸವರಾಜ ಹಡಪದ ಉಪಸ್ಥಿತರಿದ್ದು, ಹಲವಾರು ಸಾಧಕರ ನಡುವೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಡಾ.ಸಿದ್ದು ಸಾವಳಸಂಗ ಇವರಿಗೆ ಅವರ ಕಾಲೇಜು ಸಿಬ್ಬಂದಿ ವರ್ಗ, ಸ್ನೇಹಿತರು ಹಾಗೂ ಕುಟುಂಬ ಸದಸ್ಯರು ಶುಭ ಹಾರೈಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಲಗೂರೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ರಾಮನವಮಿ

SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ

ನೆಮ್ಮದಿ ಜೀವನಕ್ಕೆ ಸೈ ಎನಿಸಿಕೊಂಡ ಗ್ರಾಮೀಣ ಮಹಿಳೆ ಸಾವಿತ್ರಿ

ಏಪ್ರಿಲ್ ನಿಂದ ಭಾರತ ಜನಗಣತಿ-೨೦೨೭ ಆರಂಭ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಲಗೂರೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ರಾಮನವಮಿ
    In (ರಾಜ್ಯ ) ಜಿಲ್ಲೆ
  • SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ
    In (ರಾಜ್ಯ ) ಜಿಲ್ಲೆ
  • ನೆಮ್ಮದಿ ಜೀವನಕ್ಕೆ ಸೈ ಎನಿಸಿಕೊಂಡ ಗ್ರಾಮೀಣ ಮಹಿಳೆ ಸಾವಿತ್ರಿ
    In ವಿಶೇಷ ಲೇಖನ
  • ಏಪ್ರಿಲ್ ನಿಂದ ಭಾರತ ಜನಗಣತಿ-೨೦೨೭ ಆರಂಭ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 27, 2026
    In ದಿನಪತ್ರಿಕೆ
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿಎಸ್ಎಸ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.