Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ

ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ

ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವರ್ಷದ ವ್ಯಕ್ತಿ ದೇಸಾಯಿ ಆಯ್ಕೆಗೆ ಹರ್ಷ
(ರಾಜ್ಯ ) ಜಿಲ್ಲೆ

ವರ್ಷದ ವ್ಯಕ್ತಿ ದೇಸಾಯಿ ಆಯ್ಕೆಗೆ ಹರ್ಷ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಕನ್ನಡ ಸಾಹಿತ್ಯ ಪರಿಷತ್ತು ಸುರಪುರ ತಾಲೂಕು ಘಟಕದ ವತಿಯಿಂದ ಪ್ರತಿ ವರ್ಷ ಕೊಡಲ್ಪಡುವ ವರ್ಷದ ವ್ಯಕ್ತಿ ಪುರಸ್ಕಾರಕ್ಕೆ ಈ ಬಾರಿಯ 2024ಕ್ಕೆ ಕೆಂಭಾವಿ ಪುರಸಭೆ ವ್ಯಾಪ್ತಿಯ ಪರಸನಹಳ್ಳಿಯ ಸಂಶೋಧಕ ಸಾಹಿತಿ ನಿಂಗನಗೌಡ ದೇಸಾಯಿ ಭಾಜನರಾಗಿದ್ದು ಸಂತಸ ತಂದಿದೆ ಎಂದು ವಲಯ ಕಸಾಪ ಅಧ್ಯಕ್ಷ ಮಡಿವಾಳಪ್ಪ ಪಾಟೀಲ ಹೇಳಿದರು.
ಈ ಕುರಿತು ಮಾತನಾಡಿದ ಅವರು ನಿಂಗನಗೌಡ ದೇಸಾಯಿ ಅವರು ಕನ್ನಡ ಸಾಹಿತ್ಯದ ಕಾವ್ಯ, ನಾಟಕ ಸಂಶೋಧನೆ, ಸಂಪಾದನೆ, ಚರಿತ್ರೆ ಹೀಗೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃತಿಗಳನ್ನು ಹೊರತಂದಿದ್ದಾರೆ. ಐತಿಹಾಸಿಕ ಶಿಲ್ಪಗಳ ಕುರಿತು ಸುಮಾರು 60ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಬರೆದಿರುವರು. ಪ್ರಸ್ತುತ ಕರ್ನಾಟಕ ಇತಿಹಾಸ ಅಕಾಡೆಮಿ ರಾಜ್ಯ ಸಮಿತಿ ಸದಸ್ಯರಾಗಿರುವರು ಎಂದು ತಿಳಿಸಿದರು.
ಹರ್ಷ: ನಿಂಗನಗೌಡ ದೇಸಾಯಿಯವರು ಕಸಾಪ ತಾಲೂಕು ಘಟಕದಿಂದ ಕೊಡಲ್ಪಡುವ ವರ್ಷದ ವ್ಯಕ್ತಿ ಪುರಸ್ಕಾರಕ್ಕೆ ಭಾಜನರಗಿದ್ದಕ್ಕೆ ಹಿರೇಮಠದ ಪೀಠಾಧಿಪತಿ ಚನ್ನಬಸ ಶಿವಾಚಾರ್ಯರು,
ಹಿರಿಯ ಸಾಹಿತಿ ಲಿಂಗನಗೌಡ ಮಾಲಿ ಪಾಟೀಲ್, ಜಿಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪೊ. ಪಾಟೀಲ್, ಸುಮಿತ್ರಪ್ಪ ಅಂಗಡಿ, ಬಸಣ್ಣ ಬೂದೂರ, ಸಿದ್ದನಗೌಡ ಪೊ ಪಾಟೀಲ ಪರಸನಹಳ್ಳಿ, ವಾಮನರಾವ್ ದೇಶಪಾಂಡೆ, ಶರಣಬಸವ ಡಿಗ್ಗಾವಿ, ಸಂಜೀವರಾವ್ ಕುಲ್ಕರ್ಣಿ, ಡಾ. ಯಂಕನಗೌಡ ಪಾಟೀಲ್, ಸಿದ್ದನಗೌಡ ದೇಸಾಯಿ ಸೇರಿದಂತೆ ವಲಯದ ಸಾಹಿತಿ‌ ಸಾಂಸ್ಕೃತಿಕ ಮನಸುಗಳು ಹರ್ಷ ವ್ಯಕ್ತಪಡಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ

ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ

ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಎಇಇ ಮೇಲೆ ಶಿಸ್ತುಕ್ರಮಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ಕೆ.ಎಂ.ಕೃಷ್ಣನಾಯಕ ಶಾಸಕರಾಗುತ್ತಾರೆ :ನಿಖಿಲ್ ಭವಿಷ್ಯ
    In ವಿಶೇಷ ಲೇಖನ
  • ಯಲಗೂರೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ರಾಮನವಮಿ
    In (ರಾಜ್ಯ ) ಜಿಲ್ಲೆ
  • SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ
    In (ರಾಜ್ಯ ) ಜಿಲ್ಲೆ
  • ನೆಮ್ಮದಿ ಜೀವನಕ್ಕೆ ಸೈ ಎನಿಸಿಕೊಂಡ ಗ್ರಾಮೀಣ ಮಹಿಳೆ ಸಾವಿತ್ರಿ
    In ವಿಶೇಷ ಲೇಖನ
  • ಏಪ್ರಿಲ್ ನಿಂದ ಭಾರತ ಜನಗಣತಿ-೨೦೨೭ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.