Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ

ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ

ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಕ್ಪ್ ಕಾಯ್ದೆ ರದ್ದು ಪಡಿಸಲು ಆಗ್ರಹಿಸಿ ರೈತಸಂಘ ಮನವಿ
(ರಾಜ್ಯ ) ಜಿಲ್ಲೆ

ವಕ್ಪ್ ಕಾಯ್ದೆ ರದ್ದು ಪಡಿಸಲು ಆಗ್ರಹಿಸಿ ರೈತಸಂಘ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಘಟಕವು ತಲೆ-ತಲಾಂತರಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ರೈತ ಬಾಂಧವರ ಜಮೀನುಗಳ ಪಹಣಿಯಲ್ಲಿ ಕರ್ನಾಟಕ ವಕ್ಪ್ ಮಂಡಳಿ ಎಂದು ನಮೂದಿಸುತ್ತಿರುವದನ್ನು ಸರ್ಕಾರ ರದ್ದುಪಡಿಸಬೇಕು. ವಕ್ಪ್ ಕಾಯ್ದೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ರೈತ ಬಾಂಧವರು ಮೆರವಣಿಗೆ ಮೂಲಕ ತಹಸೀಲ್ದಾರ ಕಚೇರಿಗೆ ಆಗಮಿಸಿ ಕೆಲ ಹೊತ್ತು ಧರಣಿ ನಡೆಸಿ ವಕ್ಪ್ ಕಾಯ್ದೆ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕಾಧ್ಯಕ್ಷ ವಿನೋದ ಪವಾರ ಮಾತನಾಡಿ, ರೈತರ ಜಮೀನುಗಳ ಪಹಣಿಯ ಹಕ್ಕುಗಳ ಕಾಲಂನಲ್ಲಿ ಕರ್ನಾಟಕ ವಕ್ಪ್ ಮಂಡಳಿ ಹೆಸರು ನಮೂದಿಸುವ ಮೂಲಕ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟಲು ವಕ್ಪ್ ಮಂಡಳಿಯ ೧೯೯೫ ರ ಕಾಯ್ದೆಯನ್ನು ರದ್ದುಪಡಿಸಬೇಕು. ಇದು ಸಮಾನತೆ, ಏಕತೆ, ನ್ಯಾಯದ ತತ್ವಗಳಿಗೆ ನೇರ ಸಂಘರ್ಷಕ್ಕಿಡು ಮಾಡಿದಂತಾಗಿದೆ. ರೈತರ ಅನುಮತಿಯಿಲ್ಲದೇ ರೈತರ ಜಮೀನುಗಳ ಪಹಣಿಗಳಲ್ಲಿ ಕರ್ನಾಟಕ ವಕ್ಪ್ ಮಂಡಳಿಯ ಆಸ್ತಿಯೆಂದು ನಮೂದಿಸುತ್ತಿರುವದು ರೈತರಿಗೆ ಕೊಡಲಿ ಪೆಟ್ಟು ನೀಡಿದಂತದಾಗಿದೆ. ಇದನ್ನು ಸರ್ಕಾರ ಸರಿಪಡಿಸಿ ರೈತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ಧರಣಿಯಲ್ಲಿ ಆನಂದ ಲಮಾಣಿ, ಶಿವರಾಜ ಲಮಾಣಿ, ಸಚೀನ ಚವ್ಹಾಣ, ಪಿಂಟು ಲಮಾಣ, ಮೀಟು ಜಾಧವ, ಶ್ರೀಕಾಂತ ರಾಠೋಡ, ಕಾಶೀನಾಥ ರಾಠೋಡ, ಸಾಗರ ಚವ್ಹಾಣ, ರಮೇಶ ರಾಠೋಡ, ಕೃಷ್ಣಾ ಚವ್ಹಾಣ, ಮೋಹನ ರಾಠೋಡ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ

ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ

ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಎಇಇ ಮೇಲೆ ಶಿಸ್ತುಕ್ರಮಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ಕೆ.ಎಂ.ಕೃಷ್ಣನಾಯಕ ಶಾಸಕರಾಗುತ್ತಾರೆ :ನಿಖಿಲ್ ಭವಿಷ್ಯ
    In ವಿಶೇಷ ಲೇಖನ
  • ಯಲಗೂರೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ರಾಮನವಮಿ
    In (ರಾಜ್ಯ ) ಜಿಲ್ಲೆ
  • SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ
    In (ರಾಜ್ಯ ) ಜಿಲ್ಲೆ
  • ನೆಮ್ಮದಿ ಜೀವನಕ್ಕೆ ಸೈ ಎನಿಸಿಕೊಂಡ ಗ್ರಾಮೀಣ ಮಹಿಳೆ ಸಾವಿತ್ರಿ
    In ವಿಶೇಷ ಲೇಖನ
  • ಏಪ್ರಿಲ್ ನಿಂದ ಭಾರತ ಜನಗಣತಿ-೨೦೨೭ ಆರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.