Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026

ಪವರ್ ಗ್ರೀಡ್ ಸಂಸ್ಥೆಯಿಂದ ದೇಶಕ್ಕೆ ಅಪಾರ ಕೊಡುಗೆ

ಇಂದು ಕನ್ನೂರ ಸವಾಯಿ ವಸ್ತಿಯಲ್ಲಿ ಶಾಹನೂರವಲಿ ದಗಾ೯ ಜಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿಡಿದ ಕಾರ್ಯ ಪೂರ್ಣಗೊಳಿಸುವವರೆಗೂ ವಿರಮಿಸೊಲ್ಲ!
(ರಾಜ್ಯ ) ಜಿಲ್ಲೆ

ಹಿಡಿದ ಕಾರ್ಯ ಪೂರ್ಣಗೊಳಿಸುವವರೆಗೂ ವಿರಮಿಸೊಲ್ಲ!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದಲ್ಲಿ ನಾನು ಯಾವುದೇ ಸಾರ್ವಜನಿಕ ಆಸ್ತಿಯನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿಲ್ಲ. ಹಾಗೊಂದು ವೇಳೆ ಮಾಡಿಕೊಂಡಿದ್ದೆ ಆಗಿದ್ದರೆ ಪಟ್ಟಣದ ಅತಿಕ್ರಮಿತ ಜಾಗೆಯನ್ನು ತೆರವುಗೊಳಿಸುವ ಕಾರ್ಯ ನನ್ನಿಂದ ಮಾಡಲಾಗುತ್ತಿರಲಿಲ್ಲ. ನಾನೇ ತಪ್ಪಿತಸ್ಥನಾಗಿದ್ದರೆ ಈ ಕಾರ್ಯ ಮಾಡಲು ನನಗೆ ಧೈರ್ಯವಾದರೂ ಎಲ್ಲಿಂದ ಬರುತ್ತಿತ್ತು? ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಹೇಳಿದರು.
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿನಾಕಾರಣ ರಾಜಕೀಯ ಪ್ರೇರಿತವಾಗಿ ಯಾವುದೇ ಆರೋಪ ಮಾಡುವುದು ಸರಿಯಲ್ಲ. ಪುರಸಭೆಯ ನನ್ನ ಕಾರ್ಯವೈಖರಿಯ ಕುರಿತಾಗಿ ಪ್ರಶ್ನಿಸಿದರೆ ನಾನು ಅದಕ್ಕೆ ಉತ್ತರ ಕೊಡಬಲ್ಲೆ. ಅದನ್ನು ಬಿಟ್ಟು ನನ್ನ ವೈಯಕ್ತಿಕ ಹಾಗೂ ಕುಟುಂಬದ ವಿರುದ್ಧ ಆರೋಪ ಮಾಡುವುದು ಎಷ್ಟು ಸರಿ? ನನ್ನ ವಿರುದ್ಧ ದಿನಕ್ಕೊಂದು ಆರೋಪ, ಸಿಬ್ಬಂದಿಗಳಿಗೆ ಕಿರುಕುಳ ಕೊಡುವುದಲ್ಲದೇ, ಯಾವುದೇ ಸಾಕ್ಷಿ ಪುರಾವೆಗಳಿಲ್ಲದೇ ನನ್ನ ವಿರುದ್ಧ ಪ್ರಕರಣ ದಾಖಲಿಸುವ ಹಾಗೂ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.
ಪಟ್ಟಣದ ೮೫೩/*/೧ರ ಕ್ಷೇತ್ರದ ೪ಎಕರೆ ೬ಗುಂಟೆ ಜಮೀನನ್ನು ಕಾನೂನಿ ಪ್ರಕಾರವೇ ಎನ್.ಎ ಮಾಡಿಸಿ ಮೂಲಭೂತ ಸೌಕರ್ಯಗಳೆಲ್ಲವನ್ನು ಒದಗಿಸಿದ್ದೇನೆ. ಯಾವುದೇ ರೀತಿಯ ಅತಿಕ್ರಮಣವಿಲ್ಲ. ಒಂದು ವೇಳೆ ಅತಿಕ್ರಮಣ ಸಾಬೀತು ಮಾಡಿದ್ದೆಯಾದರೆ ನೀವೇ ನಿಂತು ಪರಿಶೀಲಿಸಿ ಅಕ್ರಮವಾಗಿದ್ದರೆ ನೀವೇ ಅದನ್ನು ತೆರವುಗೊಳಿಸಬಹುದು. ನಾನೇ ಜೆಸಿಬಿ ವಾಹನವನ್ನು ಕಳುಹಿಸುತ್ತೇನೆ. ಮನವಿ ಸಲ್ಲಿಸಿದ ವ್ಯಕ್ತಿಯು ರಸ್ತೆಯ ಮೇಲೆ ಮೂರ‍್ನಾಲ್ಕು ಅಂಗಡಿಗಳನ್ನು ನಿರ್ಮಿಸಿ ಬಾಡಿಗೆ ಪಡೆಯುತ್ತಿದ್ದ. ತೆರವು ಕಾರ್ಯದಲ್ಲಿ ಅವುಗಳನ್ನು ಕೂಡಾ ತೆರವುಗೊಳಿಸಲಾಗಿದ್ದು, ಅದನ್ನೆ ಕಾರಣವಿಟ್ಟುಕೊಂಡು ಈ ರೀತಿಯ ಆರೋಪ ಮಾಡುತ್ತಿದ್ದಾನೆ. ಆ ವ್ಯಕ್ತಿ ಬರಿ ಮುಖ ಮಾತ್ರ. ಆದರೆ ಅದರ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂಬುದು ಅಷ್ಟೇ ಸ್ಪಷ್ಟವಾಗಿದೆ. ನಾನು ಯಾವುದೇ ಇಂತಹ ಆರೋಪಗಳಿಗೆ ವಿಚಲಿತನಾಗದೆ ಹಿಡಿದ ಕಾರ್ಯವನ್ನು ಪೂರ್ಣಗೊಳಿಸುವವರೆಗು ವಿರಮಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ತೆರವು ಕಾರ್ಯಾಚರಣೆಗೆ ಪುರಸಭೆಯ ೨೨ ವಾರ್ಡಿನ ಸದಸ್ಯರ ಹಾಗೂ ಸಾರ್ವಜನಿಕರ ಪೂರ್ಣ ಪ್ರಮಾಣದ ಸಹಕಾರವಿದೆ ಎಂದು ಬಿರಾದಾರ ತಿಳಿಸಿದರು.
ಈ ವೇಳೆ ಪುರಸಭೆ ಸದಸ್ಯ ಬಸವರಾಜ ಯರನಾಳ, ಸಿಬ್ಬಂದಿ ಸಿದ್ದು ಅಂಗಡಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026

ಪವರ್ ಗ್ರೀಡ್ ಸಂಸ್ಥೆಯಿಂದ ದೇಶಕ್ಕೆ ಅಪಾರ ಕೊಡುಗೆ

ಇಂದು ಕನ್ನೂರ ಸವಾಯಿ ವಸ್ತಿಯಲ್ಲಿ ಶಾಹನೂರವಲಿ ದಗಾ೯ ಜಾತ್ರೆ

ಚಕ್ಕೋಡನಹಳ್ಳಿ ಕಾಳಮ್ಮ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026
    In ದಿನಪತ್ರಿಕೆ
  • ಪವರ್ ಗ್ರೀಡ್ ಸಂಸ್ಥೆಯಿಂದ ದೇಶಕ್ಕೆ ಅಪಾರ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಇಂದು ಕನ್ನೂರ ಸವಾಯಿ ವಸ್ತಿಯಲ್ಲಿ ಶಾಹನೂರವಲಿ ದಗಾ೯ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಚಕ್ಕೋಡನಹಳ್ಳಿ ಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಜನಗಣತಿ ಮೇಲ್ವಿಚಾರಕರರಿಗೆ & ಗಣತಿದಾರರಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
  • ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್
    In (ರಾಜ್ಯ ) ಜಿಲ್ಲೆ
  • ಇಟ್ಟಂಗಿ ಭಟಿಗಳಿಂದ ಆರೋಗ್ಯ, ಕೃಷಿ ಹಾಗೂ ಪರಿಸರದ ಮೇಲೆ ಪರಿಣಾಮ
    In (ರಾಜ್ಯ ) ಜಿಲ್ಲೆ
  • ಭೂತನಾಳ ಕೆರೆಯಲ್ಲಿ ಮುಳುಗಿ ಮೂವರ ದುರ್ಮರಣ
    In (ರಾಜ್ಯ ) ಜಿಲ್ಲೆ
  • ಏ.11 ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ ಅನುಸಂಧಾನ-11
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.