Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಣದ ಜೊತೆಗೆ ಸಂಸ್ಕಾರ ಅವಶ್ಯ :ಬಸವಲಿಂಗ ಸ್ವಾಮೀಜಿ
(ರಾಜ್ಯ ) ಜಿಲ್ಲೆ

ಶಿಕ್ಷಣದ ಜೊತೆಗೆ ಸಂಸ್ಕಾರ ಅವಶ್ಯ :ಬಸವಲಿಂಗ ಸ್ವಾಮೀಜಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಎಸ್.ಬಿ.ಕಲಾ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರೀಡೆಗಳಲ್ಲಿ ಭಾಗವಹಿಸಿದರೆ, ಉತ್ತಮ ಜ್ಞಾನ ಹಾಗೂ ಆರೋಗ್ಯ ಹೊಂದಬಹುದು ಎಂದು ಜ್ಞಾನಯೋಗಾಶ್ರಮದ ಪೀಠಾಧಿಪತಿ ಬಸವಲಿಂಗ ಸ್ವಾಮೀಜಿ ಹೇಳಿದರು.
ನಗರದ ಎಸ್.ಬಿ.ಕಲಾ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಶೀರ್ವಾಚನ ನೀಡಿದರು. ವಿದ್ಯಾರ್ಥಿ ಜೀವನ ಅತ್ಯಂತ ಅಪರೂಪದ ವಯಸ್ಸು. ದೇವರು ಕೆಲವರಿಗೆ ಅಂಗ ವೈಕಲ್ಯದಿಂದ ಕಣ್ಣು, ಕಿವಿ ಕೊಟ್ಟಿರುವುದಿಲ್ಲ ಆದರೆ ನಮಗೆ ಎಲ್ಲವನ್ನು ಕೊಟ್ಟಾಗ ಕ್ರೀಡೆ ಹಾಗೂ ಸಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ, ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡಬೇಕು. ಇವತ್ತು ನೀವು ನೆರಳಲ್ಲಿ ಕುಳಿತು ಪಾಠ ಕೇಳುತ್ತಿದ್ದಿರಿ ಆದರೆ ನಿಮ್ಮ ತಂದೆ-ತಾಯಿಗಳು ಬಿಸಿಲಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾರೆ. ನೀವು ಸಾಧನೆ ಮಾಡಿ ಉನ್ನತ ಹುದ್ದೆ ಅಲಂಕರಿಸಿದಾಗ ಅವರ ಶ್ರಮಕ್ಕೆ ನಿಜವಾದ ಸಾರ್ಥಕತೆ ಬರುತ್ತದೆ ಎಂದರು.
ಕ್ರೀಡೆ ಇಲ್ಲದ ಜೀವನ ಕೀಟತಿಂದ ಹಣ್ಣಿನಂತೆ ಅದಕ್ಕೆ ಬೆಲೆ ಇರುವುದಿಲ್ಲ. ಹಾಗಾಗಿ ಸದಾ ಚಟುವಟಿಕೆಯಿಂದ ಇದ್ದರೆ, ನಮ್ಮಲ್ಲಿ ಜ್ಞಾನ ಹಾಗೂ ಶರೀರಿಕ ಬೆಳವಣಿಗೆಗಳುಂಟಾಗುತ್ತವೆ ಹಾಗಾಗಿ ಎಲ್ಲರೂ ಈ ವಯಸ್ಸಿನಲ್ಲಿ ಹೆಚ್ಚು ಕ್ರಿಯಾಶೀಲತೆಯಿಂದ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಜಮಖಂಡಿ ಬಿಎಲ್ ಡಿ ಸಂಸ್ಥೆಯ ಆಡಳಿತ ಅಧಿಕಾರಿ ಪ್ರೊ.ಎಸ್.ಎಚ್.ಲಗಳಿ ಮಾತನಾಡಿ, ಈ ಮಹಾವಿದ್ಯಾಲಯಕ್ಕೆ 8 ದಶಕಗಳನ್ನು ಪೂರೈಸಿದೆ. ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಈ ಕಾಲೇಜಿನ ವಿದ್ಯಾರ್ಥಿ, ನಾನು ಇಲ್ಲಿಯೇ ಕಲಿತು ಇದೆ ಕಾಲೇಜಿನ ಆಡಳಿತ ಅಧಿಕಾರಿಯಾಗಿದ್ದೇನೆ. ಇಲ್ಲಿ ಕಲಿತವರೆಲ್ಲರೂ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ನಾವೆಲ್ಲ ಅದೃಷ್ಟವಂತರು ಎಂದರು.
ಬಂಥನಾಳ ಶ್ರೀಗಳು ನಮ್ಮ ಎಸ್.ಬಿ.ಕಲಾ ಹಾಗೂ ವಿಜ್ಞಾನ ಮಹಾವಿದ್ಯಾಲಯ 2 ನೇ ಮಹಾಯುದ್ಧದ ವಿಜಯದ ನಂತರ ವಿಜಯಾ ಕಾಲೇಜು ಸ್ಥಾಪನೆ ಮಾಡಿದರು. ನಮ್ಮ ಸಂಸ್ಥೆ ದೇಶದ ನಂ.1 ಇನ್ಪ್ರಾಸ್ಟಕ್ಚರ್ ಹೊಂದಿದೆ. ಸುಮಾರು 1 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ, ಮಕ್ಕಳಿಗೆ ಈಜುಕೊಳ, ಒಳಾಂಗಣ ಕ್ರೀಡಾಂಗಣ ಸೇರಿದಂತೆ ಉನ್ನತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಲ್ಲ ವಿದ್ಯಾರ್ಥಿಗಳು ಅದರ ಸದುಪಯೋಗ ಮಾಡಿಕೊಂಡು ಕ್ರೀಡಾ ಸಾಧಕರಾಗಬೇಕು ಎಂದು ಕರೆ ನೀಡಿದರು.
ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳಬೇಕಾದರೆ ಶಿಕ್ಷಕರ ಪಾತ್ರ ಬಹಳ ಮಹತ್ವದ್ದು, ಮಕ್ಕಳು ಶಿಕ್ಷಣದೊಂದಿಗೆ ಕ್ರೀಡೆ ಹಾಗೂ ಸಂಸ್ಕೃತಿಕ ಚಟುವಟಿಕೆ ಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿ ಅವರ ಬದುಕನ್ನು ಉಜ್ವಲಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ, ಉಪ ಪ್ರಾಚಾರ್ಯ ಡಾ.ಅನಿಲ ನಾಯಕ, ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ.ಪಾಟೀಲ, ಐಕ್ಯೂಎಸಿ ಸಂಯೋಜಕ ಡಾ.ಪಿ.ಎಸ್. ಪಾಟೀಲ, ನ್ಯಾಕ್ ಸಂಯೋಜಕ ಡಾ.ಮಹೇಶಕುಮಾರ. ಕೆ, ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಕೆ.ಪಾಟೀಲ, ಸಾಂಸ್ಕೃತಿಕ ವಿಭಾಗದ ಸಂಯೋಜಕ ಡಾ. ಶ್ರೀನಿವಾಸ ದೊಡಮನಿ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.