Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನಕದಾಸರ ಸಕಲ ತತ್ವ-ಚಿಂತನೆ ಮನು ಕುಲಕ್ಕೆ ಸಂಜೀವಿನಿ
(ರಾಜ್ಯ ) ಜಿಲ್ಲೆ

ಕನಕದಾಸರ ಸಕಲ ತತ್ವ-ಚಿಂತನೆ ಮನು ಕುಲಕ್ಕೆ ಸಂಜೀವಿನಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಕ್ಕಪಡಸಲಗಿ: ಕೀರ್ತನೆಗಳ ಹರಿಕಾರ ಭಕ್ತ ಕನಕದಾಸರ ಚರಿತ್ರೆ ಆವಣಿ೯ನೀಯವಾಗಿದೆ.ಅವರ ಸಕಲ ಚಿಂತನೆಗಳ ತತ್ವಸಾರಗಳು ಇಡೀ ಮನುಕುಲಕ್ಕೆ ಬೆಳಕಾಗಿವೆ.ಮನು ತತ್ವದ ಒಳಗಣ್ಣು ತೆರೆಸಿವೆ. ಜ್ಞಾನೋದಯದ ರಸವೋನ್ಪತಿ ಉಣಬಡಿಸಿದ್ದು, ಅವು ಬದುಕಿನ ಉನ್ಮಾದಕ್ಕೆ ಬೆಳಕಾಗಿವೆ ಎಂದು ಪ್ರಭಾರ ಮುಖ್ಯೋಪಾಧ್ಯಾಯ ಬಸವರಾಜ ಜಾಲೋಜಿ ಅಭಿಪ್ರಾಯಿಸಿದರು.
ಅವರು ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಸೋಮವಾರ ದಾಸ ಶ್ರೇಷ್ಟ ಕನಕದಾಸರ ಜಯಂತಿ ಅಂಗವಾಗಿ ಕನಕರ ಹಾಗೂ ಕನ್ನಡ ಕುಲಗುರು ಲಿಂ,ತೋಂಟದ ಡಾ.ಸಿದ್ದಲಿಂಗ ಪೂಜ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಸಮಾಜದ ಹಿಂದುಳಿದ ಕುಟುಂಬದಲ್ಲಿ ಜನಿಸಿ ತಮ್ಮ ವೈಚಾರಿಕ ಕೃತಿಗಳ ಮೂಲಕ ಗುರುತಿಸಿಕೊಂಡಿರುವ ಕನಕರು ಶ್ರೇಷ್ಠ ವಿದ್ವಾಂಸರು. ಜಾತಿ,ಮತ, ಕುಲ, ಗೋತ್ರಗಳಿಗೆ ಅಂಟಿಕೊಳ್ಳದೇ ಮನುಕುಲದ ದಿವ್ಯತೆಗೆ ಮಹತ್ವವನ್ನು ನೀಡಿದ್ದಾರೆ. ತಮ್ಮದೇ ಬುದ್ದಿವಂತಿಕೆ, ಚುರುಕತನದ ಆಲೋಚನಾ ಲಹರಿಯ ಪ್ರಜ್ಞೆಯಿಂದ ಸಾಹಿತ್ಯ, ಕೃತಿಗಳ ಮೂಲಕ ಅನ್ಯೋನ್ಯ ಸಂದೇಶಗಳನ್ನು ಸಮಾಜದ ಒಳಿತಿಗೆ ಕನಕರು ನೀಡಿದ್ದಾರೆ ಎಂದರು.
ಕವಿಯಾಗಿ,ಕೀರ್ತನಗಾರರಾಗಿ, ದಾಸರಾಗಿ ಪ್ರಫುಲ್ ವೈಚಾರಿಕತೆ ಪ್ರಜ್ಞೆಯೊಂದಿಗೆ ಕನ್ನಡ ಭಾಷೆ ಲೀಲಾಜಾಲವಾಗಿ ಬಳಸಿ ಕನ್ನಡ ಭಾಷೆ ಶ್ರೇಷ್ಠತೆ ಶ್ರೀಮಂತಿಕೆ ಕನಕದಾಸರು ಹೆಚ್ಚಿಸಿದ್ದಾರೆ. ಅವರ ಎಲ್ಲ ಕಾವ್ಯಗಳಲ್ಲಿ ಕವಿ ಸಹಜ ಭಾವ ಅನವರಣಗೊಂಡಿವೆ. ಕನಕರ ಕಾವ್ಯ ಕೌಶಲ್ಯ ಬೆರಗುಗೊಳಿಸುವಂತಿದೆ. ಅವು ಜನಸಾಮಾನ್ಯರ ಜೀವನಕ್ಕೆ ದಾರಿದೀಪಗಳಾಗಿವೆ. ಕನಕದಾಸರ ಜೀವನ ಕಥಾ ಹಂದರ ಅಮೂಲ್ಯ ಚಿಂತನೆಗಳಿಂದ ಕೂಡಿವೆ.ಎಲ್ಲ ಜೀವಗಳ ಒಳಿತು ಬಯಸುವಂತಿವೆ. ಹೀಗಾಗಿ ಅವರ ಚಿಂತನೆ ಸಕಲ ಮನು ಕುಲಕ್ಕೆ ಪ್ರಸ್ತುತವಾಗಿದೆ ಎಂದು ಬಸವರಾಜ ಜಾಲೋಜಿ ಅಭಿಪ್ರಾಯಿಸಿದರು.
ವಿಶ್ರಾಂತ ಶಿಕ್ಷಕ ಬಸವರಾಜ ಅನಂತಪೂರ, ಸಮಾಜದ ಅಂಕು,ಡೊಂಕುಗಳನ್ನು ತಿದ್ದಿರುವ ದಾಸಶ್ರೇಷ್ಟ ಕನಕದಾಸರ ಸಾಧನೆ,ಬದುಕಿನ ಮೌಲ್ಯ ನಮಗೆಲ್ಲ ಪ್ರೇರಣೆಗಳಾಗಿವೆ.ಮಕ್ಕಳು ಇಂಥ ಸಾಧಕರ ಜೀವನ ಚರಿತ್ರೆಯನ್ನು ಮೆಲುಕು ಹಾಕಿ ತತ್ವಾದರ್ಶಗಳನ್ನ ಅಳವಡಿಸಿಕೊಳ್ಳಬೇಕು ಎಂದರು
ಶಿಕ್ಷಕರಾದ ಈರಪ್ಪ ದೇಸಾಯಿ, ಲೋಹಿತ ಮಿಜಿ೯, ಕುಮಾರ ವಾಣಿ, ಜಿ.ಆರ್.ಜಾಧವ, ಶಿಕ್ಷಕಿಯರಾದ ಕವಿತಾ ಅಂಬಿ, ಸಹನಾ ಕಲ್ಯಾಣಿ (ಹತ್ತಳ್ಳಿ), ಪ್ರಮೀಳಾ ತೇಲಸಂಗ ಸೇರಿದಂತೆ ಶಾಲಾ ಮಕ್ಕಳು ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.