Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅನ್ನಭಾಗ್ಯ ಯೋಜನೆಯಡಿ ಜುಲೈ ತಿಂಗಳ ಪಡಿತರ ಹಂಚಿಕೆ

​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ

ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ವಜಾ
(ರಾಜ್ಯ ) ಜಿಲ್ಲೆ

ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ವಜಾ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ.
ಈ ಹಿಂದೆ ಆಂದ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯರೋಪಗಳ ಸ್ಮರಿಸಿದ ನ್ಯಾಯಾದೀಶರು ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ ಎಂದು ವಿಭಾಗೀಯ ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿತು.
ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು.
ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ಈ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ, ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತಲ್ಲದೆ, ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ನಾವು ಇದನ್ನು ತಳ್ಳಿಹಾಕುತ್ತಿದ್ದೇವೆ. ನೀವು ಇದನ್ನೆಲ್ಲ ವಾದಿಸುವ ಸ್ಥಳ ಇದು ಅಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿ ಆದೇಶಿಸಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅನ್ನಭಾಗ್ಯ ಯೋಜನೆಯಡಿ ಜುಲೈ ತಿಂಗಳ ಪಡಿತರ ಹಂಚಿಕೆ

​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ

ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ

ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅನ್ನಭಾಗ್ಯ ಯೋಜನೆಯಡಿ ಜುಲೈ ತಿಂಗಳ ಪಡಿತರ ಹಂಚಿಕೆ
    In (ರಾಜ್ಯ ) ಜಿಲ್ಲೆ
  • ​ಜು.೧೭ ರಂದು ರಿಯಾಯಿತಿ ದರದಲ್ಲಿ ಮೀನುಮರಿಗಳ ಮಾರಾಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್ ಸಾಧನೆ: ಬಬಲೇಶ್ವರ ಮತಗಟ್ಟೆಅಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ತರಬೇತಿಗೆ ಕಾನೂನು ಪದವೀಧರರಿಂದ ಅರ್ಜಿ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್ ಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ :ಮೆಕ್ಕಳಕಿ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ೫೬,೨೯,೧೭೧ ರೂ. ದಂಡ ವಿಧಿಸಿದ ಕೋರ್ಟ್
    In (ರಾಜ್ಯ ) ಜಿಲ್ಲೆ
  • ಎಂಎಲ್ಸಿ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ಡಿಕೆಶಿ ಗೆ ಸಹಾಯ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಹೆಸರು ತಮ್ಮ ಮನೆಗಿಟ್ಟು ಅಭಿಮಾನ ಮೆರೆದ ಕುಟುಂಬ
    In (ರಾಜ್ಯ ) ಜಿಲ್ಲೆ
  • ದೇಶ-ಸಮಾಜ ಕುರಿತ ಚಿಂತನೆಗಳು ಕಡಿಮೆಯಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಗಡಿ ಗುರುತಿಸದೇ ಅಕ್ರಮ ಲೈನ್‌ಔಟ್ :ರೈತರ ಆರೋಪ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.