Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಬಿಜೆಪಿಗೆ ನಿರೀಕ್ಷೆಗೂ ಮೀರಿದ ಜನಬೆಂಬಲ :ರಾಮನಗೌಡ
Uncategorized

ಬಿಜೆಪಿಗೆ ನಿರೀಕ್ಷೆಗೂ ಮೀರಿದ ಜನಬೆಂಬಲ :ರಾಮನಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ತಂದೆಯ ಅಭಿವೃದ್ಧಿ ಮೆಚ್ಚಿರುವ ಜನ ನಿರೀಕ್ಷೆಗೂ ಮೀರಿ ಬೆಂಬಲ ನೀಡುತ್ತಿದ್ದು, ಅತೀ ಹೆಚ್ಚು ಮತಗಳಿಂದ ಗೆಲುವು ನಿಶ್ಚಿತ ಎಂದು ಯುವ ನಾಯಕ ರಾಮನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು.

ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ ನಂ.29, 30 ಹಾಗೂ 24 ರ ಕಾಸಗೇರಿ, ಬಸವನಗರ, ಗೌಡರ ಓಣಿ, ಮಣೂರ ಕಾಲೊನಿ, ಸುಹಾಗ ಕಾಲೊನಿ, ಗಿರೀಶ ನಗರ, ಕುಂಬಾರ ಓಣಿ, ಕಮಾನಖಾನ ಬಜಾರ, ತೇಕಡೆ ಗಲ್ಲಿ, ಯಡವಣ್ಣವರ ಗಲ್ಲಿ ಸೇರಿದಂತೆ ವಿವಿಧೆಡೆ ಪ್ರಚಾರ ನಡೆಸಿ ಅವರು ಮಾತನಾಡಿದರು.

ಕೊರೊನಾ ಮಹಾಮಾರಿಯಿಂದ ಎರಡು ವರ್ಷ ಅಭಿವೃದ್ಧಿ ಕುಂಠಿತಗೊಂಡರೂ, ಉಳಿದ ಕೇವಲ ಮೂರು ವರ್ಷಗಳಲ್ಲಿ ಎರಡೂವರೆ ಸಾವಿರ ಕೋಟಿಗೂ ಹೆಚ್ಚು ಅನುದಾನ ತರುವ ಮೂಲಕ ರಸ್ತೆ ಗಳ ಅಭಿವೃದ್ಧಿ, ಒಳಚರಂಡಿ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ, ಸಮರ್ಪಕ ಕಸ ವಿಲೇವಾರಿ, ಉದ್ಯಾನಗಳ ಅಭಿವೃದ್ಧಿ, ಓಪನ್ ಜಿಮ್, ಚಿಲ್ಡ್ರನ್ ಪಾರ್ಕ್, ಮಹಾಪುರುಷರ ವೃತ್ತಗಳು ನಿರ್ಮಾಣ ಹಾಗೂ ಮಾರ್ಗಗಳಿಗೆ ಹೆಸರು ನಾಮಕರಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಜನರ ಸಮಸ್ಯೆಗೆ ಪರಿಹಾರ ಸಿಕ್ಕಿದ್ದರಿಂದ, ಪ್ರಚಾರಕ್ಕೆ ಬರುವ ಅಗತ್ಯವಿಲ್ಲ ತಮಗೆ ನಮ್ಮ ಬೆಂಬಲ ಎಂದು ಜನ ಮನಸಾರೆ ಹೇಳುತ್ತಿದ್ದಾರೆ. ಇದರಿಂದ ಅತೀ ಹೆಚ್ಚು ಮತಗಳಿಂದ ನಮ್ಮ ಗೆಲುವು ನಿಶ್ಚಿತವಾಗಿದೆ ಎಂದು ಹೇಳಿದರು.

ಅಭಿವೃದ್ಧಿ ಕಾರ್ಯಗಳ ಜೊತೆಗೆ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 250 ಕೋಟಿ ಅನುದಾನ ಸಿಕ್ಕಿರುವುದು, ದ್ರಾಕ್ಷಿ ಬೆಳೆಗಾರರ ಬಹುದಿನಗಳ ಬೇಡಿಕೆಯಾದ ವೈನ್ ಪಾರ್ಕ್ ಮಂಜೂರು, ಉದ್ಯೋಗ ಸೃಷ್ಟಿಸಲು ಜವಳಿ ಪಾರ್ಕ್ ಮಂಜೂರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಟಿಟಿಸಿ ಕಾಲೇಜು ಮಂಜೂರು ಹೀಗೆ ಹತ್ತು ಹಲವು ಯೋಜನೆಗಳನ್ನು ಜಿಲ್ಲೆಗೆ ತಂದಿರುವ ಕೀರ್ತಿ ನಮ್ಮ ತಂದೆಗೆ ಸಲ್ಲುತ್ತದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಸದಸ್ಯರು, ಕಾಲೊನಿ, ಬಡಾವಣೆಯ ಹಿರಿಯ ನಾಗರಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಮತ್ತಿತರರು ಇದ್ದರು.

BIJAPUR NEWS bjp public news udaya rashmi
Share. Facebook Twitter Pinterest Email Telegram WhatsApp
  • Website

Related Posts

ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ

ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ

ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!

ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಧ್ಯಕ್ಷರಾಗಿ ಎನ್.ಬಿ.ಪಿಂಜಾರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಅಸಭ್ಯ ವರ್ತನೆ ತೋರಿ ಹಬ್ಬಗಳನ್ನು ಅಗೌರವಿಸದಿರಿ :ಸುಂಬಡ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ!
    In (ರಾಜ್ಯ ) ಜಿಲ್ಲೆ
  • ಕ್ರಿಕೆಟ್ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾಂಗಣ ಕಲ್ಪಿಸಿ
    In (ರಾಜ್ಯ ) ಜಿಲ್ಲೆ
  • ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ :ಎಸಿ ಅನುರಾಧ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ
    In (ರಾಜ್ಯ ) ಜಿಲ್ಲೆ
  • ವೈಜ್ಞಾನಿಕ ಮನೋಭಾವದ ಕೊರತೆಯಿಂದ ಮೌಢ್ಯಗಳ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಗೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಆಗ್ರಹಿಸಿ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಕೆ.ಎಸ್.ಕೋರಿ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.