Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರಿಸರ ಕಾಳಜಿ ಮೆರೆಯುತ್ತಿರುವ ಮುಖ್ಯಗುರು ವೈ.ಎನ್.ಅಮರಿ

ಮಕ್ಕಳಿಗೆ ಅವಶ್ಯಕ.. ಬಾಹ್ಯ ಮತ್ತು ಆಂತರಿಕ ಪ್ರವಾಸ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 17, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಬಿಜೆಪಿಗೆ ನಿರೀಕ್ಷೆಗೂ ಮೀರಿದ ಜನಬೆಂಬಲ :ರಾಮನಗೌಡ
Uncategorized

ಬಿಜೆಪಿಗೆ ನಿರೀಕ್ಷೆಗೂ ಮೀರಿದ ಜನಬೆಂಬಲ :ರಾಮನಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ತಂದೆಯ ಅಭಿವೃದ್ಧಿ ಮೆಚ್ಚಿರುವ ಜನ ನಿರೀಕ್ಷೆಗೂ ಮೀರಿ ಬೆಂಬಲ ನೀಡುತ್ತಿದ್ದು, ಅತೀ ಹೆಚ್ಚು ಮತಗಳಿಂದ ಗೆಲುವು ನಿಶ್ಚಿತ ಎಂದು ಯುವ ನಾಯಕ ರಾಮನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು.

ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ ನಂ.29, 30 ಹಾಗೂ 24 ರ ಕಾಸಗೇರಿ, ಬಸವನಗರ, ಗೌಡರ ಓಣಿ, ಮಣೂರ ಕಾಲೊನಿ, ಸುಹಾಗ ಕಾಲೊನಿ, ಗಿರೀಶ ನಗರ, ಕುಂಬಾರ ಓಣಿ, ಕಮಾನಖಾನ ಬಜಾರ, ತೇಕಡೆ ಗಲ್ಲಿ, ಯಡವಣ್ಣವರ ಗಲ್ಲಿ ಸೇರಿದಂತೆ ವಿವಿಧೆಡೆ ಪ್ರಚಾರ ನಡೆಸಿ ಅವರು ಮಾತನಾಡಿದರು.

ಕೊರೊನಾ ಮಹಾಮಾರಿಯಿಂದ ಎರಡು ವರ್ಷ ಅಭಿವೃದ್ಧಿ ಕುಂಠಿತಗೊಂಡರೂ, ಉಳಿದ ಕೇವಲ ಮೂರು ವರ್ಷಗಳಲ್ಲಿ ಎರಡೂವರೆ ಸಾವಿರ ಕೋಟಿಗೂ ಹೆಚ್ಚು ಅನುದಾನ ತರುವ ಮೂಲಕ ರಸ್ತೆ ಗಳ ಅಭಿವೃದ್ಧಿ, ಒಳಚರಂಡಿ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ, ಸಮರ್ಪಕ ಕಸ ವಿಲೇವಾರಿ, ಉದ್ಯಾನಗಳ ಅಭಿವೃದ್ಧಿ, ಓಪನ್ ಜಿಮ್, ಚಿಲ್ಡ್ರನ್ ಪಾರ್ಕ್, ಮಹಾಪುರುಷರ ವೃತ್ತಗಳು ನಿರ್ಮಾಣ ಹಾಗೂ ಮಾರ್ಗಗಳಿಗೆ ಹೆಸರು ನಾಮಕರಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಜನರ ಸಮಸ್ಯೆಗೆ ಪರಿಹಾರ ಸಿಕ್ಕಿದ್ದರಿಂದ, ಪ್ರಚಾರಕ್ಕೆ ಬರುವ ಅಗತ್ಯವಿಲ್ಲ ತಮಗೆ ನಮ್ಮ ಬೆಂಬಲ ಎಂದು ಜನ ಮನಸಾರೆ ಹೇಳುತ್ತಿದ್ದಾರೆ. ಇದರಿಂದ ಅತೀ ಹೆಚ್ಚು ಮತಗಳಿಂದ ನಮ್ಮ ಗೆಲುವು ನಿಶ್ಚಿತವಾಗಿದೆ ಎಂದು ಹೇಳಿದರು.

ಅಭಿವೃದ್ಧಿ ಕಾರ್ಯಗಳ ಜೊತೆಗೆ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 250 ಕೋಟಿ ಅನುದಾನ ಸಿಕ್ಕಿರುವುದು, ದ್ರಾಕ್ಷಿ ಬೆಳೆಗಾರರ ಬಹುದಿನಗಳ ಬೇಡಿಕೆಯಾದ ವೈನ್ ಪಾರ್ಕ್ ಮಂಜೂರು, ಉದ್ಯೋಗ ಸೃಷ್ಟಿಸಲು ಜವಳಿ ಪಾರ್ಕ್ ಮಂಜೂರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಟಿಟಿಸಿ ಕಾಲೇಜು ಮಂಜೂರು ಹೀಗೆ ಹತ್ತು ಹಲವು ಯೋಜನೆಗಳನ್ನು ಜಿಲ್ಲೆಗೆ ತಂದಿರುವ ಕೀರ್ತಿ ನಮ್ಮ ತಂದೆಗೆ ಸಲ್ಲುತ್ತದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಸದಸ್ಯರು, ಕಾಲೊನಿ, ಬಡಾವಣೆಯ ಹಿರಿಯ ನಾಗರಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಮತ್ತಿತರರು ಇದ್ದರು.

BIJAPUR NEWS bjp public news udaya rashmi
Share. Facebook Twitter Pinterest Email Telegram WhatsApp
  • Website

Related Posts

ಪರಿಸರ ಕಾಳಜಿ ಮೆರೆಯುತ್ತಿರುವ ಮುಖ್ಯಗುರು ವೈ.ಎನ್.ಅಮರಿ

ಮಕ್ಕಳಿಗೆ ಅವಶ್ಯಕ.. ಬಾಹ್ಯ ಮತ್ತು ಆಂತರಿಕ ಪ್ರವಾಸ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 17, 2026

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರಿಸರ ಕಾಳಜಿ ಮೆರೆಯುತ್ತಿರುವ ಮುಖ್ಯಗುರು ವೈ.ಎನ್.ಅಮರಿ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಅವಶ್ಯಕ.. ಬಾಹ್ಯ ಮತ್ತು ಆಂತರಿಕ ಪ್ರವಾಸ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 17, 2026
    In ದಿನಪತ್ರಿಕೆ
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.