Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಾನಮ್ಮದೇವಿ ದರ್ಶನಕ್ಕೆ ತೆರಳುವ ಪಾದಯಾತ್ರಿಕರಿಗೆ ಪ್ರಸಾದ ವ್ಯವಸ್ಥೆ
(ರಾಜ್ಯ ) ಜಿಲ್ಲೆ

ದಾನಮ್ಮದೇವಿ ದರ್ಶನಕ್ಕೆ ತೆರಳುವ ಪಾದಯಾತ್ರಿಕರಿಗೆ ಪ್ರಸಾದ ವ್ಯವಸ್ಥೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಗುಡ್ಡಾಪೂರ ದಾನಮ್ಮ ದೇವಿ ದರ್ಶನಕ್ಕಾಗಿ ತೆರಳುವ ಅಸಂಖ್ಯಾತ ಪಾದಯಾತ್ರಿಕರಿಗಾಗಿ ಪಟ್ಟಣದ ಸಿದ್ಧಯ್ಯ ಮಲ್ಲಿಕಾರ್ಜುನಮಠ ಸತತ ೨೪ ನೇ ವರ್ಷ ಪ್ರಸಾದ ವ್ಯವಸ್ಥೆ ಕಲ್ಪಿಸುವುದರ ಮೂಲಕ ಹಾಗೂ ಪ್ರಭುದೇವ ಹಿರೇಮಠ (ಹಂದಿಗನೂರ) ಕಳೆದ ೬ ವರ್ಷಗಳಿಂದ ಪ್ರಸಾದ ವ್ಯವಸ್ಥೆ ಕಲ್ಪಿಸುವುದರ ಮೂಲಕ ತಮ್ಮ ಭಕ್ತಿ, ಭಾವ ತೋರುತ್ತಿದ್ದಾರೆ.
ಪಟ್ಟಣದ ಮೂಲಕ ಗುಡ್ಡಾಪೂರಕ್ಕೆ ತೆರಳುವ ಪಾದಯಾತ್ರಿಕರಿಗೆ ಕಳೆದ ೨೪ ವರ್ಷಗಳಿಂದ ಸಾರ್ವಜನಿಕರ ಸಹಕಾರದೊಂದಿಗೆ ಯುವಕ ಸಿದ್ಧಯ್ಯ , ವಿಜಯಪುರ ರಸ್ತೆಗೆ ಹೊಂದಿಕೊಂಡಿರುವ ನಾಡಗೌಡ ಪೆಟ್ರೋಲ್ ಪಂಪ್ ಮುಂದೆ ಈ ಪ್ರಸಾದ ವ್ಯವಸ್ಥೆ ನಡೆಸಿಕೊಂಡು ಬಂದಿದ್ದು, ಈ ಬಾರಿಯು ಛಟ್ಟಿ ಅಮವಾಸ್ಯೆಯಂದು ಜರುಗುವ ಗುಡ್ಡಾಪೂರ ದಾನಮ್ಮದೇವಿ ಜಾತ್ರೆಗೆ ಪಾಲ್ಗೊಳ್ಳಲು ತೆರಳುತ್ತಿರುವ ಪಾದಯಾತ್ರಿಕರಿಗೆ ಪ್ರಸಾದ ವ್ಯವಸ್ಥೆ ಆರಂಭಿಸಿದರು.
ಬೆಳಿಗ್ಗೆಯಿಂದ ರಾತ್ರಿಯವರೆಗೆ ನಿರಂತರವಾಗಿ ಉಪ್ಪಿಟ್ಟು, ಪಲಾವ್, ಬಾಳೆಹಣ್ಣು, ಬಿಸ್ಕೆಟ್, ಚಹಾ. ಬಿಸಿನೀರು ಹಾಗೂ ಔಷಧಿಗಳ ವ್ಯವಸ್ಥೆ ಮಾಡಿದ್ದು, ವಿಶ್ರಾಂತಿ ಪಡೆದುಕೊಳ್ಳುವವರೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ.
ಈ ಕಾರ್ಯದಲ್ಲಿ ಎ.ಕೆ.ನಾಡಗೌಡ ಪೆಟ್ರೋಲ್ ಪಂಪ್‌ನವರು ಸಹ ಪ್ರತಿವರ್ಷ ಸ್ಥಳಾವಕಾಶ ನೀಡಿ ಔದಾರ್ಯ ಮೆರೆದಿದ್ದಾರೆ.
ಸಿದ್ದಯ್ಯ ಮಲ್ಲಿಕಾರ್ಜುನಮಠ ಇವರ ಜೊತೆ ಈ ಕಾರ್ಯಕ್ಕೆ ಪಟ್ಟಣದ ಬಲ್ಲು ಮೆಟಗಾರ, ಮಂಜು ಕವಳೆ, ಕಾಶೀನಾಥ ಸಂಗಣ್ಣವರ, ಸಂತೋಷ ರಾಮಗೊಂಡ ಕೈ ಜೋಡಿಸಿದ್ದು, ದಾಸೋಹ ನಿರಂತರವಾಗಿ ಸಾಗಲು ಸಹಕಾರವಾಗಿದೆ.
ವಿಜಯಪುರ ರಸ್ತೆಯ ತಮ್ಮ ತೋಟದ ಹತ್ತಿರ ಪ್ರಭುದೇವ ಹಿರೇಮಠ ಅವರು ಸಹ ಪೆಂಡಾಲ್ ಅಳವಡಿಸಿ, ಲತಾ ತಡಪಟ್ಟಿ, ದಾನಮ್ಮ ಸಾರಂಗಮಠ, ಶರಣಯ್ಯ ಹಿರೇಮಠ(ಹಂದಿಗನೂರ) ಹಾಗೂ ವಿಜಯಪುರದ ಮಂಜುಳಾ ಗುರು ದಂಪತಿಗಳ ಸಹಕಾರದ ಮೂಲಕ ಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಕಳೆದ ೬ ವರ್ಷಗಳಿಂದ ನಿರಂತರ ಭಕ್ತರ ಸೇವೆಯಲ್ಲಿ ನಿರತರಾಗಿದ್ದಾರೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ

ಒಲವಿನ ಪೂಜೆಯಲಿ ಒಂದಾಗೋಣ

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.