Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರ್ಯಾಯ ಬೆಳೆಗಳ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ

ಬಸವ ಚೇತನ ಪ್ರಶಸ್ತಿಗೆ ಪಿ.ಸಿ.ಹಡಗಿನಾಳ ಆಯ್ಕೆ

ಟೋಲ್ ಶುಲ್ಕ ವಸೂಲಿ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್.ಜೆ.ಎಂ.ವಿ.ಎಸ್ ಕಾಲೇಜ್ ತಂಡಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ
(ರಾಜ್ಯ ) ಜಿಲ್ಲೆ

ಎಸ್.ಜೆ.ಎಂ.ವಿ.ಎಸ್ ಕಾಲೇಜ್ ತಂಡಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮೂರು ದಿನಗಳ ಕಾಲ ನಡೆದ ೧೯ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ದಲ್ಲಿ ಅತೀ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿ ಗರಿಷ್ಠ ಅಂಕಗಳನ್ನು ಗಳಿಸಿದ ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡವು ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದು, ಎರಡನೆಯ (ರನ್ನರ್ ಅಪ್) ಸ್ಥಾನವನ್ನು ಕಲಬುರ್ಗಿಯ ಗೋದುತಾಯಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿ ಕಾಲೇಜು ತಂಡವು ಅಲಂಕರಿಸಿದೆ.
ಸಂಗೀತ, ನೃತ್ಯ, ಸಾಹಿತ್ಯ, ರಂಗಭೂಮಿ ಮತ್ತು ಲಲಿತ ಕಲೆಗಳ ವಿಭಾಗದಲ್ಲಿ ನಾಟಕ, ಏಕಪಾತ್ರಾಭಿನಯ, ಮೂಕಾಭಿನಯ, ಸಂಗೀತ, ನೃತ್ಯ, ಚಿತ್ರಕಲೆ, ಜನಪದ ಕಲೆ, ಸಾಹಿತ್ಯ, ಚರ್ಚೆ, ಭಾಷಣ, ಛಾಯಾಗ್ರಹಣ, ಜನಪದ ನೃತ್ಯ ಮತ್ತು ಕ್ವಿಜ್ ಮುಂತಾದ ಸ್ಪರ್ಧೆಗಳು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತ ತಂಡಗಳಿಗೆ ವಿಭಾಗವಾರು ಪ್ರಶಸ್ತಿಯನ್ನು ನೀಡಲಾಗಿದ್ದು ವಿಜೇತ ತಂಡಗಳ ವಿವರ ಈ ಕೆಳಗಿನಂತಿದೆ:
ಸಂಗೀತ ವಿಭಾಗ: ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡವು (ಪ್ರಥಮ ಸ್ಥಾನ) ಮತ್ತು ಕಲಬುರ್ಗಿಯ ಗೋದುತಾಯಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿ ಕಾಲೇಜು (ದ್ವಿತೀಯ ಸ್ಥಾನ).
ನೃತ್ಯ ವಿಭಾಗದ: ಕಲಬುರ್ಗಿಯ ಶರಣೇಶ್ವರಿ ರೇಶ್ಮಿ ಮಹಿಳಾ ಬಿ.ಎಡ್ ಕಾಲೇಜು (ಪ್ರಥಮ ಸ್ಥಾನ) ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮಂಡ್ಯದ ಪಿ.ಜಿ ಕೇಂದ್ರ (ದ್ವಿತೀಯ ಸ್ಥಾನ).
ಸಾಹಿತ್ಯ ವಿಭಾಗ: ಸೇಡಂನ ಶ್ರೀಮತಿ ನರ್ಮದಾ ದೇವಿ ಗಿಳಿದಾ ಮಹಿಳಾ ಕಾಲೇಜು (ಪ್ರಥಮ ಸ್ಥಾನ) ಮತ್ತು ಇಳಕಲ್‌ನ ಎಸ್.ವಿ.ಎಮ್. ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡ (ದ್ವಿತೀಯ ಸ್ಥಾನ).
ನಾಟಕ ವಿಭಾಗ: ಕಲಬುರ್ಗಿಯ ಶರಣೇಶ್ವರಿ ರೇಶ್ಮಿ ಮಹಿಳಾ ಬಿ.ಎಡ್ ಕಾಲೇಜು ತಂಡ (ಪ್ರಥಮ ಸ್ಥಾನ) ಮತ್ತು ಕಲಬುರ್ಗಿಯ ಶ್ರೀಮತಿ ವಿ.ಜಿ.ಮಹಿಳಾ ಪದವಿ ಕಾಲೇಜು ತಂಡ (ದ್ವಿತೀಯ ಸ್ಥಾನ).
ಲಲಿತ ಕಲೆಗಳ ವಿಭಾಗ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ತಂಡ (ಪ್ರಥಮ ಸ್ಥಾನ) ಮತ್ತು ಕಲಬುರ್ಗಿಯ ಗೋದುತಾಯಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿ ಕಾಲೇಜು ತಂಡ (ದ್ವಿತೀಯ ಸ್ಥಾನ).
ಯುವಜನೋತ್ಸವದ ಉದ್ಘಾಟನಾ ಸಮಾರಂಭಕ್ಕೂ ಮುನ್ನ ನಡೆದ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ತಂಡಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳ ಪೈಕಿ ಮೊದಲ ಬಹುಮಾನವನ್ನು ಹುಬ್ಬಳ್ಳಿಯ ಎಸ್.ಜೆ.ಮ್.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡವು ಪಡೆದಿದ್ದು. ಎರಡನೇ ಬಹುಮಾನವನ್ನು ಕಲಬುರ್ಗಿಯ ಶ್ರೀಮತಿ ವಿ.ಜಿ.ಮಹಿಳಾ ಪದವಿ ಕಾಲೇಜು ತಂಡವು ಪಡೆದಿದೆ. ತೃತೀಯ ಬಹುಮಾನವನ್ನು ಕಲಬುರ್ಗಿಯ ಶರಣೇಶ್ವರಿ ರೇಶ್ಮಿ ಮಹಿಳಾ ಬಿ.ಎಡ್ ಕಾಲೇಜು ತಂಡವು ಪಡೆದುಕೊಂಡಿತು.
ವಿಜೇತ ತಂಡಗಳಿಗೆ ಮುಖ್ಯ ಅತಿಥಿಯಾಗಿದ್ದ ಡಾ.ಜಾವೀದ್ ಜಮಾದಾರ, ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ. ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಸಿಂಡಿಕೇಟ್ ಸದಸ್ಯರ ಡಾ.ಎಸ್.ಜೆ.ಮಾಡ್ಯಾಳ, ಯುವಜನೋತ್ಸವ ತಾಂತ್ರಿಕ ಅಧ್ಯಕ್ಷ ಪ್ರೊ.ಪಿ.ಜಿತಡಸದ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಶಾಂತಾದೇವಿ ಟಿ ಮತ್ತಿತರ ಗಣ್ಯರು ಪ್ರಶಸ್ತಿಗಳನ್ನು ವಿತರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರ್ಯಾಯ ಬೆಳೆಗಳ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ

ಬಸವ ಚೇತನ ಪ್ರಶಸ್ತಿಗೆ ಪಿ.ಸಿ.ಹಡಗಿನಾಳ ಆಯ್ಕೆ

ಟೋಲ್ ಶುಲ್ಕ ವಸೂಲಿ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ

ಬಸವ ಚೇತನ ಪ್ರಶಸ್ತಿಗೆ ಮಹ್ಮದಗೌಸ ಆಯ್ಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರ್ಯಾಯ ಬೆಳೆಗಳ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಪಿ.ಸಿ.ಹಡಗಿನಾಳ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಟೋಲ್ ಶುಲ್ಕ ವಸೂಲಿ ವಿರೋಧಿಸಿ ಗ್ರಾಮಸ್ಥರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಸವ ಚೇತನ ಪ್ರಶಸ್ತಿಗೆ ಮಹ್ಮದಗೌಸ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜು.8 ರಿಂದ 120 ದಿನಗಳ ಕಾಲ ಕಾಲುವೆಗೆ ನೀರು
    In (ರಾಜ್ಯ ) ಜಿಲ್ಲೆ
  • ವಾಲ್ಮೀಕಿ ಹಗರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ:
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸ್ವಾಸ್ಥ್ಯ ಕಾಪಾಡಿದವರು ಬಸವಣ್ಣ :ಡಾ.ಸಂಜೀವ
    In (ರಾಜ್ಯ ) ಜಿಲ್ಲೆ
  • ಕನ್ನಡದ ಮೊದಲ ಬಂಡಾಯ ಸಾಹಿತಿ ಕುಮಾರ ಕಕ್ಕಯ್ಯ ಪೋಳ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ:ಖಾಲಿ ಸೀಟುಗಳ ಭರ್ತಿಗೆ ಅರ್ಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.