ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯದ ಉಪ ಲೋಕಾಯುಕ್ತರಾದ ನ್ಯಾಯಾಧೀಶ ಕೆ.ಎನ್.ಫಣೀಂದ್ರ ಅವರು ಡಿ.೮ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಡಿ.೮ರಂದು ಬೆಳಿಗ್ಗೆ ೯-೩೦ರಿಂದ ೧೧-೩೦ರವರೆಗೆ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾತ್ರಿ ೯-೪೫ಕ್ಕೆ ವಿಜಯಪುರದಿಂದ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
