Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೋವು ಮರೆತು ಮನ ನಕ್ಕಾಗ

ಅಭಿಲಾಷೆ

ಕಲಾ ಸರಸ್ವತಿ ಬಿ.ಸರೋದಾದೇವಿಗೆ ನುಡಿ ನಮನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೃಕ್ಷಥಾನ್ ಹೆರಿಟೇಜ್ ರನ್ ಪ್ರಾಯೋಜಕತ್ವಕ್ಕೆ ಆರ್ಥಿಕ ನೆರವು
(ರಾಜ್ಯ ) ಜಿಲ್ಲೆ

ವೃಕ್ಷಥಾನ್ ಹೆರಿಟೇಜ್ ರನ್ ಪ್ರಾಯೋಜಕತ್ವಕ್ಕೆ ಆರ್ಥಿಕ ನೆರವು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024ಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ದಿದ್ದು, ನಗರದ ಮೂರು ಜನ ಗಣ್ಯರು ಪ್ರಾಯೋಜಕತ್ವಕ್ಕಾಗಿ ಆರ್ಥಿಕ ನೆರವು ನೀಡಿದ್ದಾರೆ.
ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರಿಫ್ ಅವರು ರೂ.1.50 ಲಕ್ಷ (1 ಲಕ್ಷ 50 ಸಾವಿರ ರೂಪಾಯಿ) ಹಣವನ್ನು ಪ್ರಾಯೋಜಕತ್ವಕ್ಕಾಗಿ ನೆರವು ನೀಡಿದ್ದಾರೆ.
ಅದೇ ರೀತಿ ನಗರದ ಖ್ಯಾತ ಉದ್ಯಮಿ ಜೆ. ಜಿ. ಪಾರೇಖ ಅವರು ರೂ. 1.01 (1 ಲಕ್ಷ 1 ಸಾವಿರ ರೂಪಾಯಿ ಹಣವನ್ನು) ನೀಡಿದ್ದಾರೆ. ಈ ಹಣವನ್ನು ವೃಕ್ಷಥಾನ್ ಹೆರಿಟೇಜ್ ರನ್ 21 ಕಿ. ಮೀ. ಓಟದಲ್ಲಿ ಪಾಲ್ಗೋಳ್ಳುತ್ತಿರುವ ಬಡ ಯುವಕರ ನೋಂದಣಿಗೆ ಪ್ರಾಯೋಜಕತ್ವಕ್ಕಾಗಿ ನೀಡಿದ್ದಾರೆ.
ನಗರದ ಗಣ್ಯ ವ್ಯಾಪಾರಸ್ಥ ಶರಣು ಗುಡ್ಡೊಡಗಿ ಅವರು ರೂ. 75 ಸಾವಿರ ಹಣವನ್ನು ಪ್ರಾಯೋಜಕತ್ವಕ್ಕಾಗಿ ನೀಡಿದ್ದಾರೆ.
ಹಮೀದ್ ಮುಶ್ರಿಫ್ ಮತ್ತು ಶರಣು ಗುಡ್ಡೊಡಗಿ ಅವರು ಕಳೆದ ಬಾರಿಯ ವೃಕ್ಷಥಾನ್ ಹೆರಿಟೇಜ್ ರನ್ ಓಟಕ್ಕೂ ಪ್ರಾಯೋಜಕತ್ವಕ್ಕಾಗಿ ಆರ್ಥಿಕ ನೆರವು ನೀಡಿದ್ದು ಗಮನಾರ್ಹವಾಗಿದೆ. ಮೂರೂ ಜನ ಪ್ರಾಯೋಜಕರಿಗೆ ವೃಕ್ಷಥಾನ್ ಹೆರಿಟೇಜ್ ರನ್ ಕೋರ್ ಕಮಿಟಿ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೋವು ಮರೆತು ಮನ ನಕ್ಕಾಗ

ಅಭಿಲಾಷೆ

ಕಲಾ ಸರಸ್ವತಿ ಬಿ.ಸರೋದಾದೇವಿಗೆ ನುಡಿ ನಮನ

ಲೋಕ್ ಅದಾಲತ್: ೧೩೬೬ ಪ್ರಕರಣಗಳು ಇತ್ಯರ್ಥ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೋವು ಮರೆತು ಮನ ನಕ್ಕಾಗ
    In ಭಾವರಶ್ಮಿ
  • ಅಭಿಲಾಷೆ
    In ಕಾವ್ಯರಶ್ಮಿ
  • ಕಲಾ ಸರಸ್ವತಿ ಬಿ.ಸರೋದಾದೇವಿಗೆ ನುಡಿ ನಮನ
    In ವಿಶೇಷ ಲೇಖನ
  • ಲೋಕ್ ಅದಾಲತ್: ೧೩೬೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆಗೆ ಸಾವಿರ ಸೆಲ್ಯೂಟ್ :ಕೊಕಟನೂರ
    In (ರಾಜ್ಯ ) ಜಿಲ್ಲೆ
  • ಮನಸ್ಥಿತಿ ನಾಶ ಮಾಡುವ ಜನರಿಂದ ದೂರವಿರಿ :ಕುಂಬಾರ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ
    In (ರಾಜ್ಯ ) ಜಿಲ್ಲೆ
  • ಇಂದು ಜನತಾದಳ ಅದ್ಧೂರಿ ಸಮಾವೇಶ :ಶಾಸಕ ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಜು.೧೬ ರಂದು ಬಸವನಬಾಗೇವಾಡಿಗೆ ನಿಖಿಲ್ ಕುಮಾರಸ್ವಾಮಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.