Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ

ಶರಣ ನಗೆಮಾರ ತಂದೆ ವಚನಗಳು ಬದುಕಿಗೆ ಪೂರಕ :ಸಾಲಕ್ಕಿ

ನೆಟಬಾಲ್ ಚಾಂಪಿಯನಶಿಫ್ :ಅಕ್ಷರಾ ಶಾಲೆ ಪ್ರಥಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಕೀಲರ ವೃತ್ತಿಯ ಘನತೆ ಗೌರವ ಕಾಪಾಡಿ :ನ್ಯಾ.ಕಾಂಬಳೆ
(ರಾಜ್ಯ ) ಜಿಲ್ಲೆ

ವಕೀಲರ ವೃತ್ತಿಯ ಘನತೆ ಗೌರವ ಕಾಪಾಡಿ :ನ್ಯಾ.ಕಾಂಬಳೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಡಾ.ರಾಜೇಂದ್ರ ಪ್ರಸಾದ ಅವರ ಜನ್ಮದಿನದ ಸವಿ ನೆನಪಿಗಾಗಿ ವಕೀಲರ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.
ಅವರು ಪಟ್ಟಣದ ನ್ಯಾಯಾಲದ ವಕೀಲರ ಭವನದಲ್ಲಿ ನಡೆದ ವಕೀಲರ ದಿನಾಚರಣೆ ಮತ್ತು ಹೊಸ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ಅನ್ಯಾಯಕ್ಕೆ ಒಳಗಾದ ಕಕ್ಷೀದಾರರ ಪರವಾಗಿ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿ ತಮ್ಮ ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಟ್ಟಾಗ ಕಕ್ಷಿದಾರರಿಗೆ ಆಗುವ ಸಂತೋಷ ಸಾರ್ಥಕ ಭಾವಕ್ಕೆ ಬೆಲೆ ಕಟ್ಟಲಾಗದು ಎಂದು ತಿಳಿಸಿದರು.
ವಕೀಲರ ವೃತ್ತಿಯ ಘನತೆ ಗೌರವ ಕಾಪಾಡಿಕೊಂಡು ಹೋಗುವದು ವಕೀಲರ ಜವಾಬ್ದಾರಿಯಾಗಿದೆ ಎಂದರು.
ವಕೀಲರ ಸಂಘದ ನೂತನ ಅಧ್ಯಕ್ಷ ಎಸ್.ಬಿ.ಬೂದಿಹಾಳ ಮಾತನಾಡಿ ಇಂಡಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತರುವ ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ತಿಳಿಸಿದ ಅವರು ರೈಲು ನಿಲ್ದಾಣ ರಸ್ತೆಯಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ತಿಳಿಸಿದರು.
ಹಿರಿಯ ನ್ಯಾಯವಾದಿ ಎ.ಎಂ.ಬಿರಾದಾರ ಮಾತನಾಡಿ ನ್ಯಾಯಾಲಯ ಕಲಾಪ ಸೂಸುತ್ರವಾಗಿ ನಡೆಯಬೇಕಿದ್ದರೆ ಇಡೀ ನ್ಯಾಯಾಲಯ ಒಂದು ತಂಡವಾಗಿ ಕೆಲಸ ಮಾಡಬೇಕಿದೆ ಎಂದರು.
ನ್ಯಾಯವಾದಿಗಳಾದ ಅಜೀತ ಧನಶೆಟ್ಟಿ, ಮಲ್ಲೇಶಿ ಎಂಬತ್ನಾಳ, ಎಂ.ಬಿ. ಮಾಣಿಕ, ಜೆ.ಬಿ.ಬೇನೂರ, ಜಿ.ಎಸ್.ಜೋಶಿ ವಕೀಲರು ಮಾತನಾಡಿದರು.
ವೇದಿಕೆಯ ಮೇಲೆ ಕಿರಿಯ ಶ್ರೇಣಿ ನ್ಯಾಯಾಧೀಶ ಸುನೀಲಕುಮಾರ ಎಸ್.ಎಮ್, ವಕೀಲರ ಸಂಘದ ಉಪಾಧ್ಯಕ್ಷ ಅಶೋಕ ಗಜಾಕೋಶ, ಎನ್.ಕೆ ನಾಡಪುರೋಹಿತ, ಸರಕಾರಿ ಅಭಿಯೋಜಕ ಆಯ್.ಕೆ ಗಚ್ಚಿನ ಮಹಲ, ರಾಖಿ ಕಟ್ಟಿಮನಿ ಮತ್ತಿತರರಿದ್ದರು.
ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಬಿ.ಬೂದಿಹಾಳ,ಉಪಾಧ್ಯಕ್ಷ ಅಶೋಕ ಗಜಾಕೋಶ, ಕಾರ್ಯದರ್ಶಿ ಎನ್.ಕೆ ನಾಡಪುರೋಹಿತ, ಸಹಕಾರ್ಯದರ್ಶಿ ವಿ.ಎಸ್.ಚಲವಾದಿ, ಖಜಾಂಚಿ ವಾಯ್.ಎಸ್.ಪೂಜಾರಿ, ಸದಸ್ಯರಾಗಿಎಂ.ಜೆ. ಪೂಜಾರಿ, ಎಂ.ಡಿ. ಮಣೂರ,ಆರ್.ಆರ್. ಕೋಳೇಕರ್, ಅಪೂರ್ವ ಮೋರೆ, ಸೇರಿದಂತೆ ಸಲಹಾ ಸಮಿತಿ ಅಧ್ಯಕ್ಷ ಅಜೀತ ಧನಶೆಟ್ಟಿ, ಎಂ.ಸಿ. ಬಿರಾದಾರ, ಜಿ.ಆರ್. ಕಾಂಬಳೆ, ಪಿ.ಜಿ. ನಾಡಗೌಡ, ಎಂ.ಎಸ್. ಪಾಟೀಲ, ಅನೀಲ ಜೋಶಿ, ಆರ್.ಆರ್. ಕೋಳಿ ಸೇರಿದಂತೆ ಮತ್ತಿತರರು ಪದಗ್ರಹಣ ಮಾಡಿದರು.
ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ಪಿ.ಬಿ.ಪಾಟೀಲ, ಕಾರ್ಯದರ್ಶಿ ಎಸ್.ಆರ್.ಬಿರಾದಾರ, ಬಿ.ಬಿ. ಬಿರಾದಾರ, ಹಿರಿಯ ಹಿರಿಯ ನ್ಯಾಯವಾದಿಗಳಾದ ಎಸ್.ಎಲ್.ನಿಂಬರಗಿಮಠ, ಎಂ.ಸಿ. ಬಿರಾದಾರ, ಆರ್.ಎಸ್. ವಾಘಮೋರೆ, ಪಿ.ಜಿ. ನಾಡಗೌಡ, ಎನ್.ಬಿ.ಬಿರಾದಾರ, ಕೆ.ಪಿ. ಭೈರಜಿ, ವಿ.ಪಿ, ಪಾಟೀಲ, ಪ್ರಕಾಶ ಲವಗಿ, ಮಹಾಂತೇಶ ಪಾಟೀಲ, ಜಿ.ಎಸ. ಪಾಟೀಲ, ಸೋಮು ನಿಂಬರಗಿಮಠ ಸೇರಿದಂತೆ ಐವತ್ತಕ್ಕೂ ಹೆಚ್ಚು ವಕೀಲರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ

ಶರಣ ನಗೆಮಾರ ತಂದೆ ವಚನಗಳು ಬದುಕಿಗೆ ಪೂರಕ :ಸಾಲಕ್ಕಿ

ನೆಟಬಾಲ್ ಚಾಂಪಿಯನಶಿಫ್ :ಅಕ್ಷರಾ ಶಾಲೆ ಪ್ರಥಮ

’ರೈತ ನಿನಗೆ ಗೋ ಶಾಪ?’ ಚಿತ್ರದ ಮೊದಲ ಲುಕ್ ಬಿಡುಗಡೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ
    In (ರಾಜ್ಯ ) ಜಿಲ್ಲೆ
  • ಶರಣ ನಗೆಮಾರ ತಂದೆ ವಚನಗಳು ಬದುಕಿಗೆ ಪೂರಕ :ಸಾಲಕ್ಕಿ
    In (ರಾಜ್ಯ ) ಜಿಲ್ಲೆ
  • ನೆಟಬಾಲ್ ಚಾಂಪಿಯನಶಿಫ್ :ಅಕ್ಷರಾ ಶಾಲೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ’ರೈತ ನಿನಗೆ ಗೋ ಶಾಪ?’ ಚಿತ್ರದ ಮೊದಲ ಲುಕ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಜು.೧೨ರಂದು ನಿವೃತ್ತ ನೌಕರರ ವಿಶೇಷ ಸಭೆ
    In (ರಾಜ್ಯ ) ಜಿಲ್ಲೆ
  • ಸಮಸಮಾಜ ನಿರ್ಮಾಣಕ್ಕೆ ಬಸವ ಸಿದ್ಧಾಂತ ಅನುಸರಿಸೋಣ :ಘಂಟಿ
    In (ರಾಜ್ಯ ) ಜಿಲ್ಲೆ
  • ಜ್ಞಾನಯೋಗಾಶ್ರಮಕ್ಕೆ ವಿಶೇಷ ಬಸ್ ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
  • ಆಯ್ದ ೪ ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜು.೧೪ರಂದು ಇಂಡಿಗೆ ಆಗಮಿಸಲಿರುವ ಸಿಎಂ ಮತ್ತು ಡಿಸಿಎಂ
    In (ರಾಜ್ಯ ) ಜಿಲ್ಲೆ
  • ಶರೀರದ ಮೇಲೆ ನೇರ ಪರಿಣಾಮ ಬೀರುವ ಮಾದಕ ವಸ್ತುಗಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.