Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಪೇಂದ್ರಸ್ವಾಮಿ ಮುಂಬೈನಿಂದ ಶಬರಿಮಲೆಗೆ ಪಾದಯಾತ್ರೆ!
(ರಾಜ್ಯ ) ಜಿಲ್ಲೆ

ಉಪೇಂದ್ರಸ್ವಾಮಿ ಮುಂಬೈನಿಂದ ಶಬರಿಮಲೆಗೆ ಪಾದಯಾತ್ರೆ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೨೦೦೦ಕಿ.ಮೀ. ೫೫ ದಿನಗಳ ಪಯಣ | ಸತತ ೩೫ ವರ್ಷಗಳಿಂದ ವ್ರತಧಾರಣೆ | ೨೫ವರ್ಷದಿಂದ ಪಾದಯಾತ್ರೆ

ಉದಯರಶ್ಮಿ ದಿನಪತ್ರಿಕೆ

ವರದಿ: ರಶ್ಮಿ .ಎಂ. ನೂಲಾನವರ
ಸಿಂದಗಿ: ನಿರಂತರವಾಗಿ ೨೫ ವರ್ಷಗಳಿಂದ ಸುಮಾರು ೨೦೦೦ಕಿ.ಮೀ ೫೫ದಿನಗಳವರೆಗೆ ಪಾದಯಾತ್ರೆಯ ಮೂಲಕ ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದರುಶನ ಪಡೆಯುವ ಭಕ್ತರೊಬ್ಬರು ಸಿಂದಗಿ ನಗರಕ್ಕೆ ಮಂಗಳವಾರ ಆಗಮಿಸಿದ್ದರು. ಅವರನ್ನು ಪಟ್ಟಣದ ಎಪಿಎಂಸಿ ಯಾರ್ಡಿನ್ ಶ್ರೀಧರ್ಮಶಾಸ್ತಾ ಸನ್ನಿಧಾನಂನ್ ಅಯ್ಯಪ್ಪಸ್ವಾಮಿ ಮಾಲಾಧಾರಿ ಕಿರಣ ಶಿವಸಿಂಪಿ ಗುರುಸ್ವಾಮಿ ಹಾಗೂ ವ್ರತಧಾರಿಗಳು ಅವರನ್ನು ಸ್ವಾಗತಿಸಿ, ಭಕ್ತಿಪೂರ್ವಕವಾಗಿ ಬೀಳ್ಕೊಟ್ಟರು.
ಉಪೇಂದ್ರಸ್ವಾಮಿ ಪೂಜಾರಿ ಎಂಬುವವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ನಿವಾಸಿ. ಇವರೇ ಈ ಯಾತ್ರೆಯ ಭಕ್ತರು. ಹಲವು ವರ್ಷಗಳ ಹಿಂದಯೇ ಜೀವನೋಪಾಯಕ್ಕಾಗಿ ಉದ್ಯೋಗವನ್ನು ಆವರಿಸಿಕೊಂಡು ದೂರದ ಮುಂಬೈ ಪಟ್ಟಣಕ್ಕೆ ತೆರಳಿದ್ದರು. ೧೯೮೯ರಲ್ಲಿ ಮುಂಬೈನಲ್ಲಿ ಯಾರೋಬ್ಬರು ಶಬರಿಮಲೆ ಸ್ವಾಮಿ ಅಯ್ಯಪ್ಪನ ವ್ರತ ಆಚರಣೆ ಮಾಡು ಮಾಲೆ ಧರಿಸು ಎಂದು ಹೇಳಿದ್ದಕ್ಕಾಗಿ ಭಕ್ತಿಯಿಂದ ಮಾಲೆ ಧರಿಸಿ ಸು.೩-೪ ವರ್ಷಗಳವರೆಗೆ ಶಬರಿಗೆ ಹೋಗಿ ಬಂದಿದ್ದರು. ೩೫ವರ್ಷಗಳಿಂದ ಅಯ್ಯಪ್ಪ ಸ್ವಾಮಿಯ ಮಾಲೆಯನ್ನು ಧರಿಸುತ್ತಲೇ ಬಂದಿದ್ದಾರೆ. ಇವರು ಶಬರಿಮಲೆಗೆ ಕಾಲ್ನಡಿಗೆಯ ಮುಖಾಂತರ ಬರುತ್ತೇನೆ ಎಂದು ೧೯೯೩ರಲ್ಲಿ ಹರಕೆಯನ್ನು ಹೋರುತ್ತಾರಂತೆ, ೧೯೯೯ರಿಂದ ಈ ಅಯ್ಯಪ್ಪನ ಭಕ್ತ್ತ ಸತತವಾಗಿ ಪಾದಯಾತ್ರೆ ಮಾಡುತ್ತಿದ್ದು, ಪ್ರಸ್ತುತ ೨೫ ವರ್ಷಗಳಾಯಿತು. ಪ್ರತಿಬಾರಿಯೂ ಬರಿಗಾಲಿನಲ್ಲಿ ಮುಂಬೈ ನಿಂದ ಪ್ರಾರಂಭವಾಗುವ ಪಾದಯಾತ್ರೆಯು ಕರ್ನಾಟಕ, ಆಂಧ್ರ, ತಮಿಳುನಾಡು ಮುಖಾಂತರ ಕೇರಳದ ಶಬರಿಮಲೆಗೆ ಜನೆವರಿ ತಿಂಗಳ ಮಕರ ಸಂಕ್ರಮಣದಂದು ಕೊನೆಕೊಳ್ಳುತ್ತದೆ.
ಸಿಂದಗಿ ನಗರವನ್ನು ಪ್ರವೇಶಿಸಿದ ಉಪೇಂದ್ರ ಸ್ವಾಮಿಯನ್ನು ಪಟ್ಟಣದ ಎಪಿಎಂಸಿ ಯಾರ್ಡಿನ್ ರೈತ ಭವನದಲ್ಲಿರುವ ಶ್ರೀಧರ್ಮಶಾಸ್ತಾ ಸನ್ನಿಧಾನಂ ಮಾಲಾಧಾರಿಗಳು ಕಿರಣ ಶಿವಸಿಂಪಿ ಗುರುಸ್ವಾಮಿಗಳು, ಆನಂದ ಮಲ್ಲೇದ, ಬಸವರಾಜ ನಾವಿ, ಪ್ರವೀಣ, ಅರವಿಂದ ವಸ್ತçದ ಗುರುಸ್ವಾಮಿಗಳ ನೇತೃತ್ವದಲ್ಲಿನ ತಂಡದ ವ್ರತಧಾರಿಗಳು ಭಕ್ತಿಯಿಂದ ಸ್ವಾಗತಿಸಿ ನಗರದ ಪ್ರಮುಖ ರಸ್ತೆಗಳ ಮೂಲಕ ಭಕ್ತಿಯಿಂದ ಅಯ್ಯಪ್ಪಸ್ವಾಮಿಯ ಜಯಘೋಷದೊಂದಿಗೆ ಮುಂದಿನ ಪಯಣಕ್ಕೆ ಬೀಳ್ಕೊಟ್ಟರು.

“ಯಾವುದೇ ಆಸೆ, ಸಂಕಲ್ಪವನ್ನು ಇಟ್ಟುಕೊಳ್ಳದೇ ಆತ್ಮಶಾಂತಿಗಾಗಿ ೨೫ ವರ್ಷದಿಂದ ಶಬರಿಮಲೆಗೆ ಪಾದಯಾತ್ರೆ ಹಮ್ಮಿಕೊಂಡಿರುವೆ. ಮಾರ್ಗ ಮಧ್ಯದಲ್ಲಿ ಯಾರಾದರೂ ಜೊತೆಯಾದರೆ ಅವರನ್ನು ಸೇರಿಕೊಂಡ ೫೫ನೆಯ ದಿನಕ್ಕೆ ಮಕರ ಜ್ಯೋತಿಯ ದಿವಸ ತಲುಪುತ್ತೇನೆ.

– ಉಪೇಂದ್ರಸ್ವಾಮಿ ಪೂಜಾರಿ
ಶಬರಿಮಲೆ ಪಾದಯಾತ್ರಿ

ಕೋಟ್ ೨

“ಸತತ ೨೫ವರ್ಷಗಳಿಂದ ಮುಂಬೈ ನಿವಾಸಿ ಉಪೇಂದ್ರ ಸ್ವಾಮಿ ಅವರು ಮುಂಬೈಯಿಂದ ಶಬರಿಮಲೆಗೆ ಪಾದಯಾತ್ರೆ ಮಾಡುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ. ಅಯ್ಯಪ್ಪ ಸ್ವಾಮಿ ಅವರಿಗೆ ಇನ್ನಷ್ಟೂ ಶಕ್ತಿ ಮತ್ತು ಆಶೀರ್ವಾದ ಮಾಡಲಿ.

– ಕಿರಣ ಶಿವಸಿಂಪಿ
ಸಿಂದಗಿ ಶ್ರೀ ಧರ್ಮಶಾಸ್ತಾ ಸೇವಾ ಸಮಿತಿ ಕಾರ್ಯದರ್ಶಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.