Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಲೂಕಾ ಮಟ್ಟದ ವಿಕಲಚೇತನರ ಕ್ರೀಡಾಕೂಟ
(ರಾಜ್ಯ ) ಜಿಲ್ಲೆ

ತಾಲೂಕಾ ಮಟ್ಟದ ವಿಕಲಚೇತನರ ಕ್ರೀಡಾಕೂಟ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ವಿಶೇಷ ಚೇತನರ ತಾಲೂಕಾ ಮಟ್ಟದ ಕ್ರೀಡಾಕೂಟವನ್ನು ಇದೇ ಡಿಸೆಂಬರ್ ೧೦ ಹಾಗೂ ೧೧ ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಡಿಸೆಂಬರ್ ೧೦ರಂದು ವಿಜಯಪುರ ತಾಲೂಕಿನ ಕ್ರೀಡಾಕೂಟವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ, ಇಂಡಿ ತಾಲೂಕಿನ ಕ್ರೀಡಾಕೂಟವನ್ನು ಇಂಡಿ ತಾಲೂಕಾ ಕ್ರೀಡಾಂಗಣದಲ್ಲಿ, ಸಿಂದಗಿ ತಾಲೂಕಾ ಕ್ರೀಡಾಕೂಟ ಸಿಂದಗಿ ತಾಲೂಕಾ ಕ್ರಿಡಾಂಗಣದಲ್ಲಿ, ಹಾಗೂ ಬಸವನಬಾಗೇವಾಡಿ ತಾಲೂಕಿನ ಕ್ರೀಡಾಕೂಟ ಬಾಗೇವಾಡಿಯ ಎಸ್.ಬಿ ಪಿಯು ಕಾಲೇಜಿನಲ್ಲಿ ಮತ್ತು ಡಿಸೆಂಬರ್ ೧೧ರಂದು ಮುದ್ದೇಬಿಹಾಳ ತಾಲೂಕಿನ ಕ್ರೀಡಾಕೂಟವನ್ನು ಮುದ್ದೇಬಿಹಾಳದ ವ್ಹಿ.ಬಿ.ಸಿ. ಮೈದಾನದಲ್ಲಿ ಆಯೋಜಿಸಲಾಗಿದೆ.
ವಿಜಯಪುರ ತಾಲೂಕಿಗೆ ಸಂಬಂಧಿಸಿದಂತೆ ರಾಜಶೇಖರ ದೈವಾಡಿ (ಮೊ:೭೦೧೯೦೦೮೪೪೩), ಇಂಡಿ ತಾಲೂಕಿಗೆ ಎಚ್.ಕೆ.ಮಳಗೊಂಡ (ಮೊ:೯೬೩೨೩೧೫೪೯೨), ಸಿಂದಗಿ ತಾಲೂಕಿಗೆ ಎನ್ ಆರ್.ಚವ್ಹಾಣ (ಮೊ:೯೪೮೦೬೭೮೦೯೭), ಬಸವನಬಾಗೇವಾಡಿ ತಾಲೂಕಿಗೆ ಎಸ್.ಎಸ್.ಅವಟಿ (ಮೊ: ೯೬೬೩೨೯೭೬೫೪) ಹಾಗೂ ಮುದ್ದೇಬಿಹಾಳ ತಾಲೂಕಿಗೆ ಸಂಬಂಧಿಸಿದಂತೆ ಬಿ.ವಾಯ್.ಕವಡಿ (ಮೊ:೭೦೨೬೩೬೯೮೦೫) ಇವರನ್ನು ನೇಮಿಸಲಾಗಿದೆ.
ಕ್ರೀಡಾಕೂಟದಲ್ಲಿ ೧೮ ವರ್ಷ ವಯೋಮಿತಿ ಮೇಲ್ಪಟ್ಟ ಪುರುಷ, ಮಹಿಳೆಯರಿಗೆ ೧೦೦ ಮೀಟರ್ ಓಟ, ಗುಂಡು ಎಸೆತ, ಬೆಕಟಿನಲ್ಲಿ ರಿಂಗ್ ಹಾಕುವುದು. ೦೬ ರಿಂದ ೧೭ ವರ್ಷದವರಿಗೆ ೧೦೦ ಮೀ ಓಟ, ಗುಂಡು ಎಸೆತ, ಥ್ರೋಬಾಲ್ ಎಸೆತ, ೧೮ ವರ್ಷದೊಳಗಿನ ಹಾಗೂ ಮೇಲ್ಪಟ್ಟ ವಯೋಮಿತಿಯ ದೃಷ್ಟಿದೋಷ ವಿಶೇಷಚೇತನರಿಗೆ ೫೦ ಮೀ. ನಡಿಗೆ, ಗುಂಡು ಎಸೆತ, ಮೂಜಿಕಲ್ ಚೇರ್ ಹಾಗೂ ೧೮ ವರ್ಷದೊಳಗಿನ ಹಾಗೂ ಮೇಲ್ಪಟ್ಟ ವಯೋಮಿತಿಯ ಶ್ರವಣದೋಷ ವಿಶೇಷಚೇತನರಿಗೆ ೧೦೦ ಮೀಟರ್ ಓಟ, ಗುಂಡು ಎಸೆತ, ಉದ್ದ ಜಿಗಿತ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಆಯಾ ತಾಲೂಕಿನ ಸ್ಪರ್ಧಿಗಳು ಅಂದು ಬೆಳಿಗ್ಗೆ ೯ ಗಂಟೆಗೆ ವರದಿ ಮಾಡಿಕೊಳ್ಳಬೇಕು.
ತಾಲೂಕಾ ಮಟ್ಟದ ವಿಶೇಷ ಚೇತನ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಿಗಳು ದಿನಾಂಕ : ೧೭-೧೨-೨೦೨೪ರಂದು ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರುಗುವ ಜಿಲ್ಲಾ ಮಟ್ಟದ ವಿಶೇಷ ಚೇತನ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ ಹಾಗೂ ಜಿಲ್ಲೆಯ ವಿಶೇಷ ಚೇತನ ಪುರುಷ-ಮಹಿಳಾ ಸ್ಪರ್ಧಿಗಳು ಆಸಕ್ತಿಯಿಂದ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೦೮೩೫೨-೨೫೧೦೮೫, ಮೊ: ೮೭೯೨೧೮೫೧೪೧ ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.