Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೊಟ್ಟ ಭರವಸೆ ಈಡೇರಿಸಿರುವೆ :ಶಿವಾನಂದ ಪಾಟೀಲ
(ರಾಜ್ಯ ) ಜಿಲ್ಲೆ

ಕೊಟ್ಟ ಭರವಸೆ ಈಡೇರಿಸಿರುವೆ :ಶಿವಾನಂದ ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಕಳೆದ ೧೦ ವರ್ಷಗಳ ನನ್ನ ಅಧಿಕಾರ ಅವಧಿಯಲ್ಲಿ ಕ್ಷೇತ್ರದ ಜನತೆಗೆ ಮಾತು ಕೊಟ್ಟಂತೆ ಪ್ರತಿಯೊಂದು ಊರಿನ ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದು ತಮ್ಮ ಕಣ್ಣ ಮುಂದೆಯೇ ಕಾಣುತ್ತಿದೆ ಅದ್ದರಿಂದ ಬರುವ ಮೇ೧೦ ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ತಾವುಗಳು ಮತ್ತೊಮ್ಮೆ ನನ್ನನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ತಮ್ಮ ಸೇವೆ ಮಾಡಲು ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಶಿವಾನಂದ ಎಸ್ ಪಾಟೀಲ ಹೇಳಿದರು.
ಪ್ರಸಕ್ತ ಸಾಲಿನ ವಿಧಾನಸಭಾ ಚುನಾವಣಾ ನಿಮಿತ್ಯವಾಗಿ ಬಸವನ ಬಾಗೇವಾಡಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಶಿವಾನಂದ ಪಾಟೀಲರು ಕೊಲ್ಹಾರ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕೈಗೊಂಡ ಮತಯಾಚಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮತದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಬಸವನ ಬಾಗೇವಾಡಿ ಮತಕ್ಷೇತ್ರದಲ್ಲಿ ನೂರಕ್ಕೆ ಎಪ್ಪತರಷ್ಟು ಕೆಲಸ ಮಾಡಿದ್ದು ಇನ್ನು ಮೂವತ್ತು
ಪ್ರತಿಶತ ಕೆಲಸ ಬಾಕಿ ಇದ್ದು ತಾವುಗಳು ಈ ಬಾರಿ ನನ್ನನ್ನು ಗೆಲ್ಲಿಸಿದರೆ ಸರ್ವ ಕಾಮಗಾರಿಗಳು ನೂರಕ್ಕೆ ನೂರರಷ್ಟು ಪೂರ್ಣಗೊಳಿಸುತ್ತೇನೆ. ಅಣ್ಣ ಬಸವಣ್ಣನ ಜನ್ಮಸ್ಥಳದ ನಂಟು ನನ್ನನ್ನು ಈ ಕ್ಷೇತ್ರ ಬಿಟ್ಟು ಹೋಗದಂತೆ ತಡೆಯುತ್ತಿದ್ದು ನಿಮ್ಮೆಲ್ಲರ ಋಣ ನನ್ನ ಮೇಲೆ ಇದ್ದು ಸದಾ ಕಾಲ ನಿಮ್ಮೆಲ್ಲರ ಸೇವೆ ಮಾಡುವದರ ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆಗಳಿಗಾಗಿ ಸಂತ್ರಸ್ತರ ಅನುಕೂಲಕ್ಕಾಗಿ ೪೦ ಸಾವಿರ ಕೋಟಿ ಅನುದಾನವನ್ನು ಮೀಸಲಿಡಬೇಕೆಂದು ನಮ್ಮ ನಾಯಕರ ಜೊತೆ ನ್ಯಾಯಮಾಡಿಯಾದರೂ ಮೀಸಲಿಡಿಸುತ್ತೇನೆ ಎಂದು ಪ್ರಮಾಣ ಮಾಡಿದರು.
ಕೊಲ್ಹಾರ ತಾಲೂಕಿನ ಹಳ್ಳದಗೆಣ್ಣುರ, ರೋಣಿಹಾಳ, ಹಿರೇ ಗರಸಂಗಿ, ಚಿಕ್ಕಗರಸಂಗಿ, ನಾಗರದಿನ್ನಿ, ಮಟ್ಟಿಹಾಳ, ಬಳೂತಿ, ಹಣಮಾಪೂರ, ಸಿದ್ದನಾಥ, ಹಳೆರೊಳ್ಳಿ, ಬಾಗಾನಗರ, ಸುಳಕೋಡ, ಅರಷಣಗಿ, ಗ್ರಾಮಗಳಲ್ಲಿ ಪ್ರಚಾರ ಸಭೆಯನ್ನು ನಡೆಸಿದರು.
ಈ ಸಂದರ್ಬದಲ್ಲಿ ಕಲ್ಲು ದೇಸಾಯಿ, ಚನಮಲ್ಲಪ್ಪ ಗಿಡ್ಡಪ್ಪಗೋಳ, ರಫೀಕಹ್ಮದ ಗಿರಗಾಂವಿ, ಶಿವಾನಂದ ಅಂಗಡಿ, ಜುಮ್ಮನಗೌಡ ಪಾಟೀಲ, ಶಿವಾನಂದ ಕೋರಡ್ಡಿ, ಶ್ರೀಶೈಲ ಪತಂಗಿ, ಶಿವಲಿಂಗಪ್ಪ ತಳೆವಾಡ, ಶಕುಂತಲಾ ಕಿರೆಸೂರ, ಶ್ರೀಕಾಂತ ಗಣಿ, ತಾನಾಜಿ ನಾಗರಾಳ ಸೇರಿದಂತೆ ಆಯಾ ಊರುಗಳ ಪಕ್ಷದ ಪ್ರಮುಖರು ಹಿರಿಯರು ಕಾರ್ಯಕರ್ತರು ಭಾಗವಹಿಸಿದ್ದರು.

BASAVAN BAGEWADI congress shivanand patil udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.