ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಭಗವದ್ಗೀತಾ ಅಭಿಯಾನದ ರಾಜ್ಯ ಮಟ್ಟದ ಸ್ಪರ್ದೆ ಡಿ.೧೩ ರಂದು ಬೆ.೧೦:೩೦ ಕ್ಕೆ ವಿಜಯಪುರದ ದರ್ಗಾಜೈಲಿನ ಬಳಿ ಇರುವ ವಿದ್ಯಾ ಭಾರತಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಮತ್ತು ದ್ವಿತಿಯ ಸ್ಥಾನ ಪಡೆದ ವಿದ್ಯಾರ್ಥಿಗಳು ಈ ಸ್ಫರ್ದೆಯಲ್ಲಿ ಭಾಗವಹಿಸಲು ಅರ್ಹರಿದ್ದು ಹೆಚ್ಚಿನ ಮಾಹಿತಿಗಾಗಿ ಶ್ರೀರಾಮ ಭಟ್ಟ- ಮೊ: ೮೧೪೭೯೦೫೦೦೫, ಗುರು ಕುಲಕರ್ಣಿ- ಮೊ: ೯೩೭೯೫೭೩೭೩೮ ಇವರನ್ನು ಸಂಪರ್ಕಿಸಬಹುದು ಎಂದು ಅಭಿಯಾನದ ತಾಲೂಕು ಸಂಚಾಲಕ ರಾಮಚಂದ್ರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
