Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾತಿಗಿಂದ ನೀತಿ ಪ್ರಧಾನ :ಅಪ್ಸರಾ ಅವಟಿ
(ರಾಜ್ಯ ) ಜಿಲ್ಲೆ

ಜಾತಿಗಿಂದ ನೀತಿ ಪ್ರಧಾನ :ಅಪ್ಸರಾ ಅವಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಜಾತಿಗಿಂದ ನೀತಿ ಪ್ರಧಾನವಾದದ್ದು. ಮಕ್ಕಳಿರುವಾಗಲೇ ಸಾಮರಸ್ಯದ ಬದುಕನ್ನು ಕಲಿಸಲು ಎಲ್ಲ ಪಾಲಕರು ಮುಂದಾಗಬೇಕಿದೆ ಎಂದು ೧೦ನೇ ತರಗತಿ ವಿದ್ಯಾರ್ಥಿನಿ ಅಪ್ಸರಾ ಅವಟಿ ಹೇಳಿದಳು.
ತಾಲೂಕಿನ ಹಡಲಗೇರಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಗವದ್ಗೀತಾ ಜಯಂತಿ ಮತ್ತು ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅವಳು ಮಾತನಾಡಿದಳು.
ಭಗವದ್ಗೀತಾ ಅಭಿಯಾನದ ಮೂಲಕ ಜನರಲ್ಲಿ ಸಾಮರಸ್ಯತೆ ಮತ್ತು ದೇಶದ ಸಮಗ್ರತೆ ಬೆಳೆಸಲಾಗುತ್ತಿದೆ. ಶಾಂತಿಯುತ ಸಹಬಾಳ್ವೆಯ ಅಭಿವೃಧ್ಧಿಯುತ ದೇಶ ನಿರ್ಮಾಣದ ಉದ್ದೇಶದಿಂದಲೇ ಸ್ವಾಮೀಜಿಯವರು ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಉತ್ತಮ ಗ್ರಂಥಗಳ ಉತ್ತಮಾಂಶಗಳನ್ನು ಎಲ್ಲರು ಅನುಸರಿಸುವಂತಾಗ ಬೇಕು. ಶಿಕ್ಷಣದ ಪಠ್ಯಕ್ರಮದಲ್ಲೂ ಜನ ಪ್ರತಿನಿಧಿಗಳು ಪಠ್ಯಪುಸ್ತಕದ ರಚನೆಯಲ್ಲಿ ಮಾನವೀಯ ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಕೊಡಬೇಕು ಎಂದಳು.
ಪ್ರಮುಖರಾದ ಪ್ರಾಣೇಶ ಜೋಶಿ ಮಾತನಾಡಿ ಮನಸ್ಥೈರ್ಯ ಮತ್ತು ಧರ್ಮವನ್ನು ಬೆಳೆಸುವ ಘನ ಉದ್ದೇಶದಿಂದ ಭಗವದ್ಗೀತೆ ತಲೆ ಎತ್ತಿ ನಿಂತಿದೆ. ಅದೊಂದು ದಿವ್ಯ ಔಷಧವಾಗಿದೆ. ಸಮಾಜ ಜಾಗೃತಮಾಡುವ ಶಕ್ತಿ ಹೊಂದಿದೆ. ಭಕ್ತಿಗೆ ಅನುರೂಪವೆಂದರೆ ಕನಕದಾಸರೆಂದು ನಿದರ್ಶಿಸುವುದು ಇದೆ. ಹಾಗಾದರೆ ಆ ಮಟ್ಟದ ಭಕ್ತಿ ಪರವಶತೆ ನಮ್ಮೆಲ್ಲರಲ್ಲಿ ಬರಬೇಕಾಗಿದೆ. ತಾಳ್ಮೆ, ಸಹನೆ ನಮ್ಮಲ್ಲಿ ಸದಾ ರೂಢಿಸಿ ಕೊಳ್ಳ ಬೇಕಾಗಿದೆ. ತಾಯಂದಿರು ಮಕ್ಕಳನ್ನು ಕಣ್ಮುಚ್ಚಿ ಬೆಳೆಸ ಬಾರದು. ಪಾಲಕರು ಅನುಸರಿಸುವ ರೀತಿ ನೀತಿಗಳು ಸದಾ ಮಕ್ಕಳ ಮೇಲೆ ಗಂಭೀರವಾದ ಪರಿಣಾಮ ಬೀರುತ್ತದೆ ಎಂದರು.
ಗ್ರಾಮಸ್ಥರಾದ ಸಿದ್ದಣ್ಣ ಕುಂಟೋಜಿ ಮಾತನಾಡಿ ಹಳ್ಳಿಹಳ್ಳಿಗಳಲ್ಲಿ ಭಗವದ್ಗೀತೆಯ ಜ್ಞಾನ ಸತ್ರಗಳು ಏರ್ಪಡಬೇಕಾಗಿದೆ. ಕೃಷ್ಣನ ಆದರ್ಶಗಳಿಗೆ ಮೈಸೋತು ಕನಕದಾಸರು ಭೂಲೋಕದಲ್ಲಿಯೆ ಇದ್ದುಕೊಂಡು ಭಗವಂತನನ್ನು ಕಂಡುಕೊಂಡಂತೆ ನಾವು ಭಗವಂತನಲ್ಲಿ ದೃಢ ಚಿತ್ತವನ್ನು ಇಡಬೇಕು. ಗುರುವಿನ ಮಾತಿನಲ್ಲಿ ದೃಢನಂಬಿಕೆ ಇಟ್ಟಕೊಳ್ಳಬೇಕು ಎಂದರು.
ಮುಖ್ಯಗುರು ಎಚ್.ಬಿ.ಪಾಟೀಲ್, ಅಧ್ಯಕ್ಷತೆ ವಹಿಸಿಕೊಂಡಿದ್ದ ನಿವೃತ್ತ ಶಿಕ್ಷಕ ಎಸ್.ಎಚ್.ಮುದ್ನಾಳ ಮಾತನಾಡಿದರು. ಎಸ್.ಜಿ.ಹರಿಂದ್ರಾಳ, ನಾಗರಾಜ ಕುಲಕರ್ಣಿ, ಎ.ಕೆಪಡೇಕನೂರ, ಎಸ್.ಎಸ್.ಹೆಬ್ಬಾರ, ವಿಠ್ಠಲ ಕಿಲಾರೆಟ್ಟಿ, ಬಿ.ಎಸ್.ಬಿರಾದಾರ, ಅಭಿಯಾನದ ತಾಲೂಕು ಸಂಚಾಲಕ ರಾಮಚಂದ್ರ ಹೆಗಡೆ, ಭೀಮಣ್ಣ ಪಡೇಕನೂರ, ಸಂಗಣ್ಣ ಮುದ್ನಾಳ, ಎಸ್.ವಾಯ್.ಹರಿಂದ್ರಾಳ ಸೇರಿದಂತೆ ಮತ್ತೀತರರು ಇದ್ದರು.
ಶಿಕ್ಷಕ ಎಮ್.ಎ.ತಳ್ಳಿಕೇರಿ ಸ್ವಾಗತಿಸಿದರು. ಪ್ರಶಿಕ್ಷಕಿ ಪ್ರಭಾ ಹೆಬ್ಬಾರ ಗೀತೆಯ ಸಾಮೂಹಿಕ ಪಠಣ ನೆರವೇರಿಸಿದರು. ವಿದ್ಯಾರ್ಥಿ ಅಭಿರಾಮ ಹೆಗಡೆ ಮಂಗಲ ಗೀತೆ ಹಾಡಿದನು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.