Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ

ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ

ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ರಾಷ್ಚ್ರ»ಯತ್ನಾಳರದು ಡೋಂಗಿ ಹಿಂದುತ್ವ :ಸತೀಶ ಪಾಟೀಲ ಆರೋಪ
ರಾಷ್ಚ್ರ

ಯತ್ನಾಳರದು ಡೋಂಗಿ ಹಿಂದುತ್ವ :ಸತೀಶ ಪಾಟೀಲ ಆರೋಪ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸರ್ವಾಧಿಕಾರ ಧೋರಣೆಗೆ ಬೇಸತ್ತು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದ ನಾನು ಸ್ವಾಭಿಮಾನದ ಕಿಚ್ಚಿನಿಂದ ಪಕ್ಷ ತೊರೆದು ಹಿಂದುತ್ವವನ್ನು ಪ್ರತಿಪಾದಿಸುವ ಶಿವಸೇನಾ (ಉದ್ಭವ ಠಾಕ್ರೆ ಬಣ) ಪಕ್ಷದ ಅಭ್ಯರ್ಥಿಯಾಗಿ ಶಾಸಕ ಯತ್ನಾಳ ಅವರ ವಿರುದ್ಧ ಸ್ಪರ್ಧಿಸಿರುವುದಾಗಿ ವಿಜಯಪುರ ನಗರ ಕ್ಷೇತ್ರದ ಶಿವಸೇನಾ ಅಭ್ಯರ್ಥಿ ಸತೀಶ ಪಾಟೀಲ ತಿಳಿಸಿದರು.
ಶುಕ್ರವಾರ ನಗರದ ಖಾಸಗಿ ಹೊಟೇಲನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಯುವ ಮೋರ್ಚಾದ ಬೆನ್ನೆಲುಬಾಗಿದ್ದ ನನಗೆ ಶಾಸಕ ಯತ್ನಾಳ ಅವರ ಚಿತಾವಣೆಯಿಂದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಸಿಗಲಿಲ್ಲ. ನನ್ನಂತೆ ಪಕ್ಷದ ಹಲವು ಹಿರಿಯರಿಗೂ ಟಿಕೆಟ್ ಕೈತಪ್ಪಿತು. ನನ್ನನ್ನು ಚುನಾವಣೆ ನಿರ್ವಹಣಾ ಸಮಿತಿಯಿಂದಲೂ ದೂರವಿಟ್ಟರು. ೧೫ವರ್ಷಗಳಿಂದ ಬಿಜೆಪಿಯ ಶಿಸ್ತಿನ ಸಿಪಾಯಿಯಾಗಿ ಪಕ್ಷ ಸಂಘಟನೆಗೆ ದುಡಿದ ನನ್ನನ್ನು ಎಲ್ಲ ಹಂತದಲ್ಲೂ ಯತ್ನಾಳರು ಕಡೆಗಣಿಸುತ್ತ ಬಂದಿದ್ದರಿAದ ನನ್ನ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿತ್ತು. ಹೀಗಾಗಿ ದಿ.ಬಾಳಾಸಾಹೇಬ ಠಾಕ್ರೆ ಅವರ ಸಿದ್ಧಾಂತವನ್ನು ಮೈಗೂಡಿಸಿಕೊಂಡಿದ್ದ ನಾನು ಅವರ ವಿಚಾರಗಳನ್ನು ಬಿತ್ತಲು ಶಿವಸೇನೆ ಪಕ್ಷವನ್ನು ಆಯ್ಕೆ ಮಾಡಿಕೊಂಡು ಸ್ಪರ್ಧಿಸಿರುವುದಾಗಿ ತಿಳಿಸಿದರು.
ಶಾಸಕ ಯತ್ನಾಳ ಅವರ ಕುರಿತು ತೀವ್ರ ವಾಗ್ದಾಳಿ ನಡೆಸಿದ ಅವರು, ಯತ್ನಾಳರದು ಡೋಂಗಿ ಹಿಂದುತ್ವ. ಅವರು ಯಾವತ್ತೂ ಹಿಂದುತ್ವದ ಪರವಾಗಿರಲಿಲ್ಲ. ಯಾವಾಗ ಜೆಡಿಎಸ್‌ನಿಂದ ಸ್ಪರ್ಧಿಸಿ ಪೆಟ್ಟು ತಿಂದರೋ ಆ ಬಳಿಕ ಹಿಂದುತ್ವದ ಜಪ ಶುರು ಮಾಡಿದರು. ಇವರಿಗೆ ವೈಯಕ್ತಿಕ ಓಟ್ ಬ್ಯಾಂಕ್ ಇಲ್ಲ. ಹಿಂದು ಟ್ರಂಪ್ ಕಾರ್ಡ ಬಳಸಿಕೊಂಡು, ಪ್ರದಾನಿ ಮೋದಿಯವರ ಫೋಟೊ ಹಾಕಿಕೊಂಡು ಆಯ್ಕೆಯಾದವರು. ಬೇರೆಯವರ ಮನಸ್ಸಿಗೆ ನೋವಾಗುವಂತೆ ಹೇಳಿಕೆ ನೀಡುವ ಇವರು ಕೇವಲ ಪೊಳ್ಳು ಭಾಷಣಗಳಿಗೆ ಸೀಮಿತರಾಗಿದ್ದಾರೆ. ಪಕ್ಷದ ನಿಷ್ಠಾವಂತ ಕಾಯ್ಕರ್ತರನ್ನು ಹತ್ತಿಕ್ಕಿ ತಮ್ಮ ಸಿದ್ದಸಿರಿ ಬ್ಯಾಂಕಿನ ನೌಕರರನ್ನು ಚುನಾವಣೆ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಸದಾ ಕೋಮುಭಾವನೆ ಕೆರಳಿಸುವ ಹೇಳಿಕೆ ನೀಡುವ ಯತ್ನಾಳರು, ತಾವು ಕಟ್ಟರ್ ಹಿಂದುತ್ವವಾದಿ ಎಂದು ಸಿದ್ದೇಶ್ವರ ಗುಡಿಗೆ ಬಂದು ಪ್ರಮಾಣ ಮಾಡಲಿ ನೋಡೋಣ ಎಂದು ಸವಾಲು ಹಾಕಿದರು.
ತಾವು ಪ್ರಾಮಾಣಿಕರೆಂದು ಪೋಸು ಕೊಡುವ ಯತ್ನಾಳರ ಅವಧಿಯಲ್ಲೇ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿರುವುದು. ತಾವು ಗುತ್ತಿಗೆದಾರರಿಂದ ಹಣ ಪಡೆದಿಲ್ಲವೆಂದು ದೇವರ ಮುಂದೆ ಪ್ರಮಾಣ ಮಾಡಿದರೆ ತಾವು ಕಣದಿಂದಲೇ ನಿವೃತ್ತಿಯಾಗುವುದಾಗಿ ಶಿವಸೇನಾ ಅಭ್ಯರ್ಥಿ ಸತೀಶ ಪಾಟೀಲ ಸವಾಲು ಹಾಕಿದರು.
ಶಿವಸೇನಾ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾನಾಗೌಡ ಪಾಟೀಲ ಇದ್ದರು.

bijapur shivasena udaya rashmi
Share. Facebook Twitter Pinterest Email Telegram WhatsApp
  • Website

Related Posts

ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ

ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ

ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ

ಎಂಎಲ್ಸಿ ಸುನೀಲಗೌಡ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ
    In (ರಾಜ್ಯ ) ಜಿಲ್ಲೆ
  • ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ
    In (ರಾಜ್ಯ ) ಜಿಲ್ಲೆ
  • ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ
    In (ರಾಜ್ಯ ) ಜಿಲ್ಲೆ
  • ಎಂಎಲ್ಸಿ ಸುನೀಲಗೌಡ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧಾರ
    In (ರಾಜ್ಯ ) ಜಿಲ್ಲೆ
  • ದೇಶದ ಸಹಕಾರಿ ರಂಗದಲ್ಲೇ ಕರ್ನಾಟಕ ಬೆಸ್ಟ್ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ರೈತರು ಒಂದುಗೂಡಿ ಕಾರ್ಖಾನೆಯವರಿಗೆ ಪಾಠ ಕಲಿಸಬೇಕಿದೆ :ಹಗೇದಾಳ
    In (ರಾಜ್ಯ ) ಜಿಲ್ಲೆ
  • ಉಪ್ಪಾರ ಕುಲಶಾಸ್ತ್ರ ಅಧ್ಯಯನಕ್ಕೆ ಸಂಪುಟದಲ್ಲಿ ಚರ್ಚೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ವಿಜಯಪುರದಿಂದ ಪಣಜಿಗೆ ಬಸ್ ಸೇವೆ ಆರಂಭ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಜಾಗೃತಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ನ್ಯಾಯಾಲಯದ ಆದೇಶ ಉಲ್ಲಂಘನೆ: ಯುಕೆಪಿ ಜೀಪ್, ಕಂಪ್ಯೂಟರ್ ಜಪ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.