Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ :೬ ಜನರ ಬಂಧನ
(ರಾಜ್ಯ ) ಜಿಲ್ಲೆ

ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ :೬ ಜನರ ಬಂಧನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ :೬ ಜನರ ಬಂಧನ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಬಳಿ ನಕಲಿ ಮಧ್ಯ ತಯಾರಿಕಾ ಘಟಕದ ಮೇಲೆ ಶನಿವಾರ ಬೆಳಿಗ್ಗೆ ದಾಳಿ ನಡೆಸಿರುವ ಅಬಕಾರಿ ಪೊಲೀಸರು ೬ ಜನರನ್ನು ಬಂಧಿಸಿ ಮಧ್ಯ ಮತ್ತು ಅದಕ್ಕೆ ಬಳಕೆ ಮಾಡುವ ವಸ್ತುಗಳನ್ನು ವಶಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಟ್ಟಣದ ಕಲಬುರಗಿ ರಸ್ತೆ ಸಮೀಪದಲ್ಲಿನ ಅಮೋಘಸಿದ್ದ ಬಸಪ್ಪ ಹೂಗಾರ ಎಂಬಾತನ ಜಮೀನಿನ ಶೆಡ್ಡ ಒಂದರಲ್ಲಿ ನಕಲಿ ಮಧ್ಯ ತಯಾರಿಸುತ್ತಿರುವ ಮಾಹಿತಿಯನ್ನು ಖಚಿತ ಖಚಿತಪಡಿಸಿಕೊಂಡು ಅಬಕಾರಿ ಜಿಲ್ಲಾಧಿಕಾರಿ ವೀರಣ್ಣ ಬಾಗೇವಾಡಿ ಮತ್ತು ಅಬಕಾರಿ ವೃತ್ತ ನೀರಿಕ್ಷಕ ಶಿವಾನಂದ ಹೂಗಾರ ಅವರ ತಂಡ ಏಕಾಎಕಿ ದಾಳಿ ನಡೆಸಿದ್ದಾರೆ. ಇಲಾಖೆಯ ಈ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘಿಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ನಕಲಿ ಮಧ್ಯ ತಯಾರಿಕಾ ಘಟಕದಲ್ಲಿ ೫೬೨ ಲೀಟರ್ ನಕಲಿ ಮಧ್ಯ ಹಾಗೂ ೨೦೦ ಲೀಟರ್ ಮಧ್ಯಸಾರ ಹಾಗೂ ಎಮ್.ಸಿ ಮ್ಯಾಕಡೋವೇಲ್ಸ್ ಮತ್ತು ಆಯ್.ಬಿ ಕಂಪನಿಗೆ ಸೇರಿದ ಸುಮಾರು ೩೦೦೦ ಕ್ಕೂ ಅಧಿಕ ಬಾಟಲಿಗಳ ೬೫ ಬಾಕ್ಸಗಳು ನಕಲಿ ಮಧ್ಯ ತಯಾರಿಕೆಗೆ ಬಳಕೆಯಾಗುತ್ತಿದ್ದ ಖಾಲಿ ಬಾಟಲಿಗಳು ಮತ್ತು ನಕಲಿ ಭದ್ರತಾ ಚೀಟಿಗಳ (ಲೇಬಲ್) ನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಮಾರು ರೂ ೮೪೨೦೦೦ ಮೌಲ್ಯದ ನಕಲಿ ಮಧ್ಯ ಹೊಂದಿದ್ದು. ಅವರ ತೋಟದಲ್ಲಿಯೆ ನಿತ್ಯ ನಕಲಿ ಮಧ್ಯವನ್ನು ತಯಾರಿಸಿ ಬೇರೆ ಬೇರೆ ಕಡೆ ಇವುಗಳನ್ನು ಮಾರಾಟ ಮಾಡಲು ಸಿದ್ದರಾಗಿದ್ದರು. ಇದರಲ್ಲಿ ೫ ಜನ ಆರೋಪಿಗಳು ಹುಬ್ಬಳ್ಳಿಯ ಮೂಲದವರು. ೧ ಆರೋಪಿ ಸಿಂದಗಿಯವನು ಎಂದು ಅಬಕಾರಿ ಪೋಲಿಸ ಮೂಲಗಳು ತಿಳಿಸಿವೆ.
ಕಾರ್ಯಚರಣೆಯಲ್ಲಿ ಜಿಲ್ಲೆಯ ಅನೇಕ ಅಬಕಾರಿ ಸಿಬ್ಭಂದಿಗಳು, ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ನಿಖಿಲಅಹ್ಮದ ಖಾನಾಪೂರ, ಸಂತೋಷ ವಾಲಿಕಾರ ಸೇರಿದಂತೆ ಅನೇಕರು ಇದ್ದರು.

” ಇದು ಅತ್ಯಂತ ದೊಡ್ಡ ಪ್ರಕರಣ. ಖಚಿತ ಮಾಹಿತಿಯನ್ನು ಪಡೆದುಕೊಂಡು ನಕಲಿ ಮಧ್ಯ ತಯಾರಕ ಘಟಕದ ಮೇಲೆ ದಾಳಿ ಮಾಡಿದ್ದೇವೆ. ಇಂತಹ ಘಟಕಗಳನ್ನು ಪತ್ತೆ ಹಚ್ಚಿ ಕೂಡಲೇ ವಶಪಡಿಸಿಕೊಳ್ಳುತ್ತೇವೆ. ಜನರ ದಾರಿ ತಪ್ಪಿಸುವ ಕಾರ್ಯದಲ್ಲಿ ಈ ಚಟುವಟಿಕೆಗಳು ನಡೆಯುತಿದ್ದು ಇವುಗಳಿಗೆ ಬಳಸುವ ಲೇಬಲಗಳನ್ನು ಇಂದೋರ, ರಾಜಸ್ತಾನ, ಮಧ್ಯಪ್ರದೇಶಗಳಿಂದ ತರಲಾಗಿದ್ದು ಇನ್ನು ಹಲವು ವಿಚಾರಗಳು ಆರೋಪಿಗಳನ್ನು ತನಿಖೆಮಾಡಿದಾಗ ಇನ್ನು ಹೆಚ್ಚು ಮಾಹಿತಿಗಳು ಹೋರಬಿಳಲಿವೆ.

– ವೀರಣ್ಣ ಬಾಗೇವಾಡಿ
ಅಬಕಾರಿ ಜಿಲ್ಲಾಧಿಕಾರಿಗಳು, ವಿಜಯಪುರ.

“ಸಿಂದಗಿಯ ಜಮೀನೊಂದರಲ್ಲಿ ಮಧ್ಯ ಘಟಕದ ಮೂಲವನ್ನು ತಿಳಿದುಕೊಂಡು ಅತ್ಯಂತ ಸೂಕ್ಷ್ಮ ರೀತಿಯಲ್ಲಿ ಮೇಲಾಧಿಕಾರಿಗಳ ನಿರ್ದೇಶನದಂತೆ ಕಾರ್ಯಾಚರಣೆ ಮಾಡಿದ್ದೇವೆ. ಇನ್ನೂ ಹಿಂತಾ ನಕಲಿ ಮಧ್ಯ ತಯಾರಿಕಾ ಘಟಕಗಳ ಶೋಧನಾ ಕಾರ್ಯ ನಡೆಯುತ್ತಿದ್ದು ಆದಷ್ಟು ಬೇಗ ಪತ್ತೆ ಹಚ್ಚುತ್ತೇವೆ.”

– ಶಿವಾನಂದ ಹೂಗಾರ
ಅಬಕಾರಿ ವೃತ್ತ ನೀರಿಕ್ಷಕರು, ಸಿಂದಗಿ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.