Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುವ ಬೆಳ್ಳುಬ್ಬಿ :ಗಣಕುಮಾರ
(ರಾಜ್ಯ ) ಜಿಲ್ಲೆ

ಜನರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುವ ಬೆಳ್ಳುಬ್ಬಿ :ಗಣಕುಮಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಪಟ್ಟಣದ ಜನತೆ ಕಳೆದ ೧೦ ವರ್ಷಗಳಿಂದ ರಾಜಕೀಯ ಬಲವಿಲ್ಲದೇ ಅಭಿವೃದ್ದಿಯಿಂದ ಕುಂಟಿತವಾಗಿದ್ದು ಅದನ್ನು ಹೋಗಲಾಡಿಸಬೇಕಾದರೆ ಜನಪರ ಹೋರಾಟಗಾರ, ಜನರಿಗೆ ಹತ್ತಿರದಲ್ಲಿಯೇ ಸಿಗುವ, ಸರ್ವ ಜನರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುವ ಸಂಗಣ್ಣ ಬೆಳ್ಳುಬ್ಬಿಯವರನ್ನು ಮೇ ೧೦ರಂದು ನಡೆಯುವ ಮತದಾನದಲ್ಲಿ ಬಿಜೆಪಿ ಗುರುತಿಗೆ ಮತಹಾಕಿ ಗೆಲ್ಲಿಸಬೇಕೆಂದು ಚಂದ್ರಶೇಖರಯ್ಯ ಗಣಕುಮಾರ ಮತದಾರರಲ್ಲಿ ಮನವಿ ಮಾಡಿದರು.
ಪಟ್ಟಣದ ಶಿವಾಜಿ ಕಾಲೋಣಿಯಲ್ಲಿ ಕಟಬರ (ಮರಾಠಾ) ಸಮಾಜದ ಬಾಂಧವರು ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಈಗಿರುವ ಶಾಸಕರ ಬೇಟಿಗೆ ಹೋಗಬೇಕಾದರೆ ಸರತಿ ಸಾಲಿನಲ್ಲಿ ನಿಲ್ಲಬೇಕು. ಸಂಗಣ್ಣ ಬೆಳ್ಳುಬ್ಬಿಯವರು ಶಾಸಕರಾದರೆ ನೇರವಾಗಿ ಬೆಟ್ಟಿಯಾಗಿ ನಮ್ಮಗಳ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ಅವರ ಜಯಕ್ಕಾಗಿ ಪ್ರತಿಯೊಬ್ಬರು ಶ್ರಮಿಸೋಣ ಎಂದರು.
ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕ ಬೆಳ್ಳುಬ್ಬಿ ಮಾತನಾಡಿ, ಕೊಲ್ಹಾರ ಊರಿನ ಪ್ರತಿಯೊಬ್ಬರು ತಾವುಗಳೇ ನರೆಂದ್ರ ಮೋದಿಯಾಗಿ, ಅಮಿತ್ ಷಾ ಆಗಿ, ಯಡೆಯೂರಪ್ಪನವರಾಗಿ, ಬಸವರಾಜ ಬೊಮ್ಮಾಯಿಯವರಾಗಿ, ಪ್ರತಿಯೊಂದು ಬೂತ್ ಮಟ್ಟದಲ್ಲಿ ಶ್ರದ್ದೆಯಿಂದ ಕೆಲಸ ಮಾಡಿ ಈ ಬಾರಿ ಚುನಾವಣೆಯಲ್ಲಿ ಗೆಲ್ಲಿಸಬೇಕೆಂದು ವಿನಂತಿಸಿದರು.
ಕಟಬರ ಸಮಾಜದ ಅಧ್ಯಕ್ಷ ಡೋಂಗ್ರಿ ಕಟಬರ ಮಾತನಾಡಿ, ಕೊಲ್ಹಾರ ಪಟ್ಟಣದಲ್ಲಿರುವ ಮರಾಠಾ (ಕಟಬರ) ಸಮಾಜದ ಸರ್ವ ಮತಗಳು ಬೆಳ್ಳುಬ್ಬಿಯವರಿಗೆ ನೀಡುವದು ನಿಶ್ಚಿತ. ನಮ್ಮ ಸಮಾಜದಲ್ಲಿ ಬರುವ ಪ್ರತಿಯೊಂದು ಸಮಸ್ಯೆಗಳಿಗೂ ಸದಾಕಾಲ ಸ್ಪಂದನೆ ನೀಡಿ ಸಮಾಜವನ್ನು ಮುಂಚೂಣಿ ಸ್ಥಾನದಲ್ಲಿ ನಿಲ್ಲಿಸಿದ ಬೆಳ್ಳುಬ್ಬಿ ಕುಟುಂಬದವರ ಕಾರ್ಯಗಳನ್ನು ನಾವುಗಳು ಸದಾಕಾಲ ಮರೆಯುವಂತಿಲ್ಲ ಎಂದು ಹೇಳಿದರು.
ಪರಶುರಾಮ ಕಟಬರ. ಚಿನ್ನಪ್ಪ ಗಿಡ್ಡಪ್ಪಗೋಳ, ಬಸವರಾಜ ಕಟಬರ, ನಾಮದೇವ ಪವಾರ, ಹಣಮಂತ ಕಟಬರ, ಪಟ್ಟಣ ಪಂಚಾಯತ ಸದಸ್ಯ ಶ್ರೀಶೈಲ ಅಥಣಿ, ರಾಮ ಕಟಬರ, ಇಸ್ಮಾಯಿಲಸಾಬ ತಹಶೀಲ್ದಾರ ಅನೇಕ ಪ್ರಮುಖ ಹಿರಿಯರು ಹಾಗೂ ಕಟಬರ ಸಮಾಜದ ಮಹಿಳೆಯರು ಯುವಕರು, ಹಿರಿಯರು ಭಾಗವಹಿಸಿದ್ದರು.

BASAVAN BAGEWADI bjp S K BELLUBBI udaya rashmi
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.