Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೊಲ್ಹಾರ: ಎಐಎಂಐಎಂ ತೊರೆದು ಕಾಂಗ್ರೆಸ್ ಸೇರಿದ ಪ.ಪಂ ಸದಸ್ಯರು
(ರಾಜ್ಯ ) ಜಿಲ್ಲೆ

ಕೊಲ್ಹಾರ: ಎಐಎಂಐಎಂ ತೊರೆದು ಕಾಂಗ್ರೆಸ್ ಸೇರಿದ ಪ.ಪಂ ಸದಸ್ಯರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಶಾಸಕ ಶಿವಾನಂದ ಪಾಟೀಲರ ಅಭಿವೃದ್ದಿ ಕೆಲಸಗಳನ್ನು ನೋಡಿ, ಚುನಾಯಿತ ಜನಪ್ರತಿನಿಧಿಗಳಿಗೆ ಅವರು ತೋರಿಸುವ ಗೌರವವನ್ನು ಮೆಚ್ಚಿ ನಾನು ನನ್ನ ಸ್ವ ಇಚ್ಚೆಯಿಂದ ಎಐಎಮ್‌ಐಎಮ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದೇನೆ ಎಂದು ಪಟ್ಟಣ ಪಂಚಾಯತಿಯ ಸದಸ್ಯ ತೌಶಿಪ್ ಗಿರಗಾಂವಿ ಹೇಳಿದರು.
ಮನಗೂಳಿಯಲ್ಲಿ ಶಾಸಕ ಶಿವಾನಂದ ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡ ನಂತರ ಪಟ್ಟಣದ ಪತ್ರಿಕಾ ಪ್ರತಿನಿಧಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಭಿಪ್ರಾಯ ತಿಳಿಸಿದ ಅವರು, ಜನಪರ ಕಾಳಜಿವುಳ್ಳ ಶಾಸಕರು ಕೊಲ್ಹಾರ ಪಟ್ಟಣವನ್ನು ಅಭಿವೃದ್ದಿ ಮಾಡುತ್ತಿರುವದು ನನಗೆ ಅತೀವ ಸಂತಸ ತಂದಿದ್ದು ನಾನು ಪ್ರತಿನಿಧಿಸುವ ವಾರ್ಡ ಕೂಡ ಮಾದರಿಯ ಕ್ಷೇತ್ರವನ್ನಾಗಿ ಮಾಡಲು ಪಣತೊಟ್ಟಿದ್ದು ಈ ದಿಸೆಯಲ್ಲಿ ಪಕ್ಷವನ್ನು ತೊರೆದಿದ್ದೇನೆ ವಿನಹ ಯಾವುದೇ ಸ್ವಾರ್ಥ ಮನೋಭಾವನೆಯಿಂದ ಅಲ್ಲ ಎಂದು ಹೇಳಿದರು.
ಕೊಲ್ಹಾರ ಪಟ್ಟಣ ಪಂಚಾಯತಿಯಲ್ಲಿ ಎಐಎಮ್‌ಐಎಮ್ ಪಕ್ಷವನ್ನು ಪ್ರತಿನಿಧಿಸಿದ್ದ ಇನ್ನೋರ್ವ ಸದಸ್ಯೆ ಶ್ರೀಮತಿ ಅಕೀರಾ ಅನ್ವರ ಕಂಕರಪೀರ ಅವರ ಪತಿ ಅನ್ವರ ಅವರು ಕೂಡ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. ಈ ಸಂದರ್ಬದಲ್ಲಿ ಶಾಸಕ ಶಿವಾನಂದ ಪಾಟೀಲ, ಕಲ್ಲು ದೇಸಾಯಿ, ಪಟ್ಟಣ ಪಂಚಾಯತ ಹಿರಿಯ ಸದಸ್ಯ ಚನಮಲ್ಲಪ್ಪ ಗಿಡ್ಡಪ್ಪಗೋಳ, ಅಲ್ತಾಪ ಜಮಾದಾರ, ರಫೀಕ ಮನ್ನಾಬಾಯಿ, ರಾಜು ಶಿರೂರ ಉಪಸ್ಥಿತರಿದ್ದರು.

BASAVAN BAGEWADI congress shivanand patil udaya rashmi
Share. Facebook Twitter Pinterest Email Telegram WhatsApp
  • Website

Related Posts

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
  • ಗ್ರಾಮದೇವತಾ ಜಾತ್ರಾಮಹೋತ್ಸವದಲ್ಲಿ ಗೀಗೀ ಪದಗಳ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.