Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿಯಲ್ಲಿ ೧೨ನೇ ವೀರಭದ್ರೇಶ್ವರ ಕಲ್ಯಾಣೋತ್ಸವ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿಯಲ್ಲಿ ೧೨ನೇ ವೀರಭದ್ರೇಶ್ವರ ಕಲ್ಯಾಣೋತ್ಸವ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಶರಣರ, ಮಹಾತ್ಮರ ಪುರಾಣ ಪ್ರವಚನಗಳು ಮನುಷ್ಯನ ಜೀವನ ಪಾವನಗೊಳ್ಳಲು ಕಾರಣವಾದ ಭಕ್ತಿಮಾರ್ಗಗಳೇನಿಸಿವೆ ಎಂದು ಬಸವನ ಬಾಗೇವಾಡಿ ಒಡೆಯರ ಹಿರೇಮಠದ ಶಿವಪ್ರಕಾಶಶ್ರೀಗಳು ಹೇಳಿದರು
ಪಟ್ಟಣದ ಶ್ರೀವೀರಭದ್ರೇಶ್ವರ ಕಾರ್ತಿಕೋತ್ಸವ ಸಮಿತಿಯಿಂದ ಸೋಮವಾರ ಜರುಗಿದ ಧರ್ಮಸಭೆ ಹಾಗೂ ಮಹಾದಾಸೋಹಿ ಕಲಬುರ್ಗಿ ಶ್ರೀಶರಣ ಬಸವೇಶ್ವರ ಮಹಾಪುರಾಣ ಸಂಪನ್ನಗೊಳಿಸಿ ಮಾತನಾಡಿದರು, ಶರಣ ಮಡಿವಾಳ ಮಾಚಿದೇವರ ತವರೂರಾದ ದೇವರಹಿಪ್ಪರಗಿಯಲ್ಲಿ ಇಂದಿಗೂ ಪುರಾಣ, ಪ್ರವಚನ ಸಾಂಗವಾಗಿ ಜರುಗುತ್ತಿರುವುದು ಭಕ್ತಿಯ ಪ್ರತೀಕವಾಗಿದೆ. ಪ್ರತಿಯೊಬ್ಬರು ಶರಣರ, ಮಹಾತ್ಮರ ಪವಾಡಪುರುಷರ ನಡೆ ನುಡಿಗಳನ್ನು ತಮ್ಮ ಜೀವನದಲ್ಲಿ ಅನುಸರಿಸಿ ಕ್ಷೇತ್ರದ ಘನತೆ ಹೆಚ್ಚಿಸಬೇಕೆಂದು ಹೇಳಿದರು.
ಆಲಮೇಲ ಹಿರೇಮಠದ ಚಂದ್ರಶೇಖರಶ್ರೀ ಸದಯ್ಯನಮಠದ ವೀರಗಂಗಾಧರಶ್ರೀ ಆಶೀರ್ವಚನ ನೀಡಿ,ಇಲ್ಲಿನ ಭಕ್ತ ಜನರಲ್ಲಿ ಹಣದ ಶ್ರೀಮಂತಿಕೆಗಿಂತ ಭಕ್ತಿ, ಆಧ್ಯಾತ್ಮಿಕ ಚಿಂತನೆಯ ಶ್ರೀಮಂತಿಕೆ ತುಂಬಿತುಳುಕುತ್ತಿರುವದು ಹರ್ಷದಾಯಕವೆಂದು ಆಶೀರ್ವದಿಸಿದರು.
ಗುಳೇದಗುಡ್ಡದ ರೇವಣಸಿದ್ಧೇಶ್ವರಶ್ರೀ ಹಾಗೂ ಆವೋಗೇಶ್ವರ ತಪೋಧಾಮದಶ್ರೀ ೧೨ ವರ್ಷದಲ್ಲಿ ಸಾಂಗವಾಗಿ ಜರುಗುತ್ತಿರುವ ಧಾರ್ಮಿಕ ಕಾರ್ಯಕ್ರಮದ ಕುರಿತು ಮಾತನಾಡಿದರು. ಗಾಯಕ ಶರಣಕುಮಾರ ಯಾಳಗಿ ಹಾಗೂ ತಬಲಾವಾದಕ ನಾಗರಾಜ ಹುಣಸಿಗಿಡದ ಸಂಗೀತ ಕಾರ್ಯಕ್ರಮ ನೀಡಿದರು.
ಇದೇ ಸಂದರ್ಭದಲ್ಲಿ ಕಲ್ಯಾಣೋತ್ಸವ ಹಾಗೂ ಕಾರ್ತಿಕೋತ್ಸವದ ನಿಮಿತ್ತ ಮಹಿಳೆಯರು ಮತ್ತು ಮಕ್ಕಳು ಮೊಂಬತ್ತಿ ಬೆಳಗಿಸಿದರು. ನಂತರ ೧೭ ದಿನಗಳ ಕಾಲ ಅನ್ನಪ್ರಸಾದ ವ್ಯವಸ್ಥೆ ಮಾಡಿದ ಮಹನೀಯರು ಹಾಗೂ ಸಮಿತಿಯ ಎಲ್ಲ ಸದಸ್ಯರನ್ನು ಸನ್ಮಾನಿಸಲಾಯಿತು. ತದನಂತರ ಮಹಾಪ್ರಸಾದ ಜರುಗಿತು.
ಕಾರ್ತಿಕೋತ್ಸವ ಸಮಿತಿ ಅಧ್ಯಕ್ಷ ಸಿ.ಕೆ.ಕುದರಿ, ಬಾಬುಗೌಡ ಪಾಟೀಲ(ಜಿಡ್ಡಿಮನಿ), ಪ್ರಭುದೇವ ಹಿರೇಮಠ, ಪಂಚಾಕ್ಷರಿ ಮಿಂಚನಾಳ, ಮಹಾರುದ್ರ ಕಕ್ಕಳಮೇಲಿ, ಯಲಗೂರೇಶ ದೇವೂರ, ದಾನು ಯರನಾಳ, ಸಂಗನಗೌಡ ಪಾಟೀಲ, ಶ್ರೀಶೈಲ ದೇಸಾಯಿ, ಜಗದೇವಪ್ಪ ಬಿರಾದಾರ, ಮಡಿವಾಳಪ್ಪ ಮಣೂರ, ರಮೇಶ ಮಶಾನವರ, ನಿಂಬೆಣ್ಣಪ್ಪ ದುತ್ತರಗಾಂವಿ, ಆನಂದ ಜಡಿಮಠ, ರವಿ ಯಾಳಗಿ, ವಿನೋದ ನಾಶಿಮಠ, ದಿನೇಶ ಪಾಟೀಲ. ಚನ್ನಯ್ಯ ಮಲ್ಲಿಕಾರ್ಜುನಮಠ, ಸೋಮು ಹಿರೇಮಠ, ವೀರೇಶ ಕುದರಿ, ಶ್ರೀಶೈಲ ಮಲ್ಲಿಕಾರ್ಜುನಮಠ, ಶಿವಯ್ಯ ವಸ್ತçದ, ಕಾಶೀಪತಿ ಕುದರಿ, ವೀರಣ್ಣ ಮಣೂರ ಹಾಗೂ ಮಹಿಳೆಯರು, ಮಕ್ಕಳು ಇದ್ದರು.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.