Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏಕಲವ್ಯ ರೂಲರ್ ಸ್ಕೆಟಿಂಗ್ ಅಕಾಡೆಮಿ ವಿದ್ಯಾರ್ಥಿಗಳ ಸಾಧನೆ
(ರಾಜ್ಯ ) ಜಿಲ್ಲೆ

ಏಕಲವ್ಯ ರೂಲರ್ ಸ್ಕೆಟಿಂಗ್ ಅಕಾಡೆಮಿ ವಿದ್ಯಾರ್ಥಿಗಳ ಸಾಧನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಬಳ್ಳಾರಿ ಜಿಲ್ಲೆ ಶಿರಗುಪ್ಪ ನಗರದ ಸುಧಿಕ್ಷಾ ಇಂಟರ್ನ್ಯಾಷನಲ್ ಸ್ಕೂಲ್ ಪಿ ಯು ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಕೆಟಿಂಗ್ ಪಂದ್ಯಾವಳಿಯಲ್ಲಿ ಪಟ್ಟಣದ ಏಕಲವ್ಯ ರೂಲರ್ ಸ್ಕೆಟಿಂಗ್ ಅಕಾಡೆಮಿಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಭಾಗಿಯಾಗಿ ಬಂಗಾರ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಪಡೆದು ಸಾಧನೆ ಮಾಡುವ ಮೂಲಕ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಸುಧಿಕ್ಷಾ ಇಂಟರ್ನ್ಯಾಷನಲ್ ಸ್ಕೂಲ್ ಪಿ.ಯು ಕಾಲೇಜು, ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಹಾಗೂ ಕಲ್ಯಾಣ ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ದೆಯಲ್ಲಿ, ರಾಜ್ಯದ ವಿವಿಧ ಜಿಲ್ಲೆಗಳ ೩೦೦ ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿ ಪ್ರತಿಭೆ ಪ್ರದರ್ಶಿಸಿದ್ದರು. ಈ ಪೈಕಿ ೫ ರಿಂದ ೬ ವರ್ಷದ ವಯೋಮಾನದ ೧೦೦ ಮೀಟರ್ ಕೆನಾಸಿಟಿ ಬಾಲಕಿಯರ ವಿಭಾಗದಲ್ಲಿ ಕಾವ್ಯಾ ಕಾಮನಕೇರಿ ಕಂಚಿನ ಪದಕ, ೬ ರಿಂದ ೮ ವರ್ಷದ ೧೦೦ ಮೀಟರ್ ಬಾಲಕರ ವಿಭಾಗದಲ್ಲಿ ಮಿತಿಲ್ ಅನ್ನಗೌನಿ ಬೆಳ್ಳಿ ಪದಕ, ೧೨ ರಿಂದ ೧೪ ವರ್ಷದ ೧೦೦ ಮೀಟರ್ ಬಾಲಕರ ವಿಭಾಗದಲ್ಲಿ ಹೃದಯಾನಂದ ಕೊಪ್ಪ ಬಂಗಾರ ಪದಕ, ಕರಣ ಬೂದಿಹಾಳಮಠ ಕಂಚಿನ ಪದಕ, ಟ್ಯೊಯಿನ್ ಲೈನ್ ೮ ರಿಂದ ೧೦ ವರ್ಷದ ೧೦೦ ಮೀಟರ್ ಬಾಲಕರ ವಿಭಾಗದಲ್ಲಿ ವಿಕ್ರಾಂತ ಶಾರದಳ್ಳಿ ಬಂಗಾರ ಪದಕ, ೬ ರಿಂದ ೮ ವರ್ಷದ ಬಾಲಕರ ವಿಭಾಗದಲ್ಲಿ ೨೦೦ ಮೀಟರನಲ್ಲಿ ಅನುಪ್ ತುಪ್ಪದ ಕಂಚಿನ ಪದಕ, ೮ ರಿಂದ ೧೦ ವರ್ಷದ ಬಾಲಕರ ವಿಭಾಗದಲ್ಲಿ ೧೦೦ ಮೀಟರನಲ್ಲಿ ನಾಗಶೃತನ ಇಲ್ಲೂರ ಕಂಚಿನ ಪದಕ, ೧೨ ರಿಂದ ೧೪ ವರ್ಷದ ಬಾಲಕರ ವಿಭಾಗದಲ್ಲಿ ೧೦೦ ಮೀಟರನಲ್ಲಿ ಶ್ರೇಯಸ್ ಭೋವಿ ಬಂಗಾರ ಪದಕ, ೧೨ ರಿಂದ ೧೪ ವರ್ಷದ ಬಾಲಕಿಯರ ವಿಭಾಗದಲ್ಲಿ ೧೦೦ ಹಾಗೂ ೨೦೦ಮೀಟರನಲ್ಲಿ ಮೀಟರನಲ್ಲಿ ಗಗನಸಿಂಧು ಅನ್ನಗೌನಿ & ರನ್ವಿತಾ ಅನ್ನಗೌನಿ ಕಂಚಿನ ಪದಕ, ೧೦ ರಿಂದ ೧೨ ವರ್ಷದ ಬಾಲಕಿಯರ ವಿಭಾಗದಲ್ಲಿ ೧೦೦ ಮೀಟರನಲ್ಲಿ ಆಮನಾ ಜಾನ್ವೇಕರ ಬಂಗಾರದ ಪದಕ, ೧೦ ರಿಂದ ೧೨ ವರ್ಷದ ಬಾಲಕಿಯರ ವಿಭಾಗದಲ್ಲಿ ಅದಿತಿ ನಾಗೂರ ೧೦೦ ಮೀಟರನಲ್ಲಿ ಬೆಳ್ಳಿ ಹಾಗೂ ೨೦೦ ಮೀಟರ್‌ನಲ್ಲಿ ಬಂಗಾರದ ಪದಕ, ೧೦ ರಿಂದ ೧೨ ವರ್ಷದ ಬಾಲಕಿಯರ ವಿಭಾಗದಲ್ಲಿ ೧೦೦ ಹಾಗೂ ೨೦೦ ಮೀಟರ್‌ನಲ್ಲಿ ಶಕುಂತಲಾ ಶಾರದಳ್ಳಿ ಕಂಚಿನ ಪದಕ, ೧೦ ರಿಂದ ೧೨ ವರ್ಷದ ಬಾಲಕಿಯರ ವಿಭಾಗದಲ್ಲಿ ೧೦೦ ಹಾಗೂ ೨೦೦ ಮೀಟರ ಎರಡು ಸ್ಕೆಟಿಂಗನಲ್ಲಿ ಕೃತಿಕಾ ತುಪ್ಪದ್ ಬೆಳ್ಳಿ ಪದಕ, ಬಾಲಕ-ಬಾಲಕಿಯರ ಜಂಟಿ ೧೦೦ ಮೀಟರ್‌ನಲ್ಲಿ ಆಮನಾ ಜಾನ್ವೇಕರ ಮತ್ತು ಹೃದಯಾನಂದ ಕೊಪ್ಪ ಬಂಗಾರ ಪದಕ ಪಡೆದು ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ತರಬೇತಿದಾರ ಶಿವಕುಮಾರ ಶಾರದಳ್ಳಿ ಅಭಿನಂದಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.