Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಟಕದೊಂಡರನ್ನು ಆಯ್ಕೆ ಮಾಡದಿದ್ದರೆ ಕೆಟ್ಟವರು ಬರ್ತಾರೆ :ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಕಟಕದೊಂಡರನ್ನು ಆಯ್ಕೆ ಮಾಡದಿದ್ದರೆ ಕೆಟ್ಟವರು ಬರ್ತಾರೆ :ಎಂ.ಬಿ.ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕಟಕದೊಂಡ ನಾಲ್ಕು ಒಳ್ಳೆಯ ಕೆಲಸ ಮಾಡ್ತಾರೆ, ಕೆಟ್ಟದ್ದಂತೂ ಅವರಿಂದ ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ಇಲ್ಲಿನ ಹನ್ನೆರಡನೆಯ ವಾರ್ಡನ್‌ನ ಗಚ್ಚಿನಕಟ್ಟಿ ಕಾಲೊನಿಯಲ್ಲಿ ನಾಗಠಾಣ ಕಾಂಗ್ರೆಸ್ ಅಭ್ಯರ್ಥಿ ವಿಠ್ಠಲ ಕಟಕದೊಂಡ ಅವರಿಗೆ ಮತ ಕೋರಿ ಮಾತನಾಡಿದರು.
ರಾಜು ಆಲಗೂರ ತ್ಯಾಗದಿಂದ ಇವರಿಗೆ ಟಿಕೆಟ್ ಸಿಕ್ಕಿದೆ. ಇವರನ್ನು ಆರಿಸದಿದ್ದರೆ ಕೆಟ್ಟವರು ಬರ್ತಾರೆ ಎಂದರು.
ಸಿಲಿಂಡರ್, ಪೆಟ್ರೋಲ್ ರೇಟು ಎರಡು ರೂಪಾಯಿ ಹೆಚ್ಚಿದರೂ ಬಿಜೆಪಿಯವರು ಆಗ ಬಾಯಿ ಬಡ್ಕೋತಿದ್ರು. ಈಗ ಅವರೇನು ಮಾಡ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಮೋದಿ ಮೋದಿ ಅನ್ನುತ್ತಿದ್ದವರ ಭ್ರಮೆ ಈಗ ಇಳಿದಿದೆ. ಯುವಕರ ತಲೆಯಿಂದ ಬಿಜೆಪಿ ಹೋಗುತ್ತಿದೆ. 40 ಪರ್ಸೆಂಟ್ ತಿನ್ನೋದೆ ಇವರ ಸಾಧನೆ. ಡಬಲ್ ಇಂಜಿನ್ ಎರಡೂ ಫೇಲಾಗಿವೆ. ಇವನ್ನು ಕಿತ್ತು ಹಾಕಿ ಕಾಂಗ್ರೆಸ್ ತನ್ನಿ. ಬಿಜೆಪಿಯವರು ಕರ್ನಾಟಕದ ಘನತೆ ಹಾಳು ಮಾಡಿದ್ದಾರೆ. ತೋಟಗಾರಿಕೆ ಇಲಾಖೆ ಸೇರಿ ಎಲ್ಲ ಮುಚ್ಚಿದ್ದಾರೆ ಎಂದರು.
ಜಿಲ್ಲೆಗೆ ಬೇಸಿಗೆಯಲ್ಲೂ ನೀರು ಒದಗಿಸಿದ್ದೇವೆ. ಹಲವಾರು ಕೆಲಸ ಮಾಡಿದ್ದೇವೆ. ಮತ್ತೆ ವಿಜಯಪುರ ಅಭಿವೃದ್ಧಿ ಪರ್ವ ಆರಂಭವಾಗಲಿದೆ. ಹಾಗಾಗಿ ನಮಗೆ ಮತ ಕೇಳಲು ಯಾವ ಅಳುಕಿಲ್ಲ ಎಂದು ಮನವಿ ಮಾಡಿದರು.
ಅಭ್ಯರ್ಥಿ ವಿಠ್ಠಲ ಕಟಕದೊಂಡ ಮಾತನಾಡಿ, ನಾನು ಬಿಜಾಪುರದ ಚಿತ್ರಣ ಬದಲಿಸಲು ಎಂ.ಬಿ.ಪಾಟೀಲರ ಮಾರ್ಗದರ್ಶನದಲ್ಲಿ ದುಡಿಯುತ್ತೇನೆ. ಪಾಟೀಲರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಕ್ಕೆ ಅವರ ಋಣ ಎಂದೂ ಮರೆಯಲ್ಲ. ಕಾಂಗ್ರೆಸ್ ಸರಕಾರ ಆಗುತ್ತೆ, ಎಲ್ಲರಿಗೆ ನೆಮ್ಮದಿ ತರುತ್ತೆ ಎಂದರು.
ಎಸ್.ಪಿ. ಬಿರಾದಾರ ಪ್ರಸ್ತಾವಿಕ ಮಾತನಾಡಿ, ಇಂದಲ್ಲ ನಾಳೆ ಪಾಟೀಲರು ಸಿಎಂ ಆಗೇ ಆಗ್ತಾರೆ ಎಂದರು.
ಪಕ್ಷದ ಜಿಲ್ಲಾಧ್ಯಕ್ಷ ರಾಜು ಆಲಗೂರ, ಶಾನವಾಜ್ ಮುಲ್ಲಾ, ರಾಜು ಕೊಟ್ಟಲಗಿ, ಶಿವಾನಂದ ಜಂಗಮಶಿಟ್ಟಿ, ವೀರಣ್ಣ ಹುಂಡೇಕಾರ, ಕರಿಕಬ್ಬಿ, ಸುರೇಶ ಗೊಣಸಗಿ, ರಾಕೇಶ ಕಲ್ಲೂರ,
ಪ್ರಶಾಂತ ಬಿರಾದಾರ, ಯಲ್ಲಪ್ಪ ಪೋಳ, ರಮೇಶ ಆಳೂರ, ರಾಜು ರಂಜಣಗಿ, ವಿನೋದ, ಶಿವಾಜಿ ಪೋಳ ಅನೇಕರಿದ್ದರು. ಶಿವು ಹಿರೇಮಠ ಮತ್ತವರ ತಂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.

BIJAPUR NEWS congress m b patil udaya rashmi VITTAL KATAKADOND
Share. Facebook Twitter Pinterest Email Telegram WhatsApp
  • Website

Related Posts

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ
    In (ರಾಜ್ಯ ) ಜಿಲ್ಲೆ
  • ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ
    In ವಿಶೇಷ ಲೇಖನ
  • ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಲ್ಲಿ ಮಕ್ಕಳ ಆರೋಗ್ಯ ಅಡಗಿದೆ :ಎಸ್.ಕೆ.ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ
    In (ರಾಜ್ಯ ) ಜಿಲ್ಲೆ
  • ಹಿರಿಯರನ್ನು ಗೌರವಿಸುವುದು ಯುವಪೀಳಿಗೆ ಜವಾಬ್ದಾರಿ :ಪ್ರೊ.ಹಿರೇಮಠ
    In (ರಾಜ್ಯ ) ಜಿಲ್ಲೆ
  • ಡಾ.ಸರೋಜನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ
    In (ರಾಜ್ಯ ) ಜಿಲ್ಲೆ
  • ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.