Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಮಿತ ಷಾ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಅಮಿತ ಷಾ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರಗತಿಪರ ಚಿಂತಕರು, ಅಂಬೇಡ್ಕರ ಅಭಿಮಾನಿಗಳಿಂದ ಪ್ರತಿಭಟನೆ | ಷಾ ಪ್ರತಿಕೃತಿ ದಹಿಸಿ ಆಕ್ರೋಶ

ಉದಯರಶ್ಮಿ ದಿನಪತ್ರಿಕೆ

ಇಂಡಿ : ಡಾ.ಬಿ.ಆರ್‌.ಅಂಬೇಡ್ಕರ ಅವರ ಬಗ್ಗೆ ಹಗುರವಾಗಿ ,ಅವಮಾನಕರ ಹೇಳಿಕೆ ನೀಡಿರುವ ಗೃಹ ಸಚಿವ ಅಮಿತ ಷಾ ಅವರು ಕೂಡಲೆ ದೇಶದ ಜನತೆಯ ಕ್ಷಮೆ ಕೊರಬೇಕು. ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಚಿಂತಕರು ಹಾಗೂ ಅಂಬೇಡ್ಕರ ಅಭಿಮಾನಿಗಳು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟು ಟಿಪ್ಪುಸುಲ್ತಾನ, ಬಸವೇಶ್ವರ, ಅಂಬೇಡ್ಕರ, ಮಹಾವೀರ ವೃತ್ತಗಳ ಮೂಲಕ ನಡೆದು ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ, ಟಾಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ ಕೇಂದ್ರ ಸಚಿವ ಅಮಿತ ಷಾ ಅವರ ಪ್ರತಿಕೃತಿ ದಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಎಸ್ಎಸ್‌ ಸಂಚಾಲಕ ರಮೇಶ ನಿಂಬಾಳಕರ, ಸತ್ತಾರ ಬಾಗವಾನ, ಜಟ್ಟೆಪ್ಪ ರವಳಿ, ಇಲಿಯಾಸ ಬೊರಾಮಣಿ, ಸದಾಶಿವ ಪ್ಯಾಟಿ, ಭೀಮಣ್ಣ ಕವಲಗಿ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಅವರು, ರಾಜ್ಯಸಭೆಯಲ್ಲಿ ಅಂಬೇಡ್ಕರ್ ಅವರ ಬಗ್ಗೆ ಅವಮಾನಕರ ಹೇಳಿಕೆ ನೀಡಿರುವ ಗೃಹ ಸಚಿವ ಅಮಿತ್ ಶಾ ಅವರು ಈ ಕೂಡಲೇ ಕ್ಷಮೆಯಾಚಿಸಬೇಕು. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವುದನ್ನು ಈ ದೇಶ ಸಹಿಸುವುದಿಲ್ಲ.ಸಂವಿಧಾನ ಶಿಲ್ಪಿ ಅಂಬೇಡ್ಕರ್ ದೇಶಕ್ಕೆ ಹೊಸ ದಿಕ್ಕು ತೋರಿಸಿದವರು. ಅಂಬೇಡ್ಕರ್ ಅವರಿಗೆ ಅಥವಾ ಅವರು ರಚಿಸಿರುವ ಸಂವಿಧಾನಕ್ಕೆ ಅವಮಾನ ಮಾಡಿದರೆ ಈ ದೇಶದ ಜನ ಸಹಿಸುವುದಿಲ್ಲ. ತಕ್ಷಣ ಗೃಹ ಸಚಿವರು ಕ್ಷಮೆಯಾಚಿಸಬೇಕು. ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ನಂತರ ಪ್ರತಿಭಟನಾಕಾರರು ತಾಲೂಕು ಆಡಳಿತ ಸೌಧಕ್ಕೆ ತೆರಳಿ ಧರಣಿ ನಡೆಸಿದರು. ನಂತರ ಎಸಿ ಅಬೀದ್‌ ಗದ್ಯಾಳ ಅವರಿಗೆ ಮನವಿ ಸಲ್ಲಿಸಿದರು.
ಪಾಪು ಕಿತ್ತಲಿ, ದಸ್ತಗೀರ ಮುಲ್ಲಾ, ಪ್ರಶಾಂತ ಕಾಳೆ, ವಿನಾಯಕ ಗುಣಸಾಗರ, ಸೋಮು ಮ್ಯಾಕೇರಿ, ಭೀಮಾಶಂಕರ ಮೂರಮ, ಹುಚ್ಚಪ್ಪ ತಳವಾರ, ಸಣ್ಣಪ್ಪ ತಳವಾರ ಮಾತನಾಡಿದರು.
ನಿರ್ಮಲಾ ತಳಕೇರಿ,ಶೈಲಜಾ ಜಾದವ, ಸಂಜೀವ ಚವ್ಹಾಣ, ರೈಸ್‌ ಅಸ್ಟೇಕರ, ಜಾವೀದ ಮೋಮಿನ, ರಾಜಶೇಖರ ಹಳ್ಳದಮನಿ, ವಿಕಾಶ ಹೊಸಮನಿ, ಕಲ್ಲು ಅಂಜುಟಗಿ, ಮಿಲಿಂದ ಹೊಸಮನಿ,ಶೇಖರ ಶಿವಶರಣ, ಮಲ್ಲು ಮಡ್ಡಿಮನಿ, ಆನಂದ ಕಾಂಬಳೆ, ಆನಂದ ಇಂಗಳಗಿ, ರಾಮಚಂದ್ರ ದೊಡಮನಿ, ರವಿ ನಡಗಡ್ಡಿ, ಅವಿನಾಶ ಬಗಲಿ, ಸಂತೋಷ ಪರಸೆನವರ, ಶಿವಯೋಗೆಪ್ಪ ಮಾಡ್ಯಾಳ, ವಿಠಲ ಗಾಯಕವಾಡ, ಪೀರಪ್ಪ ಕಟ್ಟಿಮನಿ, ಉತ್ತಮ ಕಟ್ಟಿಮನಿ, ನಾಗೇಶ ತಳಕೇರಿ, ಬಾಬು ಗುಡಮಿ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.