Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸುಪ್ರಿಂ ಕೋರ್ಟ್ ಆದೇಶ ಸ್ವಾಗತಾರ್ಹ :ಪ್ರಭುಗೌಡ
(ರಾಜ್ಯ ) ಜಿಲ್ಲೆ

ಸುಪ್ರಿಂ ಕೋರ್ಟ್ ಆದೇಶ ಸ್ವಾಗತಾರ್ಹ :ಪ್ರಭುಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಚಿಂಚೊಳ್ಳಿಯ ಸಿದ್ಧಸಿರಿ ಎಥನಾಲ್ ಮತ್ತು ಪವರ್ ಘಟಕದ ಸರ್ವೋಚ್ಛ ನ್ಯಾಯಾಲಯದ ಆದೇಶ ಸ್ವಾಗತಾರ್ಹ. ಸತ್ಯಕ್ಕೆ ಜಯ ಕಟ್ಟಿಟ್ಟ ಬುತ್ತಿ ಎಂಬ ಮಾತು ಈ ಪ್ರಕರಣದ ಆದೇಶ ಮೂಲಕ ಮತ್ತೊಮ್ಮೆ ಸಾಬೀತು ಮಾಡಿದಂತಾಗಿದೆ ಎಂದು ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು.
ಈ ಕುರಿತು ಉದಯರಶ್ಮಿಯೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಿ ಸುಖಾ ಸುಮ್ಮನೆ ಸಾವಿರಾರು ರೈತರಿಗೆ, ಕಾರ್ಮಿಕರಿಗೆ ಅನ್ಯಾಯ ಮಾಡಿದ್ದರು. ಸದ್ಯ ಪ್ರಕರಣದ ವಿಚಾರಣೆ ಮುಗಿದು ಆದೇಶವಾಗಿದ್ದು ಆದೇಶದಲ್ಲಿ ೭ ದಿನಗಳಲ್ಲಿ ಕಬ್ಬು ನುರಿಸಲು ಅನುಮತಿ ನೀಡುವಂತೆ ತಿಳಿಸಿದೆ. ಈ ಆದೇಶದಿಂದ ಸಾಕಷ್ಟು ಕಾರ್ಮಿಕರಿಗೆ, ರೈತರಿಗೆ ಅನುಕೂಲವಾಗಿದೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026
    In ದಿನಪತ್ರಿಕೆ
  • ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ
    In ವಿಶೇಷ ಲೇಖನ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
  • ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
    In (ರಾಜ್ಯ ) ಜಿಲ್ಲೆ
  • ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದ ವಿದ್ಯಾಸ್ಪೂರ್ತಿ ಶಾಲೆಯ ಅನುಮತಿ ರದ್ದು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.