Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಯಲಾಟಗಳಲ್ಲಿ ಬದುಕಿನ ರೀತಿ-ನೀತಿ ಅಡಗಿದೆ :ಡಾ.ದುರ್ಗಾದಾಸ
(ರಾಜ್ಯ ) ಜಿಲ್ಲೆ

ಬಯಲಾಟಗಳಲ್ಲಿ ಬದುಕಿನ ರೀತಿ-ನೀತಿ ಅಡಗಿದೆ :ಡಾ.ದುರ್ಗಾದಾಸ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಾಳಿಕೋಟೆ: ಬಯಲಾಟಗಳು ಕೇವಲ ಮನರಂಜನೆ ಅಲ್ಲ. ಜೀವನಕ್ಕೆ ಬೇಕಾದ ಕಲೆ – ನೆಲೆ ಬಯಲಾಟದಲ್ಲಿ ಕಾಣುತ್ತೇವೆ. ಟಿ ವಿ ಮತ್ತು ಮೊಬೈಲ್ ಪ್ರಭಾವದಿಂದ ಬಯಲಾಟ ಸಂಸ್ಕೃತಿ ಕಡಿಮೆಯಾಗುತ್ತಿದೆ ಎಂದು ಕರ್ನಾಟಕ ಬಯಲಾಟ ಆಕಾಡೆಮಿ ಅಧ್ಯಕ್ಷ ಡಾ. ಕೆ ಆರ್ ದುರ್ಗಾದಾಸ್ ಅಭಿಪ್ರಾಯಪಟ್ಟರು.
ತಾಳಿಕೋಟೆ ತಾಲೂಕು ಮಿಣಜಗಿ ಗ್ರಾಮದ ಗ್ರಾಮದೇವತೆ ಜಾತ್ರೆ ಪ್ರಯುಕ್ತ ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಘಟಕ ಕರ್ನಾಟಕ ಬಯಲಾಟ ಅಕಾಡೆಮಿ ಬಾಗಲಕೋಟೆ ಮತ್ತು ಜಾತ್ರಾ ಸಮಿತಿ ಸಹಯೋಗದಲ್ಲಿ ” ಬಯಲಾಟ ವಿಚಾರ ಸಂಕಿರಣ ಮತ್ತು ಪ್ರದರ್ಶನ ” ಉದ್ಘಾಟಿಸಿ ಮಾತನಾಡುತ್ತ ಜಾತ್ರೆ ಉತ್ಸವಗಳ ಮೂಲಕ ನಮ್ಮ ಮಕ್ಕಳಲ್ಲಿ ಸಂಸ್ಕೃತಿ ಬೆಳೆಸುತ್ತಾ, ನಮ್ಮ ಹಳ್ಳಿಗಳನ್ನು ಸಾಂಸ್ಕೃತಿಕ ನೆಲೆಗಳನ್ನಾಗಿ ಮಾಡೋಣ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ ಡಿ ಆರ್ ಮಳಖೇಡ , ಬಯಲಾಟಗಳಲ್ಲಿ ಗ್ರಾಮೀಣ ಬದುಕು ಅನಾವರಣಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಬಯಲಾಟ ಪ್ರದರ್ಶನ ವಿರಳವಾಗುತ್ತಿದೆ. ಯುವ ಜನಾಂಗ ಜಾನಪದ ಪರಂಪರೆಯಿಂದ ದೂರಾಗುತ್ತಿರುವುದು ಕಳವಳಕಾರಿ ವಿಷಯ ಎಂದರು.
” ಬಯಲಾಟಗಳಲ್ಲಿ ಲೋಕನೀತಿ ” ಕುರಿತು ಪ್ರೊ ದೇವೇಂದ್ರ ಗೋನಾಳ ಮತ್ತು ” ಗ್ರಾಮದೇವತೆ ಜಾತ್ರೆಗಳ ಮಹತ್ವ” ಕುರಿತು ಉಪನ್ಯಾಸ ನೀಡಿ ಬಯಲಾಟಗಳಲ್ಲಿ ಪ್ರತಿ ಕುಟುಂಬ ಅನಾವರಗೊಳ್ಳುತ್ತಿದೆ. ಗ್ರಾಮ ದೇವತಾ ಆರಾಧನೆಯಲ್ಲಿ ಜನರ ನೆಮ್ಮದಿ ಅಡಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಜಾನಪದ ಕಲಾವಿದರು ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿದ್ದಾರೆ. ಕಲಾವಿದರಿಗೆ ನೆರವಾಗಲು ಮನವಿ ಮಾಡಿದರು.
ಬಯಲಾಟ ಅಕಾಡೆಮಿ ಸದಸ್ಯೆ ಅನುಸುಬಾಯಿ ವಡ್ಡರ ಮತ್ತು ಸಾಹಿತಿ ಸುಮಂಗಲಾ ಕೋಳೂರು ಮಾತನಾಡಿದರು. ವೇದಿಕೆಯಲ್ಲಿ ಕ ಜಾ ಪ ಸಂಘಟನಾ ಕಾರ್ಯದರ್ಶಿ ಪುಂಡಲೀಕ ಮುರಾಳ, ಕ ಜಾ ಪ ತಾಳಿಕೋಟೆ ಅಧ್ಯಕ್ಷ ಸಿದ್ದನಗೌಡ ಕಾಸಿನಕುಂಟಿ, ಗ್ರಾಮದ ಹಿರಿಯರಾದ ಹಣಮಂತ್ರಾಯಗೌಡ ಬಾಗೇವಾಡಿ, ಶಿವಾನಂದ ಹೀರೆಮಠ, ಜಿ ಕೆ ಬಿರಾದಾರ ಉಪಸ್ತಿತರಿದ್ದರು.
ಪ್ರೊ ಜಿ ಎಂ ಹಳ್ಳೂರ ಸ್ವಾಗತಿಸಿದರು. ಸಿದ್ದು ಕರಡಿ ನಿರೂಪಿಸಿದರು. ಆರ್ ಎಸ್ ವಾಲಿಕಾರ ವಂದಿಸಿದರು.
ರಾತ್ರಿ ಬಯಲಾಟ ಅಕಾಡೆಮಿ 2024-25 ನೆ ಸಾಲಿನ ಧನಸಹಾಯ ಅಡಿಯಲ್ಲಿ ” ಬಸವನ ಬಾಗೇವಾಡಿಯ ಶ್ರೀ ರೇಣುಕಾ ಯಲ್ಲಮ್ಮ ಬಯಲಾಟ ಪ್ರದರ್ಶನ ನಡೆಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.