Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೨೭ರವರೆಗೆ ಮ್ಯಾನುವೇಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆ
(ರಾಜ್ಯ ) ಜಿಲ್ಲೆ

ಡಿ.೨೭ರವರೆಗೆ ಮ್ಯಾನುವೇಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಭಾರತ ಸರ್ಕಾರದ ಅಧೀನ ಸಂಸ್ಥೆಯಾದ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆರ್ಥಿಕ ಮತ್ತು ಅಭಿವೃದ್ಧಿ ಕಾಪೋರೇಷನ್ ವತಿಯಿಂದ ಡಿಸೆಂಬರ್ ೨೩ರಿಂದ ಡಿಸೆಂಬರ್ ೨೭ರವರೆಗೆ ಮ್ಯಾನುವೇಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೨೦೧೩ ಅಥವಾ ತದನಂತರ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕೆಲಸದಲ್ಲಿ ತೊಡಗಿಸಿಕೊಂಡವರು, ಒಣ ಮಲದ ಗುಂಡಿಗಳ ಶೌಚಾಲಯಗಳನ್ನು ಸ್ವಚ್ಛಗೊಳಿಸುವುದು, ತೆರೆದ ಮತ್ತು ಸ್ವಚ್ಚತೆ ಇಲ್ಲದ ಗುಂಡಿಯಲ್ಲಿ ಸಂಗ್ರಹವಾಗಿರುವ ಅನಾರೋಗ್ಯಕರ ಶೌಚಾಲಯಗಳ ಮಾನವರು ಮಲವನ್ನು ಶುಚಿಗೊಳಿಸುವುದು. ಒಂದು ಗುಂಡಿಯ ಶೌಚಾಲಯವನ್ನು ದೈಹಿಕ ಶ್ರಮದಿಂದ ಸ್ವಚ್ಛಗೊಳಿಸುವುದು, ಶೌಚಾಲಯದಿಂದ ಮಲ ಸೇರುವ ಚರಂಡಿಗಳನ್ನು ಸ್ವಚ್ಛಗೊಳಿಸುವ ಯಾವುದೇ ವ್ಯಕ್ತಿಗಳು ಇದ್ದಲ್ಲಿ, ವಿಜಯಪುರ ಜಿಲ್ಲೆಯ ಕೆಳಕಂಡ ಸ್ಥಳದಲ್ಲಿ ಆಯೋಜಿಸಿರುವ ಸಮೀಕ್ಷೆ ಮತ್ತು ಗುರುತಿಸುವಿಕೆಯ ಶಿಬಿರದಲ್ಲಿ ಭಾಗವಹಿಸಿ ಹೆಸರನ್ನು ನೋಂದಾಯಿಸಿಕೊಳ್ಳುವುದು.
ವಿಜಯಪುರ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೩ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೯೯೪೫೪೧೩೨೦೫, ೮೧೨೩೩೭೬೭೭೦), ತಿಕೋಟಾ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೩ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೭೭೬೦೭೧೦೬೩೯, ೬೩೬೨೫೭೮೯೩೭), ಬಬಲೇಶ್ವರ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೩ರಂದು ಬೆಳಿಗ್ಗೆ ೧೦ ಗಂಟೆಗೆ (ಸಂರ್ಪಕಿಸಬೇಕಾದ ಮೊಬೈಲ್ ಸಂಖ್ಯೆ ೯೫೯೧೫೦೯೧೩೬, ೯೫೩೫೪೮೬೯೪೯), ಇಂಡಿ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೪ರಂದು ಬೆಳಿಗ್ಗೆ ೧೦ಗಂಟೆಗೆ (ಸಂರ್ಪಕಿಸಬೇಕಾದ ಮೊಬೈಲ್ ಸಂಖ್ಯೆ ೯೦೦೮೫೪೦೫೬೬, ೯೦೩೬೬೩೭೫೦), ಚಡಚಣ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೪ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೭೩೩೮೩೨೦೭೧೨, ೯೭೪೧೬೫೪೫೬೩), ಆಲಮೇಲ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೪ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೭೬೧೯೨೯೮೬೭೮, ೯೮೮೦೨೦೫೪೬೫), ಸಿಂದಗಿ
ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೬ರಂದು ಬೆಳಿಗ್ಗೆ ೧೦ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೭೮೯೯೫೮೮೧೮೭, ೯೮೮೦೧೪೨೩೨೫), ದೇವರ ಹಿಪ್ಪರಗಿ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೬ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೮೬೧೮೧೬೩೪೪೮, ೭೭೬೦೪೦೨೦೧೮), ಬಸವನ ಬಾಗೇವಾಡಿ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೬ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೯೬೬೩೩೧೮೨೪೨, ೭೮೯೯೯೫೦೧೨೦), ಕೋಲಾರ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೬ರಂದು ಬೆಳಿಗ್ಗೆ ೧೦ ಗಂಟೆಗೆ(ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೯೪೪೮೩೩೭೩೯೩, ೯೪೮೨೦೫೮೦೧೯), ಮುದ್ದೇಬಿಹಾಳ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೭ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೯೦೧೯೭೯೫೫೫೪, ೯೬೮೬೩೧೫೫೯೧), ತಾಳಿಕೋಟೆ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೭ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೯೦೧೯೭೯೫೫೫೪, ೯೮೮೦೭೫೬೯೬೦), ನಿಡಗುಂದಿ ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಡಿಸೆಂಬರ್ ೨೭ರಂದು ಬೆಳಿಗ್ಗೆ ೧೦ ಗಂಟೆಗೆ (ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ ೮೭೨೨೪೨೪೮೪೮, ೯೧೪೮೬೩೩೪೮೨) ಇಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳುವುದು.
ಹೆಸರು ನೋಂದಾವಣೆಗೆ ಆಗಮಿಸುವ ವ್ಯಕ್ತಿಯು ಪಾಸ್ ಪೋರ್ಟ್ ಅಳತೆಯ ಒಂದು ಭಾವಚಿತ್ರ, ಬ್ಯಾಂಕ್ ಖಾತೆಯ ಪಾಸ್ ಬುಕ್ ಪ್ರತಿ, ಆಧಾರ್ ಪ್ರತಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಬಿಪಿಎಲ್ ಕಾರ್ಡ್, ಮ್ಯಾನ್ಯುಯಲ್ ಸ್ಕ್ಯಾವೆಂಜರ್ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ವೈಯಕ್ತಿಕ ವಿವರಗಳನ್ನು ಸಾಬೀತು ಪಡಿಸುವ ದಾಖಲಾತಿಗಳು, ಮ್ಯಾನ್ಯುಯಲ್ ಸ್ಕ್ಯಾವೆಂಜರ್ನಲ್ಲಿ ತೊಡಗಿಸಿಕೊಂಡಿರುವ ಕುರಿತಂತೆ ಯಾವುದೇ ದಾಖಲಾತಿಗಳನ್ನು ಸಲ್ಲಿಸಬೇಕು.
ಸದರಿ ದಾಖಲೆಗಳೊಂದಿಗೆ ಹಾಜರಾದ ಸಫಾಯಿ ಕರ್ಮಚಾರಿಗಳ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿ, ಸದರಿ ವೃತ್ತಿಯಿಂದ ಮುಕ್ತಿಗೊಳಿಸಿ. ಸ್ವಾವಲಂಬಿಗಳಾಗಿ ಬದುಕನ್ನು ಸಾಗಿಸಲು ಸರ್ಕಾರವು ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅದ್ದರಿಂದ ಈ ವೃತ್ತಿಯಲ್ಲಿ ತೊಡಗಿರುವ ಸಾರ್ವಜನಿಕರು ಈ ಸದಾವಕಾಶವನ್ನು ಬಳಸಿಕೊಳ್ಳಲು ತಮ್ಮ ಹೆಸರನ್ನು ತಪ್ಪದೇ ನೊಂದಾಯಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.