ಸಿಂದಗಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ ೧೧ ದಿನ ಮಾತ್ರ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ.
ಈ ಬಾರಿ ತಾಲೂಕಿನ ಚಾಂದಕವಟೆ ಗ್ರಾಮದ ಬಿಜೆಪಿ ಮುಖಂಡರಾದ ಪ್ರವೀಣ ಕಂಟಿಗೊAಡ, ಸಂತೋಷ ಕಂಟಿಗೊAಡ, ಧರೆಪ್ಪ ಕಂಟಿಗೊAಡ, ರಾಕೇಶ ಕಂಟಿಗೊAಡ, ಪರಮಾನಂದ ಕಂಟಿಗೊAಡ, ನಾಗಪ್ಪ ಕಂಟಿಗೊAಡ ಅವರು ಬಿಜೆಪಿಯನ್ನು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿ ಅಶೋಕ ಮನಗೂಳಿ ಮತ್ತು ಮುಖಂಡರಾದ ಬಸನಗೌಡ ಪಾಟೀಲ, ಗುರಣ್ಣಗೌಡ ಪಾಟೀಲ ಅವರ ನೇತೃತ್ವದಲ್ಲಿ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಅವರೊಂದಿಗೆ ಕಬೂಲ ಮುಲ್ಲಾ, ಚಾಂದಸಾಬ ಮುಲ್ಲಾ, ಯಾಸೀನ ಚಟ್ಟರಕಿ, ಪರಮಾನಂದ ಗಾಳಿ, ಯಲ್ಲಾಲಿಂಗ ಬಮ್ಮನಳ್ಳಿ, ಶಿವಯೋಗೆಪ್ಪ ಸಾಲೋಟಗಿ, ಶಿವಶಂಕರ ಸಿನ್ನೂರ, ಬಾಬು ತಳವಾರ, ಶಂಕರಗೌಡ ಪಾಟೀಲ ಸೇರಿದಂತೆ ನೂರಾರು ಕಾರ್ಯಕರ್ತರು ಪಕ್ಷ ಸೇರ್ಪಡೆಗೊಂಡರು.
Subscribe to Updates
Get the latest creative news from FooBar about art, design and business.
Related Posts
Add A Comment