Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಗರಿಕ ಸಮಾಜದ ಸ್ವಾತಂತ್ರ್ಯ ಎತ್ತಿಹಿಡಿಯಲು ಮಾನವ ಹಕ್ಕುಗಳ ಘೋಷಣೆ
(ರಾಜ್ಯ ) ಜಿಲ್ಲೆ

ನಾಗರಿಕ ಸಮಾಜದ ಸ್ವಾತಂತ್ರ್ಯ ಎತ್ತಿಹಿಡಿಯಲು ಮಾನವ ಹಕ್ಕುಗಳ ಘೋಷಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರೀಯ ಗ್ರಾಹಕರ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿದ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಗ್ರಾಹಕರಿಗೆ ತಮ್ಮ ಹಕ್ಕುಗಳ ಮತ್ತು ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಕಾನೂನು ಸೇವಾ ಸಮಿತಿಯ ವತಿಯಿಂದ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯಗಳು ಹಾಗೂ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಲಗಿಡದ ಹೇಳಿದರು.
ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಗ್ರಾಹಕರ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಈ ಭೂಮಿಯ ಮೇಲೆ ಪ್ರತಿಯೊಂದು ಜೀವಿಗೂ ಜೀವಿಸುವ ಹಕ್ಕಿದೆ. ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಮಾನವ ಹಕ್ಕುಗಳನ್ನು ಘೋಷಿಸಲಾಯಿತು. ಅಹಾರ, ಉಡುಪು ಮತ್ತು ವಸತಿ ಈ ಸೌಲಭ್ಯಗಳನ್ನು ಪಡೆಯುವದು ಪ್ರತಿಯೊಬ್ಬ ಪ್ರಜೆಯ ಜನ್ಮಸಿದ್ಧ ಹಕ್ಕಾಗಿದೆ ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿ ಹಿಂದೆ ವ್ಯಾಪಾರಿಗಳಿಂದ ಭಾರತೀಯರಿಗೆ ಆಗುತ್ತಿರುವ ಶೋಷಣೆ ಮತ್ತು ದುಷ್ಪರಿಣಾಮವನ್ನು ತಪ್ಪಿಸಲು ೧೯೮೬ ರಲ್ಲಿ ಗ್ರಾಹಕರ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಗ್ರಾಹಕರು ತಮಗೆ ಮೋಸವಾದಲ್ಲಿ ಈ ಕಾಯ್ದೆಯ ಮೂಲಕ ಪ್ರಕರಣ ದಾಖಲಿಸಿ ನ್ಯಾಯ ಪಡೆದುಕೊಳ್ಳಬಹುದು. ಮತ್ತು ೨ನೇ ಮಹಾಯುದ್ಧದಲ್ಲಿ ನಡೆದ ಗಣನೀಯ ಸಾವು ನೋವುಗಳು ಮುಂದೆ ಸಂಭವಿಸದಂತೆ ತಡೆಯಲು ಮಾನವ ಹಕ್ಕುಗಳನ್ನು ಘೋಷಿಸಲಾಯಿತು. ಇದರ ಮುಖ್ಯ ಉದ್ದೇಶ ಮಾನವ ಹಕ್ಕುಗಳ ರಕ್ಷಣೆಯಾಗಿದೆ ಎಂದರು.
ಹಿರಿಯ ಶ್ರೇಣಿ ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ ಮಾತನಾಡಿದರು. ಗ್ರಾಹಕರ ಹಕ್ಕುಗಳು ಹಾಗೂ ಹಿತರಕ್ಷಣಾ ಕಾಯ್ದೆ ಕುರಿತು ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ ಮತ್ತು ಮಾನವ ಹಕ್ಕುಗಳು ಮತ್ತು ಕಾಯ್ದೆಯ ಕುರಿತು ನ್ಯಾಯವಾದಿ ಆರ್.ವಾಯ್.ನಾಲತವಾಡ ವಿಶೇಶ ಉಪನ್ಯಾಸ ನೀಡಿದರು. ತಹಶೀಲ್ದಾರ ಬಲರಾಮ ಕಟ್ಟಿಮನಿ, ಕಿರಿಯ ಶ್ರೇಣಿ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ನ್ಯಾಯವಾದಿಗಳ ಸಂಘದ ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಅರವಿಂದ ಕುಂಬಾರ, ದಲಾಯತ ಮಹಾಂತೇಶ ಹಚರಡ್ಡಿ, ನ್ಯಾಯವಾದಿ ಚೇತನ ಶಿವಶಿಂಪಿ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!

ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ

ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬೆಟ್ಟಿಂಗ್ ದಂಧೆಯ ಭಸ್ಮಾಸುರರಿಗೆ ಬಿಸಿ ಮುಟ್ಟಿಸಿ!
    In ವಿಶೇಷ ಲೇಖನ
  • ಎ.೨ ರಂದು ಹಳ್ಳಿ ಮೋಟಾರ್ಸ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಮುಕ್ಕೋಟಿ ದೇವರ ಸಮಾಗಮ ಹೊಂದಿದ ಶ್ರೀ ಬಲಭೀಮ
    In ವಿಶೇಷ ಲೇಖನ
  • ಸೆಕೆಂಡಿನ ಮಹತ್ವ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದವನಿಗೆ ಕೇಳಿ
    In ವಿಶೇಷ ಲೇಖನ
  • ಒಬ್ಬಂಟಿ ಜೀವಗಳ ತೊಳಲಾಟಗಳು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.