Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..

ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!

ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಕಣಾಚಾರಿ ಜಗತ್ತು ಕಂಡ ಶ್ರೇಷ್ಠ ಶಿಲ್ಪಿ :ಬಂಡೆ
(ರಾಜ್ಯ ) ಜಿಲ್ಲೆ

ಜಕಣಾಚಾರಿ ಜಗತ್ತು ಕಂಡ ಶ್ರೇಷ್ಠ ಶಿಲ್ಪಿ :ಬಂಡೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಅಮರಶಿಲ್ಪಿ ಜಕಣಾಚಾರಿ ಜಗತ್ತು ಕಂಡ ಶ್ರೇಷ್ಠ ಶಿಲ್ಪಿ. ವಿಚಾರಧಾರೆ, ಸಂಸ್ಕೃತಿಯ ಬಗ್ಗೆ ಎಲ್ಲರೂ ಅರ್ಥೈಸಿಕೊಂಡು, ಶ್ರದ್ದೆ-ನಂಬಿಕೆಯಿಂದ ಮುನ್ನಡೆದಾಗ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಬುಧವಾರದಂದು ಜರುಗಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಧೇಶಿಸಿ ಮಾತನಾಡಿದರು.
ಭಾರತೀಯ ಶಿಲ್ಪಕಲೆಗೆ ಜಕಣಾಚಾರಿ ಅವರ ಕೊಡುಗೆ ಅನನ್ಯ. ಕನ್ನಡ ಶಿಲ್ಪಕಲೆಯ ಪರಂಪರೆಯನ್ನು ಶ್ರೀಮಂತಗೊಳಿಸಿದ ಕೀರ್ತಿ ಜಕಣಾಚಾರಿ ಅವರಿಗೆ ಸಲ್ಲುತ್ತದೆ. ಬೇಲೂರು, ಹಳೆಬೀಡು, ಹಂಪಿ, ಪಟ್ಟದಕಲ್ಲು, ಐಹೊಳೆಯಂತಹ ಸ್ಥಳಗಳಲ್ಲಿ ಶಿಲೆಯಲ್ಲಿ ಜೀವಂತ ಕಲೆ ನಿರ್ಮಾಣ ಮಾಡಿದ ಮಹಾನ್ ವ್ಯಕ್ತಿ ಎಂದು ಹೇಳಿದರು.
ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತೀಯ ಸಂಸ್ಕೃತಿಯ ಪ್ರತೀಕವಾದ ವಾಸ್ತುಶಿಲ್ಪ ಕಲೆಯನ್ನು ಅಜರಾಮರಗೊಳಿಸಿದ ಕೀರ್ತಿ ಜಕಣಾಚಾರಿ ಅವರಿಗೆ ಸಲ್ಲುತ್ತದೆ. ಅವರನ್ನು ಸ್ಮರಿಸಿ, ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಗ್ರಾಮಸ್ಥರಾದ ಬೇಗಂ ಮುಲ್ಲಾ, ಕಮಲಾಬಾಯಿ ದಳವಾಯಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..

ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!

ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ

ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
  • ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
    In (ರಾಜ್ಯ ) ಜಿಲ್ಲೆ
  • ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದ ವಿದ್ಯಾಸ್ಪೂರ್ತಿ ಶಾಲೆಯ ಅನುಮತಿ ರದ್ದು!
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ತಾಪಂ ಸ್ವೀಪ್ ಸಮಿತಿಯಿಂದ ಎಸ್ಐಆರ್ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಪ್ರಗತಿ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಜು.೧೪ರಿಂದ ಸೋಮದೇವರಹಟ್ಟಿ ತಾಂಡಾ ದುರ್ಗಾದೇವಿಯ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 11, 2026
    In ದಿನಪತ್ರಿಕೆ
  • ಮಕ್ಕಳಲ್ಲಿ ಸಂಸ್ಕೃತಿ ಮತ್ತು ಸುಸಂಸ್ಕೃತಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.