Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಡಾ.ಎಂ.ಎಂ.ಕಲಬುರ್ಗಿ ಕೊಡುಗೆ ಅನನ್ಯ
(ರಾಜ್ಯ ) ಜಿಲ್ಲೆ

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಡಾ.ಎಂ.ಎಂ.ಕಲಬುರ್ಗಿ ಕೊಡುಗೆ ಅನನ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ.ಎಂ.ಎಂ.ಕಲಬುರ್ಗಿ ಅವರ ಸೃಜನ ಸಾಹಿತ್ಯ ಕುರಿತಾದ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ನಾಟಕ ಪ್ರದರ್ಶನ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಶರಣರ ಪರಂಪರೆಯ ಬಗ್ಗೆ ಅಪಾರ ಜ್ಞಾನವನ್ನು ಹೊಂದಿದ್ದ ಡಾ.ಕಲಬುರ್ಗಿ ಅವರು ಕಲ್ಯಾಣದ ಅವಸಾನದ ದಿನಗಳನ್ನು ನಾಟಕ ರೂಪದಲ್ಲಿ ಹೇಳಿದ್ದಾರೆ ಎಂದು ಚಡಚಣ ಶ್ರೀ ಸಂಗಮೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಎಂ.ಎಸ್.ಮಾಗಣಗೇರಿ ಹೇಳಿದರು.
ಅವರು ಪಟ್ಟಣದ ಮಾಂಗಲ್ಯ ಭವನದಲ್ಲಿ ಕರ್ನಾಟಕ ಸರ್ಕಾರದ ಧಾರವಾಡದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಹಾಗು ವಿಜಯಪುರದ ಕಲಬುರ್ಗಿ ಫೌಂಡೇಶನ್ ಸಹಯೋಗದಲ್ಲಿ ನಡೆದ ಡಾ.ಎಂ.ಎಂ.ಕಲಬುರ್ಗಿ ಅವರ ಸೃಜನ ಸಾಹಿತ್ಯ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ನಾಟಕ ಪ್ರದರ್ಶನ ಸಮಾರಂಭದಲ್ಲಿ ಕಲಬುರ್ಗಿ ಅವರು ರಚಿಸಿದ ಕೆಟ್ಟಿತ್ತು ಕಲ್ಯಾಣ ಎಂಬ ನಾಟಕದ ಕುರಿತಾಗಿ ಮಾತನಾಡಿದರು.
ಅವರದು ಚಲನಶೀಲವಾದ ಸಂಶೋಧನೆ. ಸುಮಾರು ೧೨ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕಾರ್ಯ ಶ್ಲಾಘನೀಯ ಎಂದರು.
ಈ ವೇಳೆ ಡಾ.ಕಲಬುರ್ಗಿ ಅವರ ಕಾವ್ಯವಾದ ನೀರು ನೀರಡಿಸಿತ್ತು ಮತ್ತು ನೀರಾಗ ನಿಂತೀನಿ ನಿರಡಿಸಿ ಕಾವ್ಯದ ಕುರಿತು ಕಲಕೇರಿಯ ಸಾಹಿತಿ ಮನು ಪತ್ತಾರ ಮಾತನಾಡಿ, ಕವಿಯಾದವನು ಭಾವನೆಗಳನ್ನು ಕಲ್ಪಿಸಿಕೊಂಡು ಬರೆಯುವದು ಬೇರೆ, ಬದುಕಿ ಬರೆಯುವುದು ಬೇರೆ. ನೀರು ನೀರಡಿಸಿತ್ತು ಕವನ ಸಂಕಲನದಲ್ಲಿನ ಎಲ್ಲ ಕನವಗಳು ಸಾಮಾನ್ಯವಾಗಿ ಅವರು ಅವರ ಬದುಕಿನಲ್ಲಿ ಕಂಡ ಭಾವನೆಗಳ ಭಾಷಾ ಶಿಲ್ಪವೆನಿಸಿವೆ ಎಂದರು.
ಇದೇ ಸಂಧರ್ಭದಲ್ಲಿ ಧಾರವಾಡದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ.ವೀರಣ್ಣ ರಾಜೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿಷ್ಠಾನದ ಸದಸ್ಯೆ ಹನುಮಾಕ್ಷಿ ಗೋಗಿ ಆಶಯ ನುಡಿಗಳನ್ನಾಡಿದರು.
ಸಾನಿಧ್ಯ ವಹಿಸಿದ ಸಿಂದಗಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಪ್ರತಿಷ್ಠಾನದ ಸದಸ್ಯ ಗದುಗಿನ ಪ್ರೋ.ಚಂದ್ರಶೇಖರ ವಸ್ತçದ, ಕಾರ್ಯಕ್ರಮವನ್ನು ಉದ್ಘಾಟಿಸಿದ ನ್ಯೂಜಿಲೆಂಡಿನ ಆಕ್ಲೆöಡ್ ಬಸವ ಸಮಿತಿ ಸಂಸ್ಥಾಪಕ ಡಾ.ಲಿಂಗಣ್ಣ ಕಲಬುರ್ಗಿ ಮಾತನಾಡಿದರು.
ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಎಂ.ಪಡಶೆಟ್ಟಿ ಸ್ವಾಗತಿಸಿದರು. ಶಿವಲಿಂಗ ಕಲಬುರ್ಗಿ ವಂದಿಸಿದರು. ಶಿಕ್ಷಕ ಚಿದಂಬರ ಬಂಡಗಾರ ನಿರೂಪಿಸಿದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.