Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿಯವರ ಸುಳ್ಳು ಆಶ್ವಾಸನೆಗಳನ್ನು ನಂಬದಿರಿ :ಪಿಂಟು
(ರಾಜ್ಯ ) ಜಿಲ್ಲೆ

ಬಿಜೆಪಿಯವರ ಸುಳ್ಳು ಆಶ್ವಾಸನೆಗಳನ್ನು ನಂಬದಿರಿ :ಪಿಂಟು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ರಾಜ್ಯದಲ್ಲಿ ಬ್ರಷ್ಟ ಬಿಜೆಪಿ ಸರಕಾರವನ್ನು ಬುಡಸಮೇತ ಕಿತ್ತೇಸೆದು ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೇಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಜನರು ಈಗಾಗಲೇ ತಿರ್ಮಾನಿಸಿದ್ದಾರೆ. ಈ ನಿಟ್ಟಿನಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಗುರ್ತಿಗೆ ಮತ ನೀಡಬೇಕು ಎಂದು ಪುರಸಭೆ ಮಾಜಿ ಸದಸ್ಯ ಪಿಂಟು ಸಾಲಿನ ನಂ ಹೇಳಿದರು.
ಪಟ್ಟಣದ ಹುಡ್ಕೋ, ವಿದ್ಯಾನಗರ, ಸೇರಿದಂತೆ ಬಡಾವಣೆಗಳಲ್ಲಿ ಪಟ್ಟಣದ ಗಣ್ಯವ್ಯಾಪಾರಸ್ತರು, ಉದ್ಯಮಿಗಳು, ಮುಖಂಡರು ಕಾರ್ಯಕರ್ತರೊಂದಿಗೆ ಕಾಂಗ್ರೇಸ್ ಅಭ್ಯರ್ಥಿ, ಮಾಜಿ ಸಚಿವ ಸಿ.ಎಸ್.ನಾಡಗೌಡ ಅವರ ಪರವಾಗಿ ಭಾನುವಾರ ಚುನಾವಣಾ ಪ್ರಚಾರ ನಡೆಸಿ ಮತಯಾಚಿಸಿ ಅವರು ಮಾತನಾಡಿದರು.
ಕಳೇದ ೨೫ ವರ್ಷಗಳಿಂದ ನಾಡಗೌಡರು ಕಾಂಗ್ರೇಸ್ ಪಕ್ಷನಿಷ್ಠರಾಗಿ ಮಾತ್ರವಲ್ಲದೇ ಹಿಂದಿನ ಮುಖ್ಯಮಂತ್ರಿಯಾಗಿದ್ದ ಎಸ್ ಬಂಗಾರಪ್ಪನವರ ಅಧಿಕಾರದಲ್ಲಿ ಸಚಿವರಾಗಿ ಹಾಗೂ ಹಲವಾರು ಹುದ್ದೆಗಳನ್ನು ಅಲಂಕರಿಸಿದ ಹಿರಿಯ ಸರಳ ಸಜ್ಜನಿಕೆಯ ವ್ಯಕ್ತಿತ್ವದ ರಾಜಕೀಯ ಅಜಾತ ಶತ್ರುಗಳಾಗಿ ರಾಜಕಾರಣ ನಡೆಸಿದಂತಹವರು. ಅವರ ಅಧಿಕಾರವಧಿಯಲ್ಲಿ ಮೇಲು ಕೀಳು, ಜಾತಿಧರ್ಮ ಎನ್ನುವ ಯಾವುದೇ ತಾರತಮ್ಯ ಮಾಡದೇ ಸಾಮಾಜಿಕ ನ್ಯಾಯದಡಿಯಲ್ಲಿ ಉತ್ತಮ ಉತ್ತಮ ಸೇವೆ ಮಾಡುವ ಮೂಲಕ ನಾಗರಬೆಟ್ಟ ಏತ ನಿರಾವರಿ, ಪೀರಾಪುರ ಏತ ನಿರಾವರಿ, ಚಿಮ್ಮಲಗಿ ಏತನಿರಾವರಿಯಂತ ನಿರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿದದ್ದರಿಂದಾಗಿ ಇಂದು ನಮ್ಮ ಮತಕ್ಷೇತ್ರದಲ್ಲಿ ಇಂದು ಮೆಣಸಿನಕಾಯಿ, ಕಬ್ಬ, ದ್ರಾಕ್ಷಿಯಂತಹ ಇನ್ನು ವಿವಿಧ ವಾಣಿಜ್ಯಬೆಳೆಗಳನ್ನು ಬೆಳೆಯುವ ಮೂಲಕ ರೈತರು ಲಕ್ಷಾಂತರ ರೂಗಳನ್ನು ಆದಾಯ ಬರುವಂತೆ ಮಾಡಿದ ಕೀರ್ತಿಗೆ ಪಾತ್ರರಾದವರು. ಡೋಂಗಿ ರಾಜಕಾರಣ ಮಾಡುವ ಬಿಜೆಪಿಯವರ ಸುಳ್ಳು ಆಶ್ವಾಸನೆಯ ಮಾತುಗಳನ್ನು ನಂಬದೇ ನಿಜವಾದ ಬಡವರ, ದೀನ ದಲಿತರ, ಮಹಿಳೆಯರ, ರೈತರ ಪರವಾದ ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸಿ ಮತ ಚಲಾಯಿಸಬೇಕು ಎಂದರು.
ಈ ವೇಳೆ ಸಂಗಣ್ಣ ಬಿರಾದಾರ, ಕರ್ನಾಟಕ ಕೋ ಆಪ್ ಬ್ಯಾಂಕಿನ ಅಧ್ಯಕ್ಷ ಸತೀಶ ಓಸ್ವಾಲ್, ಗಣ್ಯ ಉದ್ಯಮಿಗಳಾದ ಗಣೇಶ ಅನ್ನಗೌನಿ, ಅಜೀತ ಓಸ್ವಾಲ್, ಮುತ್ತಣ್ಣ ರಾಯಗೊಂಡ, ಮುತ್ತು ಕಡಿ, ಅಶೋಕ ರೇವಡಿ, ಲಾಳೆಮಶ್ಯಾಕ ನಾಯ್ಕೋಡಿ, ಪುರಸಭೆ ಸದಸ್ಯರಾದ ಮಹಿಬೂಬ ಗೊಳಸಂಗಿ, ಸಮೀರ ದ್ರಾಕ್ಷಿ, ಅಲ್ಲಾಭಕ್ಷ ಢವಳಗಿ, ನಾಗಬೂಷಣ ನಾವದಗಿ, ರಾಜೇಂದ್ರ ರಾಯಗೊಂಡ, ಮುನ್ನಾ ಮಕಾಂದಾರ, ಹುಸೇನ ಮುಲ್ಲಾ ಸೇರಿದಂತೆ ಮತ್ತಿತರರು ಇದ್ದರು.

congress muddebhihal udaya rashmi
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.