Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿದ್ದೇಶ್ವರ ಶ್ರೀ ಪ್ರವಚನದಿಂದ ಹೃದಯವಂತ ಯುವಕ ಪಡೆ ವ್ಯಕ್ತಿತ್ವ ನಿರ್ಮಾಣ
(ರಾಜ್ಯ ) ಜಿಲ್ಲೆ

ಸಿದ್ದೇಶ್ವರ ಶ್ರೀ ಪ್ರವಚನದಿಂದ ಹೃದಯವಂತ ಯುವಕ ಪಡೆ ವ್ಯಕ್ತಿತ್ವ ನಿರ್ಮಾಣ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ನಮ್ಮ ಸಂಸ್ಕೃತಿ ಹಿರಿಯರ ಕಾಲ ಕೋಶಗಳಿಂದ ದೂರ ಹೊಂದತೆಲ್ಲ ಬದುಕು ಸತ್ವ ಕಳೆದು ಕೊಳ್ಳುತ್ತ ಹೋಗುತ್ತದೆ. ಶ್ರೀ ಸಿದ್ದೇಶ್ವರ ಶ್ರೀಗಳ ಪ್ರವಚನ ಆಲಿಸಿ ಹೃದಯವಂತ ಸಮಾಜಮುಖಿ ಹೃದಯವಂತ ಯುವಕ ಪಡೆ ವ್ಯಕ್ತಿತ್ವ ನಿರ್ಮಾಣವಾಗಿದೆ ಎಂದು ಘೋಡಗೇರಿ ಶ್ರೀ ಶಿವಾನಂದ ಮಠದ ಮಲ್ಲಯ್ಯ ಶ್ರೀಗಳು ಹೇಳಿದರು.
ತಾಲೂಕಿನ ಅಥರ್ಗಾ ಗ್ರಾಮದ ಗುರುದೇವಾಶ್ರಮದಲ್ಲಿ ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳವರಿಗೆ ಗುರು ಆರಾಧನಾ ಮಹೋತ್ಸವ ಯುವಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಿವೃತ್ತ ಹೈಕೋರ್ಟು ನ್ಯಾಯಾಧೀಶ ಅರವಿಂದ ಪಾಶ್ಚಾಪುರೆ ಮಾತನಾಡಿ ಶ್ರೀ ಸಿದ್ದೇಶ್ವರ ಶ್ರೀಗಳ ಅಂತಿಮ ಅಬಿನಂದನಾ ಪತ್ರಕ್ಕೆ ಸಾಕ್ಷಿ ಹಾಕಿರುವದು ನನ್ನ ಈ ಜನ್ಮದ ಸುಕೃತ, ಪೂಜ್ಯರ ಪ್ರವಚನದ ಫಲದಿಂದ ನ್ಯಾಯ ಕ್ಷೇತ್ರದಲ್ಲಿ ಹೊಸ ಅಡಿ ಇಟ್ಟು ನ್ಯಾಯ ನೀಡಿದ್ದೇನೆ. ೨೦೧೨ ರಲ್ಲಿ ರಾಜ್ಯ ಮಟ್ಟದ ನ್ಯಾಯಾಧೀಶರ ಸಮ್ಮೇಳನದಲ್ಲಿ ಸಿದ್ದೇಶ್ವರ ಶ್ರೀಗಳು ಮಾತ್ರ ಮಾತನಾಡಿದ್ದು ಯಾವದೇ ನ್ಯಾಯ್ಯಾಧೀಶರ ಸಮ್ಮೇಳನದಲ್ಲಿ ಯಾವದೇ ಪೂಜ್ಯರು ಮಾತಾಡಿಲ್ಲ, ಅದರಂತೆ ಅನೇಕ ನ್ಯಾಯಾಧೀಶರು ಅವರ ಪ್ರವಚನದಿಂದ ಪರಿವರ್ತನೆ ಯಾಗಿ ಇಂದಿಗೂ ಸ್ಮರಿಸುತ್ತಾರೆ ಹೀಗಾಗಿಸಿದ್ದೇಶ್ವರ ಶ್ರೀಗಳು ಯುವಕರಿಗೆ ಸ್ಪೂರ್ತಿ ನೀಡಿದ್ದರು. ಯುವಕರು ಅವರ ಪ್ರವಚನ ಆಲಿಸುವ ಮೂಲಕ ಬದಲಾವಣೆ ಯಾಗಬೇಕು ಎಂದರು.
ದಕ್ಷಿಣ ಭಾರತ ಮುಖ್ಯ ಪತಂಜಲಿ ಪ್ರಭಾರಿಗಳು ಭವರಲಾಲ ಮೀನಾ ಮಾತನಾಡಿ ಯುವ ಸಮೂಹ ನಮ್ಮ ಸಂಸ್ಕೃತಿಯ ರಾಯಭಾರಿಗಳು, ಪ್ರತಿಯೊಬ್ಬ ಯುವಕ ಸುಪ್ತ ಪ್ರತಿಭೆ ಹೊರಗೆ ತಂದು ಅದನ್ನು ಸಮಾಜಮುಖಿಯಾಗಿ ಬಳಕೆ ಯಾಗುವಂತೆ ಶ್ರೀ ಸಿದ್ದೇಶ್ವರ ಶ್ರೀಗಳು ತಮ್ಮ ಪ್ರವಚನಗಳಲ್ಲಿ ಯುವಕರಿಗೆ ಪ್ರೇರಣೆ ನೀಡುತ್ತಿದ್ದರು. ಯುವಕರು ಯಾವದೇ ಆಕರ್ಷಣೆಗೆ ಒಳಗಾಗದೇ ಬದುಕಿನ ಆಧ್ಯತೆಗಳ ಸ್ಪಷ್ಟನೆ ಶ್ರೀಗಳಿಂದ ಕಲಿತರು ಎಂದರು.
ಶಿರಕನಹಳ್ಳಿಯ ಪರಮಪೂಜ್ಯ ಅಡವಿಲಿಂಗ ಮಹಾರಾಜರು ಮಾತನಾಡಿದರು. ಗೋಳಸಾರದ ಅಭಿನವ ಪುಂಡಲಿಂಗ ಶ್ರೀಗಳು ಉಪಸ್ಥಿತರಿದ್ದರು.
ಗುರುದೇವಾಶ್ರಮದ ಈಶ ಪ್ರಸಾದ ಶ್ರೀಗಳು, ತಾಳಿಕೋಟಿಯ ಅಶೋಕ ಹಂಚಲಿ, ಎಕ್ಸಲಂಟ ಸಮೂಹ ಮುಖ್ಯಸ್ಥ ಬಸವರಾಜ ಕವಲಗಿ, ಸಿದ್ದೇಶ್ವರ ಸಂಸ್ಥೆಯ ಉಪಾಧ್ಯಕ್ಷ ಸಂ.ಗು.ಸಜ್ಜನ ಮಾತನಾಡಿದರು.
ಸಮಾರಂಭದಲ್ಲಿ ಗಣಪತಿ ಬಾಣಿಕೋಲ, ಶಿವು ನಿಂಬಾಳ, ಮಲಕಣ್ಣ ಬೊಳೆಗಾಂವ, ಬಸವರಾಜ ಹೊನ್ನಳ್ಳಿ, ರೇವಣಸಿದ್ದ ಅಂಕಲಗಿ, ರಾಹುತಪ್ಪ ಹುಲ್ಲೂರ, ಗುರಪ್ಪ ರೂಳಿ, ಧರೆಪ್ಪ ಬ್ಯಾಳಿ ಮತ್ತಿತರಿದ್ದರು.

“ಮಕ್ಕಳೆಂದರೆ ಸಿದ್ದೇಶ್ವರ ಶ್ರೀಗಳಿಗೆ ಪ್ರೀತಿ, ಅವರ ಆರ್ಶೀವಾದದಿಂದ ಕರ್ನಾಟಕದ ಎರಡುವರೆ ಕೋಟಿ ಮಕ್ಕಳನ್ನು ಪ್ರತಿನಿಧಿಸುವ ಅಧ್ಯಕ್ಷನಾಗಿರುವದು ಪೂಜ್ಯರ ಆರ್ಶಿವಾದ, ಮಕ್ಕಳ ಸೇವೆ ಮಾಡುವದರ ಮೂಲಕ ಪೂಜ್ಯರ ನಿಮ್ಮೇಲ್ಲರ ಋಣ ತೀರಿಸುವ ಪ್ರಯತ್ನ ಮಾಡುತ್ತೇನೆ.”

– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.