Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಣಜಿಗ ಸಮುದಾಯದ ಸಭೆ; ಬಿಜೆಪಿ ಅಭ್ಯರ್ಥಿ ಯತ್ನಾಳಗೆ ಬೆಂಬಲ
(ರಾಜ್ಯ ) ಜಿಲ್ಲೆ

ಬಣಜಿಗ ಸಮುದಾಯದ ಸಭೆ; ಬಿಜೆಪಿ ಅಭ್ಯರ್ಥಿ ಯತ್ನಾಳಗೆ ಬೆಂಬಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದಲ್ಲಿ ಭಾನುವಾರ ಸಂಜೆ ನಡೆದ ಬಣಜಿಗ ಸಮಾಜದ ಮುಖಂಡರ ಸಭೆಯಲ್ಲಿ, ನಗರದ ಅಭಿವೃದ್ಧಿ ಹಾಗೂ ಸುರಕ್ಷತೆಗಾಗಿ ಬಸನಗೌಡ ಪಾಟೀಲ ಯತ್ನಾಳ ಅವರ ಗೆಲುವಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು.

ಗೊಂದಲ ಸೃಷ್ಟಿಸಲು ಕೆಲವರು ತಪ್ಪು ಸಂದೇಶ ನೀಡಿ, ಪಂಚಮಸಾಲಿ ಹಾಗೂ ಬಣಜಿಗ ಸಮುದಾಯಗಳ ಮಧ್ಯೆ ಇದ್ದ ಅನ್ಯೋನ್ಯತೆ ಕೆಡಿಸಲು ಯತ್ನಿಸಿದ್ದರು. ಇದರಿಂದ ಆಗುತ್ತಿದ್ದ ಸಮಸ್ಯೆ ತಪ್ಪಿಸಲು ಸಭೆ ನಡೆಸುವ ಮೂಲಕ ಸಮಾಜಕ್ಕೆ ಸಂದೇಶ ನೀಡಲಾಗುತ್ತಿದೆ.
ಬಸನಗೌಡ ಪಾಟೀಲ ಯತ್ನಾಳರು ಎಂದೂ ನಮ್ಮ ಸಮಾಜಕ್ಕೆ ಬೈದಿರುವುದಿಲ್ಲ. ಸಣ್ಣಸಣ್ಣ ಸಮಾಜದಿಂದ ದೊಡ್ಡ ಸಮಾಜಗಳ ಪರವಾಗಿ ವಿಧಾನಸಭೆ ಒಳಗೂ ಹೊರಗೂ ಧ್ವನಿ ಎತ್ತಿ ನ್ಯಾಯ ಕೊಡಿಸಲು ಶ್ರಮಿಸುತ್ತಿರುವ ಅವರು, ಸದಾ ನಮ್ಮ ಸಮದಾಯದ ಜೊತೆಗೆ ಇದ್ದಾರೆ. ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಾರೆ. ನಾವು ಕೂಡ ಅವರ ಬೆಂಬಲವಾಗಿ ಹಿಂದೆಯೂ ಇದ್ದೇವು. ಮುಂದೆಯೂ ಇರುತ್ತೇವೆ. ಆದರೆ, ಕೆಲವೇ ಕೆಲವರು ಕಾಂಗ್ರೆಸ್ ಜೊತೆ ಸೇರಿ ಒಪ್ಪಂದ ಮಾಡಿಕೊಂಡು, ಹೆಸರು ಕೆಡಿಸಲು ಯತ್ನಿಸುತ್ತಿದ್ದಾರೆ. ಇಂತವರ ಮಾತಿಗೆ ಸಮಾಜದ ಯಾರೊಬ್ಬರೂ ಕಿವಿಗೊಡಬಾರದು. ಸದಾ ಕುಟುಂಬದ ಸಂಬಂಧ, ವ್ಯಾಪಾರ ಸಂಬಂಧವಾಗಿ ನಾವೆಲ್ಲರೂ ಒಂದಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ಹೀಗಾಗಿ ಸಾಮಾಜಿಕ ಜಾಲತಾಣದ ಮೂಲಕ ದಾರಿ ತಪ್ಪಿಸುವ ಕೆಲ ಕುತಂತ್ರಿಗಳಿಗೆ ಸ್ಪಂದಿಸಬಾರದು. ನಗರದ ಅಭಿವೃದ್ದಿ, ಸುರಕ್ಷತೆ, ಯಾವುದೇ ತೊಂದರೆ ಇಲ್ಲದೆ ವ್ಯಾಪಾರ ನಡೆಸಲು ಬಸನಗೌಡರು ನಗರ ಶಾಸಕರಾಗುವುದು ಅವಶ್ಯವಿದೆ. ಯಾರದೋ ಮಾತು ಕೇಳಿ ತಪ್ಪು ಮಾಡಿದರೆ, ಬೇರೆಯವರ ಮನೆಯ ಎದುರು ಕೈ ಕಟ್ಟಿ ನಿಲ್ಲುವ ದುಸ್ಥಿತಿ ಬರುತ್ತದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ನಾವೆಲ್ಲ ಈಗಾಗಲೇ ಬಸನಗೌಡರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ನಮ್ಮ ಸಮಾಜದ ಪ್ರತಿಯೊಬ್ಬರ ಮನೆಗೆ ತೆರಳಿ ಯತ್ನಾಳರ ಪರ ಮತಯಾಚನೆ ಮಾಡುವುದಾಗಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಬಣಜಿಗ ಸಮಾಜದ ಮುಖಂಡರಾದ ಸಿದ್ರಾಮಪ್ಪ ಉಪ್ಪಿನ, ಅನೀಲ ಆಣೆಪ್ಪನವರ, ರಾಜಶೇಖರ ತಾಳಿಕೋಟಿ, ಕಾಂತು ಬೋಗಶೆಟ್ಟಿ, ಸದಾನಂದ ಗುಡ್ಡೋಡಗಿ, ಜಯ ತಾಳಿಕೋಟಿ, ಅಪ್ಪು ವಾರದ, ಚಂದು ಇಂಡಿ, ಆನಂದ ಅಕ್ಕಿ, ಅನೀಲ ಧಾರವಾಡಕರ, ಡಾ.ಬಾಗಲಕೋಟ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿ ಮಾತನಾಡಿದರು.

basanagouda patil yatnal BIJAPUR NEWS bjp udaya rashmi
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.