Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾರಿಗೆ ನಿಗಮದಲ್ಲಿ ೧೦ ಸಾವಿರ ಸಿಬ್ಬಂದಿಯ ನೇಮಕಾತಿ

ಡಿ.೨೩ರಂದು ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಸೈನಿಕ ಶಾಲೆ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಪ್ರತಿಭೆಗೆ ಶಿಬಿರಗಳು ಸಹಕಾರಿ :ಶಾಂತಗಂಗಾಧರ ಶ್ರೀ
(ರಾಜ್ಯ ) ಜಿಲ್ಲೆ

ಮಕ್ಕಳ ಪ್ರತಿಭೆಗೆ ಶಿಬಿರಗಳು ಸಹಕಾರಿ :ಶಾಂತಗಂಗಾಧರ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಮಕ್ಕಳು ಬೌದ್ಧಿಕವಾಗಿ ಕ್ರಿಯಾಶೀಲರಾಗಿ ಬೆಳೆಯಲು ಬೇಸಿಗೆ ಶಿಬಿರಗಳು ತುಂಬಾ ಸಹಕಾರಿ ಎಂದು ಗುರುದೇವ ಆಶ್ರಮದ ಶಾಂತಗಗಾಧರ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಗುರುದೇವ ಆಶ್ರಮದ ಸಭಾ ಭವನದಲ್ಲಿ ಮಾಧ್ಯಮರಂಗ ಫೌಂಡೇಶನ್ ವತಿಯಿಂದ ಏ.10ರಿಂದ 20 ದಿನಗಳ ಕಾಲ ಬೇಸಿಗೆ ಕಲಾಮೇಳದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲಾ ಶಿಬಿರಗಳಿಂದ ಮಕ್ಕಳಲ್ಲಿನ ಪ್ರತಿಭೆಗೆ ಅವಕಾಶ ನೀಡಿದಂತಾಗುತ್ತದೆ. ಪಾಲಕರು ಮಕ್ಕಳಿಗೆ ಬರೀ ಓದು ಓದು ಎಂದು ಒತ್ತಡ ಹಾಕದೆ, ಈ ರೀತಿಯ ಕಮ್ಮಟಗಳಿಗೆ ಕಳಿಸುವುದರಿಂದ ನಿಮ್ಮ ಮಕ್ಕಳು ತುಂಬಾ ಚಟುವಟಿಕೆಯಿಂದ ಎಲ್ಲದರಲ್ಲಿ ಮುಂದೆ ಬರುತ್ತಾರೆ ಎಂದರು.

ಈ ವೇಳೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಗರಂಜನಿ ಸಂಗೀತ ಅಕಾಡಮಿ ಮುಖ್ಯಸ್ಥ ಡಾ. ಪ್ರಕಾಶ ಮೂಡಲಗಿ ಮಾತನಾಡಿ, ಹಾಡುವ ಮೂಲಕ ಮಕ್ಕಳಿಗೆ ಗಾಯನದ ಬಗ್ಗೆ ತಿಳಿಸಿಕೊಟ್ಟರು.

ಇದೇ ಸಂದರ್ಭದಲ್ಲಿ ಫೌಂಡೇಶನ್ ಅಧ್ಯಕ್ಷ ನಾಗೇಶ ತಳವಾರ ಪ್ರಾಸ್ತಾವಿಕ ಮಾತನಾಡಿ, ಚುನಾವಣೆ ನೀತಿ ಸಂಹಿತೆ ಇರುವುದರಿಂದ ಅತ್ಯಂತ ಸರಳವಾಗಿ ಸಮಾರೋಪ ಸಮಾರಂಭ ನಡೆಸಬೇಕಾಯಿತು. ಮುಂದಿನ ಸಾರಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಲಾಗುವುದು ಅಂತಾ ಹೇಳಿದರು.

ಶಿಬಿರದಲ್ಲಿ ಭಾಗವಹಿಸಿದ ಅಸ್ಮಿತಾ, ತೇಜಸ್ವಿನಿ, ಸಾಹಿತ್ಯ ನೂಲಾನವರ, ಅನುಶ್ರೀ, ಶ್ರಾವಣಿ, ವೈಷ್ಣವಿ, ಶಿವಾನಂದ, ಅಖಿಲಕುಮಾರ, ಸಾತ್ವಿಕ ನೂಲಾನವರ, ಶಶಾಂಕ ಹಾಡು, ನೃತ್ಯ ಹಾಗೂ ಕಿರುನಾಟಕ ಪ್ರದರ್ಶನ ಮಾಡಿದರು.

ಈ ವೇಳೆ ಶಿಕ್ಷಕರಾದ ಬಸವರಾಜ ಭೂತಿ, ಗುರನಾಥ ಅರಳಗುಂಡಗಿ, ಸಂಗಮೇಶ ಡಿಗ್ಗಿ, ಮಹಾದೇವಿ ನೂಲಾನವರ, ರಶ್ಮಿ ನೂಲಾನವರ, ಫೌಂಡೇಶನ್ ಸದಸ್ಯರಾದ ಮಲ್ಲು ಹಿರೋಳ್ಳಿ, ರೇಣುಕಾ, ಸುದೀಪ ಸೇರಿ ಅನೇಕರು ಉಪಸ್ಥಿತರಿದ್ದರು.
ಸಹನಾ ನಿರೂಪಿಸಿದರು. ಶ್ರೇಯಸ್ ವಂದಿಸಿದರು.

publice news sindagi udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಾರಿಗೆ ನಿಗಮದಲ್ಲಿ ೧೦ ಸಾವಿರ ಸಿಬ್ಬಂದಿಯ ನೇಮಕಾತಿ

ಡಿ.೨೩ರಂದು ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಸೈನಿಕ ಶಾಲೆ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ

ಕಾರ್ಮಿಕ ಕಲ್ಯಾಣ ನಿಧಿ ವಂತಿಗೆ ಪಾವತಿಸಲು ಸೂಚನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾರಿಗೆ ನಿಗಮದಲ್ಲಿ ೧೦ ಸಾವಿರ ಸಿಬ್ಬಂದಿಯ ನೇಮಕಾತಿ
    In (ರಾಜ್ಯ ) ಜಿಲ್ಲೆ
  • ಡಿ.೨೩ರಂದು ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಸೈನಿಕ ಶಾಲೆ: ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕ ಕಲ್ಯಾಣ ನಿಧಿ ವಂತಿಗೆ ಪಾವತಿಸಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಓಲೇಮಠಕ್ಕೆ ವ್ಯಸನ ಮುಕ್ತ ಗ್ರಾಮ ನಿರ್ಮಾಣದ ಉದ್ದೇಶ
    In (ರಾಜ್ಯ ) ಜಿಲ್ಲೆ
  • ಆಲಮೇಲದಲ್ಲಿ ಡಿ.24 ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ತೂಕ ಇಳುವರಿ ಪರಿಶೀಲಿಸಿದ ಕಬ್ಬು ಪರಿಶೀಲನಾ ಸಮಿತಿ
    In (ರಾಜ್ಯ ) ಜಿಲ್ಲೆ
  • ಬಸವಜಯ ಮೃತ್ಯುಂಜಯ ಶ್ರೀಗಳಿಂದ ಸಮಾವೇಶ ಪೂರ್ವ ತಯಾರಿ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ರೈತರಿಗಾಗುತ್ತಿರುವ ಅನ್ಯಾಯ ತಡೆಗಟ್ಟಿ :ಸಗರ
    In (ರಾಜ್ಯ ) ಜಿಲ್ಲೆ
  • ವೈದ್ಯ ವೃತ್ತಿಯು ಅತ್ಯಂತ ಪವಿತ್ರ ವೃತ್ತಿ :ಡಾ.ಸಿದ್ದನಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.