Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಪ್ರತಿಭೆಗೆ ಶಿಬಿರಗಳು ಸಹಕಾರಿ :ಶಾಂತಗಂಗಾಧರ ಶ್ರೀ
(ರಾಜ್ಯ ) ಜಿಲ್ಲೆ

ಮಕ್ಕಳ ಪ್ರತಿಭೆಗೆ ಶಿಬಿರಗಳು ಸಹಕಾರಿ :ಶಾಂತಗಂಗಾಧರ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಮಕ್ಕಳು ಬೌದ್ಧಿಕವಾಗಿ ಕ್ರಿಯಾಶೀಲರಾಗಿ ಬೆಳೆಯಲು ಬೇಸಿಗೆ ಶಿಬಿರಗಳು ತುಂಬಾ ಸಹಕಾರಿ ಎಂದು ಗುರುದೇವ ಆಶ್ರಮದ ಶಾಂತಗಗಾಧರ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಗುರುದೇವ ಆಶ್ರಮದ ಸಭಾ ಭವನದಲ್ಲಿ ಮಾಧ್ಯಮರಂಗ ಫೌಂಡೇಶನ್ ವತಿಯಿಂದ ಏ.10ರಿಂದ 20 ದಿನಗಳ ಕಾಲ ಬೇಸಿಗೆ ಕಲಾಮೇಳದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲಾ ಶಿಬಿರಗಳಿಂದ ಮಕ್ಕಳಲ್ಲಿನ ಪ್ರತಿಭೆಗೆ ಅವಕಾಶ ನೀಡಿದಂತಾಗುತ್ತದೆ. ಪಾಲಕರು ಮಕ್ಕಳಿಗೆ ಬರೀ ಓದು ಓದು ಎಂದು ಒತ್ತಡ ಹಾಕದೆ, ಈ ರೀತಿಯ ಕಮ್ಮಟಗಳಿಗೆ ಕಳಿಸುವುದರಿಂದ ನಿಮ್ಮ ಮಕ್ಕಳು ತುಂಬಾ ಚಟುವಟಿಕೆಯಿಂದ ಎಲ್ಲದರಲ್ಲಿ ಮುಂದೆ ಬರುತ್ತಾರೆ ಎಂದರು.

ಈ ವೇಳೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಗರಂಜನಿ ಸಂಗೀತ ಅಕಾಡಮಿ ಮುಖ್ಯಸ್ಥ ಡಾ. ಪ್ರಕಾಶ ಮೂಡಲಗಿ ಮಾತನಾಡಿ, ಹಾಡುವ ಮೂಲಕ ಮಕ್ಕಳಿಗೆ ಗಾಯನದ ಬಗ್ಗೆ ತಿಳಿಸಿಕೊಟ್ಟರು.

ಇದೇ ಸಂದರ್ಭದಲ್ಲಿ ಫೌಂಡೇಶನ್ ಅಧ್ಯಕ್ಷ ನಾಗೇಶ ತಳವಾರ ಪ್ರಾಸ್ತಾವಿಕ ಮಾತನಾಡಿ, ಚುನಾವಣೆ ನೀತಿ ಸಂಹಿತೆ ಇರುವುದರಿಂದ ಅತ್ಯಂತ ಸರಳವಾಗಿ ಸಮಾರೋಪ ಸಮಾರಂಭ ನಡೆಸಬೇಕಾಯಿತು. ಮುಂದಿನ ಸಾರಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಲಾಗುವುದು ಅಂತಾ ಹೇಳಿದರು.

ಶಿಬಿರದಲ್ಲಿ ಭಾಗವಹಿಸಿದ ಅಸ್ಮಿತಾ, ತೇಜಸ್ವಿನಿ, ಸಾಹಿತ್ಯ ನೂಲಾನವರ, ಅನುಶ್ರೀ, ಶ್ರಾವಣಿ, ವೈಷ್ಣವಿ, ಶಿವಾನಂದ, ಅಖಿಲಕುಮಾರ, ಸಾತ್ವಿಕ ನೂಲಾನವರ, ಶಶಾಂಕ ಹಾಡು, ನೃತ್ಯ ಹಾಗೂ ಕಿರುನಾಟಕ ಪ್ರದರ್ಶನ ಮಾಡಿದರು.

ಈ ವೇಳೆ ಶಿಕ್ಷಕರಾದ ಬಸವರಾಜ ಭೂತಿ, ಗುರನಾಥ ಅರಳಗುಂಡಗಿ, ಸಂಗಮೇಶ ಡಿಗ್ಗಿ, ಮಹಾದೇವಿ ನೂಲಾನವರ, ರಶ್ಮಿ ನೂಲಾನವರ, ಫೌಂಡೇಶನ್ ಸದಸ್ಯರಾದ ಮಲ್ಲು ಹಿರೋಳ್ಳಿ, ರೇಣುಕಾ, ಸುದೀಪ ಸೇರಿ ಅನೇಕರು ಉಪಸ್ಥಿತರಿದ್ದರು.
ಸಹನಾ ನಿರೂಪಿಸಿದರು. ಶ್ರೇಯಸ್ ವಂದಿಸಿದರು.

publice news sindagi udaya rashmi
Share. Facebook Twitter Pinterest Email Telegram WhatsApp
  • Website

Related Posts

ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ

ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ

ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ

ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಗರದ ಇಬ್ಬಂದಿತನ – ನಾವು ಕಟ್ಟಿಕೊಳ್ಳುತ್ತಿರುವ ಏಕಾಂತ ಕೋಟೆ
    In ಭಾವರಶ್ಮಿ
  • ನಾಗರಿಕ ಬದುಕಿಗೆ ಬುಡಕಟ್ಟು ಸಂಸ್ಕೃತಿಯೇ ಮೂಲ :ಕಲಬುರ್ಗಿ
    In (ರಾಜ್ಯ ) ಜಿಲ್ಲೆ
  • ರೈತರಿಗೆ ಗರಿಷ್ಠ ಪರಿಹಾರ ಕೊಡಿಸಲು ವೈಜ್ಞಾನಿಕ ವರದಿ ಸಿದ್ಧಪಡಿಸಿ
    In (ರಾಜ್ಯ ) ಜಿಲ್ಲೆ
  • ಹಿಟ್ಟಿನಹಳ್ಳಿಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವರು
    In (ರಾಜ್ಯ ) ಜಿಲ್ಲೆ
  • ಸಮರ್ಪಕ ನೀರು, ಶುಚಿತ್ವ, ತೆರಿಗೆ ವಸೂಲಿಗೆ ಪ್ರಗತಿ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರು ಈ ದೇಶದ ಆಸ್ತಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ಇಲಾಖೆ ಜನಸ್ನೇಹಿ ಇಲಾಖೆ :ಪಿಎಸೈ ಶ್ರೀಕಾಂತ
    In (ರಾಜ್ಯ ) ಜಿಲ್ಲೆ
  • ಲಿಂಗಾಯತ ಧರ್ಮ ಮಾನ್ಯತೆ ಬೇಡಿಕೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಶ್ರೇಯಾಂಕಗಳಲ್ಲಿ ಗಮನಾರ್ಹ ಸಾಧನೆ ತೋರಿದ ಬಿಎಲ್‌ಡಿಇ ವಿವಿ
    In (ರಾಜ್ಯ ) ಜಿಲ್ಲೆ
  • ಪದವಿ ಪಡೆದರೆ ಸಾಲದು, ಸಾಧಿಸುವ ಛಲ ಇರಲಿ :ನಿರಾಣಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.