Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಹಾಯಧನಕ್ಕೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಸಹಾಯಧನಕ್ಕೆ ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ.ಜಾತಿ/
ಪ.ಪಂಗಡದವರಿಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ವಿಶೇಷ ಘಟಕ ಯೋಜನೆ/ ಗಿರಿಜನ ಉಪ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿ ಸಣ್ಣ ಎಸ್.ಎಮ್.ಇ ಘಟಕ ಸ್ಥಾಪನೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.
ವಿಜಯಪುರ ಜಿಲ್ಲೆಗೆ ವಿಶೇಷ ಯೋಜನೆಯಡಿ ಭೌತಿಕ-೦೫ ಹಾಗೂ ಗಿರಿಜನ ಉಪ ಯೋಜನೆಯಡಿ ಭೌತಿಕ-೩ ಗುರಿ ನಿಗದಿಪಡಿಸಲಾಗಿದೆ. ಆಸಕ್ತರು ಜ.೨೪ರ ಒಳಗಾಗಿ ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆಗೆ ಅರ್ಜಿ ಸಲ್ಲಿಸಬಹುದು. ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಕಛೇರಿಗೆ ಭೇಟಿ ನೀಡಬಹುದು ಅಥವಾ ಮೊ.ಸಂ: ೯೯೦೨೫೬೧೪೪೧/ ೯೫೩೮೧೧೪೪೩೪ಗೆ ಸಂಪರ್ಕಿಸಬಹುದು ಎಂದು ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.