Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು

ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ

ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜಕೀಯವಾಗಿ ನನ್ನ ಮುಗಿಸಲು ಜನಾರ್ದನ ರೆಡ್ಡಿ ಯತ್ನ!
(ರಾಜ್ಯ ) ಜಿಲ್ಲೆ

ರಾಜಕೀಯವಾಗಿ ನನ್ನ ಮುಗಿಸಲು ಜನಾರ್ದನ ರೆಡ್ಡಿ ಯತ್ನ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ | ಆಪ್ತ ಸ್ನೇಹಿತ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ವಾಗ್ದಾಳಿ

ಬೆಂಗಳೂರು: ಒಂದು ಕಾಲದಲ್ಲಿ ತಮ್ಮ ಆಪ್ತ ಸ್ನೇಹಿತರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧವೇ ವಾಗ್ದಾಳಿ ನಡೆಸಿದ ಮಾಜಿ ಸಚಿವ ಬಿ ಶ್ರೀರಾಮುಲು ಅವರು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂದು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದಿರುವ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ನಿನ್ನೆ ಸಂಜೆ ಕೋರ್ ಕಮಿಟಿ ಸಭೆ ನಡೆಸಿದರು.
ಕೋರ್ ಕಮಿಟಿ ಸಭೆಯಲ್ಲಿ ಸಂಡೂರು ವಿಧಾನಸಭೆ ಉಪಚುನಾವಣೆ ಸೋಲಿನ ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ನೀವು ಸರಿಯಾಗಿ ಕೆಲಸ ಮಾಡಿಲ್ಲ ಎಂದು ಶ್ರೀರಾಮುಲು ವಿರುದ್ಧವೇ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ತೀವ್ರ ಅಸಮಾಧಾನಗೊಂಡ ಶ್ರೀರಾಮುಲು, ಇನ್ನೂ ಕೂಡ ಉಪಚುನಾವಣೆ ಸೋಲಿನ ಕುರಿತ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ಸಮಿತಿ ಉಪ ಚುನಾವಣೆ ಕುರಿತ ವರದಿಯನ್ನೇ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತಿರಿ ಎಂದು ಶ್ರೀರಾಮುಲು, ಸಭೆಯಲ್ಲೇ ಪ್ರಶ್ನಿಸಿದ್ದಾರೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಉಪಚುನಾವಣೆಯಲ್ಲಿ ನಾನು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದೇನೆ. ಕ್ಷೇತ್ರಕ್ಕೆ ಹೋಗಿ ಕೇಳಿದ್ರೆ ನನ್ನ ಕೆಲಸದ ಬಗ್ಗೆ ಎಲ್ಲರೂ ಹೇಳುತ್ತಾರೆ. ನಾನು ಕೆಲಸ ಮಾಡಿಲ್ಲ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ರಾಧಾಮೋಹನ್ ದಾಸ್ ಆರೋಪದಿಂದ ನನಗೆ ನೋವಾಗಿದೆ ಎಂದಿದ್ದಾರೆ.
ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ರೆಡ್ಡಿ ಮಾತು ಕೇಳಿ ನನ್ನ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂದು ಶ್ರೀರಾಮುಲು, ಒಂದು ಕಾಲದ ತಮ್ಮ ಆಪ್ತ ಸ್ನೇಹಿತನ ವಿರುದ್ಧ ಕಿಡಿಕಾರಿದರು.
ಮೊದಲೇ ಕಮಲ ಮನೆ ಕೊತ ಕೊತನೆ ಕುದಿಯುತ್ತಿದೆ. ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಪಕ್ಷದೊಳಗೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಇದರ ಮಧ್ಯೆ ಶ್ರೀರಾಮುಲು ಅವರ ಅಸಮಾಧಾನ ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ.

“ನನ್ನ ಬಗ್ಗೆ ತಿಳಿದುಕೊಂಡು ರಾಧಾಮೋಹನ್ ದಾಸ್ ಮಾತನಾಡಬೇಕಿತ್ತು. ಅವರು ಉತ್ತರಪ್ರದೇಶ ರಾಜ್ಯದವರು ಅವರಿಗೆ ಇಲ್ಲಿನ ಕೆಲವು ವಿಚಾರಗಳು ಗೊತ್ತಿರುವುದಿಲ್ಲ. ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಒಳ್ಳೆಯದಲ್ಲ ಎಂದು ಹೇಳಿದ್ದೇನೆ. ಸಭೆಯಲ್ಲಿ ಈ ವಿಚಾರವನ್ನು ರಾಜ್ಯಾಧ್ಯಕರಿಗೂ ತಿಳಿಸಿದ್ದೇನೆ. ನಾನು ಕೆಲಸ ಮಾಡಿಲ್ಲ ಎಂದು ಜನಾರ್ದನರೆಡ್ಡಿ ಹೇಳಿರೋದು ಸ್ಪಷ್ಟವಾಗಿದೆ.”

– ಬಿ.ಶ್ರೀರಾಮುಲು
ಮಾಜಿ ಸಚಿವ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು

ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ

ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಸೈಕ್ಲಿಂಗ್ ಗ್ರೂಪ್ ನಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ ಇಂದು
    In (ರಾಜ್ಯ ) ಜಿಲ್ಲೆ
  • ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಹಸಿರು ಸೇನೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕನ್ನಡಪ್ರಭ ಸಂಪಾದಕ ಜೋಗಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ನಾಗಠಾಣ ಉಪಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜವಾಹರ ನವೋದಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್; ಬಿಎಲ್ಓಗಳಿಗೆ ಒತ್ತಡ ಹಾಕದಂತೆ ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್‌ಗೆ ಸಹಾಯವಾಣಿ ಕೇಂದ್ರ
    In (ರಾಜ್ಯ ) ಜಿಲ್ಲೆ
  • ಜು.೧೨ರಂದು ಉಪ ನೋಂದಣಿ ಕಚೇರಿಗಳು ಕಾರ್ಯನಿರ್ವಹಣೆ
    In (ರಾಜ್ಯ ) ಜಿಲ್ಲೆ
  • ​ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಡಿಜಿಟಲೀಕರಣಕ್ಕೆ ವೇಗ ನೀಡಿ
    In (ರಾಜ್ಯ ) ಜಿಲ್ಲೆ
  • ಗವಿಸಿದ್ದೇಶ್ವರ ಸೌಹಾರ್ದ ಸಂಘಕ್ಕೆ ಗವಿಸಿದ್ದೇಶ್ವರ ಶ್ರೀ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.