Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡಿಗರ ಪಕ್ಷ ಜೆಡಿಎಸ್ ಗೆ ಈ ಬಾರಿ ಅಧಿಕಾರ ನೀಡಿ :ರಾಜುಗೌಡ
(ರಾಜ್ಯ ) ಜಿಲ್ಲೆ

ಕನ್ನಡಿಗರ ಪಕ್ಷ ಜೆಡಿಎಸ್ ಗೆ ಈ ಬಾರಿ ಅಧಿಕಾರ ನೀಡಿ :ರಾಜುಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ರಾಷ್ಟಿçÃಯ ಪಕ್ಷಗಳಿಂದ ಜನಸಾಮಾನ್ಯರು ಬೇಸತ್ತು ಹೋಗಿದ್ದು, ಈ ಸಲ ಕನ್ನಡಿಗರ ಪಕ್ಷ ಜೆಡಿಎಸ್‌ಗೆ ಅಧಿಕಾರ ನೀಡಲಿದ್ದು, ನನಗೆ ಬೆಂಬಲಿಸಿ ಆಶೀರ್ವಾದ ಮಾಡಬೇಕೆಂದು ಜೆಡಿಎಸ್ ಅಭ್ಯರ್ಥಿ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಮನವಿ ಮಾಡಿದರು.
ದೇವರಹಿಪ್ಪರಗಿ ಮತಕ್ಷೇತ್ರದ ಕೆರುಟಗಿ, ಕುದರಗೊಂಡ, ತಿಳಗೂಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಅನುಕಂಪದ ಅಲೆ ಈ ಸಲ ಹೆಚ್ಚಾಗಿದ್ದು, ಮತದಾರ ಪ್ರಭುಗಳು ಸ್ವಯಂಪ್ರೇರಿತರಾಗಿ ಕೈಯಿಂದ ಖರ್ಚು ಮಾಡಿಕೊಂಡು ನನ್ನ ಪ್ರಚಾರ ಮಾಡುತ್ತಿದ್ದಾರೆ. ಈ ಋಣ ತೀರಿಸಲು ಸಾಧ್ಯವಿಲ್ಲ. ಕಳೆದೆರಡು ವಿಧಾನಸಭಾ ಚುನಾವಣೆಯಲ್ಲಿ ಪರಾಭಗೊಂಡರೂ ನಿಮ್ಮ ಮನೆ ಮಗನಾಗಿ ಸೇವೆ ಸಲ್ಲಿಸಿದ್ದೇನೆ.ಹಗಲು ರಾತ್ರಿ ಕಾಲಿಗೆ ಚಕ್ರ ಕಟ್ಟಿಕೊಂಡವರAತೆ ಸಂಚರಿಸಿ ತಮ್ಮ ಅನುವುತನುವುನಲ್ಲಿ ಭಾಗವಹಿಸಿದ್ದೇನೆ ಎಂಬ ತೃಪ್ತಿ ನನಗಿದೆ. ಅದಕ್ಕಾಗಿಯೇ ಇಂತಹ ಚುನಾವಣಾ ಸಮಯದಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿ ಅದ್ಧೂರಿ ಸ್ವಾಗತ ನೀಡಿ ಗೌರವಿಸುತ್ತಿರುವುದು ನೋಡಿದರೆ ಯಾವ ಜನ್ಮದ ಪುಣ್ಯವೋ ಎನ್ನುವಂತಾಗಿದೆ. ಎಲ್ಲ ಸಮಾಜದವರು ಸಮಾನ ದೃಷ್ಠಿಯಿಂದ ಕಂಡು ನನಗೆ ಅಭಯ ಹಸ್ತ ನೀಡುತ್ತಿದ್ದಾರೆ. ಯಾವುದೇ ಜಾತಿ ಮತ ಪಂಥ ಆಮೀಷಗಳಿಗೆ ಬಲಿಯಾಗದೆ ಕನ್ನಡಿಗರ ಸ್ವಾಭಿಮಾನದ ಜೆಡಿಎಸ್ ಗೆಲ್ಲಿಸಲು ಶ್ರಮಿಸಬೇಕು. ಕುಮಾರಸ್ವಾಮಿಯವರು ಈ ರಾಜ್ಯದ ಮುಖ್ಯಮಂತ್ರಿಯಾಗುತ್ತಿದ್ದು, ಪ್ರತಿ ಮನೆಯ ಸಮಸ್ಯೆಗಳಿಗೂ ಸ್ಪಂದಿಸುತ್ತಿದ್ದಾರೆ. ಈ ರಾಜ್ಯದಲ್ಲಿ ಬ್ರಷ್ಟಾಚಾರ ರಹಿತ ಸುಭದ್ರ ಆಡಳಿತಕ್ಕಾಗಿ ಜೆಡಿಎಸ್ ಬೆಂಬಲಿಸಬೇಕು. ಅದರಂತೆ ಕ್ಷೇತ್ರದಲ್ಲಿ ನನಗೆ ಬೆಂಬಲ ನೀಡಿ ಆಶಿರ್ವದಿಸಬೇಕೆಂದು ಮನವಿ ಮಾಡಿದರು.
ಇದಕ್ಕೂ ಮುಂಚೆ ಗ್ರಾಮದಲ್ಲಿ ಪ್ರವೇಶವಾದ ತಕ್ಷಣ ವಿವಿಧ ವಾಧ್ಯ ವೈಭವಗಳೊಂದಿಗೆ ಸುಮಂಗಲೆಯರು ಆರತಿ ಬೆಳಗಿ ಭರಮಾಡಿಕೊಂಡರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತದಾರರನ್ನು ಮನವಿ ಮಾಡಿಕೊಳ್ಳಲಾಯಿತು.
ಜೆಡಿಎಸ್ ಅಧ್ಯಕ್ಷ ಸಾಯಬಣ್ಣ ಬಾಗೇವಾಡಿ, ಪ್ರಮುಖರಾದ ಸಂಗನಗೌಡ ಬಿರಾದಾರ, ನಿತ್ಯಾನಂದ ಕತ್ತಿ, ಆಕಾಶ ಬೂದಿಹಾಳ, ಬಸವರಾಜ ಕುಂಬಾರ, ನವನಾಥ ರಾಠೋಡ, ದೇವಪ್ಪ ದೊಡಮನಿ, ಉಮೇಶ ಇಂಗಳಗಿ, ಸಿದ್ದು ಬಿರಾದಾರ ಶರಣು ಡೋಣೂರ ಸೇರಿದಂತೆ ಜೆಡಿಎಸ್ ಪದಾಧಿಕಾರಿಗಳು, ಕಾರ್ಯಕರ್ತರು ಸಾರ್ವಜನಿಕರು ಪಾಲ್ಗೊಂಡಿದ್ದರು

devara hippargai jds RAJUGOUDA udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.