Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬ್ರಾಹ್ಮಣರಿಗೆ ಸಚಿವ ಸ್ಥಾನ ನೀಡಲು ಗುಂಡು ಕುಲಕರ್ಣಿ ಆಗ್ರಹ

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 07, 2026

ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಕಾವ್ಯರಶ್ಮಿ»ಬುದ್ಧನ ನಗೆ
ಕಾವ್ಯರಶ್ಮಿ

ಬುದ್ಧನ ನಗೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಚನೆ
ಮಾಣಿಕ ನೇಳಗಿ
ತಾಳಮಡಗಿ

ಉದಯರಶ್ಮಿ ದಿನಪತ್ರಿಕೆ

ಹರಿಯಲಿ ಹರುಷದ ಹೊನಲು ನವ ವರುಷದಲಿ
ಗೊಂದಲಗಳಿಗಿಂದು ಮನ ತೆರೆಯನೆಳೆಯಲಿ
ತನು ಸಂತಸದ ಗೂಡಾಗಲಿ ಹೊಸ ಸಂವತ್ಸರದಲಿ
ಬಂಧು ಬಾಂಧವರ ನಡುವೆ ಸಾಮರಸ್ಯ ಮೂಡಲಿ

ಮನಮನಗಳಲಿ ಹುದುಗಿದ ವೈಷಮ್ಯ ಅಳಿಯಲಿ
ಪ್ರೀತಿ ಪ್ರೇಮದ ಸಸಿ ಮೊಳಕೆಯೊಡೆದರಳಲಿ
ಎಲ್ಲೆಡೆ ಕಂಪರಳಿಸಿ ಹೃದಯಕೆ ಗಂಧವ ತೀಡಲಿ
ಉಲ್ಲಾಸದ ಬದುಕಿಗೆ ಜನರು ನಾಂದಿಯು ಹಾಡಲಿ

ಉನ್ನತ ವಿಚಾರಧಾರೆ ಸುತ್ತಮುತ್ತಲು ಹರಡಲಿ
ಮಾನಿನಿಯರ ಏಳಿಗೆಗೆ ಲೋಗರು ಕೈಜೋಡಿಸಲಿ
ವೈಚಾರಿಕ ಪ್ರಜ್ಞೆಯು ಪ್ರಖರದಿ ಹೊರಹೊಮ್ಮಲಿ
ಚಿಮ್ಮಲಿ ಬುದ್ಧನ ನಗೆ ನೂತನ ವಸಂತಕಾಲದಲಿ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬ್ರಾಹ್ಮಣರಿಗೆ ಸಚಿವ ಸ್ಥಾನ ನೀಡಲು ಗುಂಡು ಕುಲಕರ್ಣಿ ಆಗ್ರಹ

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 07, 2026

ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ

ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬ್ರಾಹ್ಮಣರಿಗೆ ಸಚಿವ ಸ್ಥಾನ ನೀಡಲು ಗುಂಡು ಕುಲಕರ್ಣಿ ಆಗ್ರಹ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 07, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತರ ಕೊಡುಗೆ ಅನನ್ಯ :ಎಂ.ಎಲ್.ಜಮಾದಾರ
    In (ರಾಜ್ಯ ) ಜಿಲ್ಲೆ
  • ಸಂಶೋಧನೆಯೇ ಸತ್ಯದ ಅನ್ವೇಷಣೆ :ಡಾ.ಮಹೇಶ ಚಿಂತಾಮಣಿ
    In (ರಾಜ್ಯ ) ಜಿಲ್ಲೆ
  • ನಿರಾಣಿ ಇಂಜಿನಿಯರಿಂಗ್ ಸಿಬ್ಬಂದಿಗೆ ರೈತರಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಬಸ್ಸಲ್ಲಿ ಸಿಕ್ಕ ಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್
    In (ರಾಜ್ಯ ) ಜಿಲ್ಲೆ
  • ಒಬ್ಬ ವ್ಯಕ್ತಿ ನಶೆಯಿಂದ ಮುಕ್ತನಾದರೆ ಒಂದು ಕುಟುಂಬ ಉಳಿಯುತ್ತದೆ
    In (ರಾಜ್ಯ ) ಜಿಲ್ಲೆ
  • ಎಪಿಎಂಸಿ ಹೈಟೆಕ್ ಶೌಚಾಲಯ ನಿರ್ಮಾಣ ಸ್ಥಳಕ್ಕೆ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸೂಚನೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.