Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳಿವೆ :ಡಾ.ಯಂಕನಗೌಡ
(ರಾಜ್ಯ ) ಜಿಲ್ಲೆ

ವಚನ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳಿವೆ :ಡಾ.ಯಂಕನಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ವಿದ್ಯಾರ್ಥಿಗಳು ಶಾಲಾ, ಕಾಲೇಜು ಹಂತದಲ್ಲಿ ನಾಡು, ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯ, ಸಂಗೀತದ ಆಸಕ್ತಿ ಮತ್ತು ಅಭಿರುಚಿ ಅಳವಡಿಸಿಕೊಳ್ಳಿ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರು ಹಾಗೂ ಹಿರಿಯ ಸಾಹಿತಿ ಸಿದ್ದರಾಮ ಹೊನ್ಕಲ್ ಹೇಳಿದರು.
ಪಟ್ಟಣದ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ವಲಯ ಕನ್ನಡ ಸಾಹಿತ್ಯ ಪರಿಷತ್ತು, ಸಹೋದರಿ ನಿವೇದಿತಾ ಸಹಕಾರಿ ಸಂಘ (ನಿ) ಸಹಯೋಗದಲ್ಲಿ ಚಕೋರ ಸಾಹಿತ್ಯ ವಿಚಾರ ವೇದಿಕೆ ವತಿಯಿಂದ ರವಿವಾರ ಹಮ್ಮಿಕೊಂಡಿರುವ ವಿಶೇಷ ಉಪನ್ಯಾಸ ಹಾಗೂ ಕವಿಗೋಷ್ಠಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿಶೇಷ ಉಪನ್ಯಾಸ ನೀಡಿದ ಡಾ. ಯಂಕನಗೌಡ ಎಸ್ ಪಾಟೀಲ್, ವಚನ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಅಡಗಿವೆ, ಅವು ಸಾರ್ವಕಾಲಿಕ ಸತ್ಯವಾದವುಗಳು, ಪರಸ್ಪರ ಪ್ರೀತಿ, ವಿಶ್ವಾಸ, ಸಹಕಾರ, ಸಹಬಾಳ್ವೆ, ಸಮನ್ವಯತೆ, ಸಹೋದರತ್ವ, ಶಾಂತಿ, ಪರಿಕಲ್ಪನೆಯೇ ಸೌಹಾರ್ದತೆ ಮತ್ತು ಸಮಾನತೆ ಎಂದವರು, ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪವೇ ಇಂದು ದೆಹಲಿಯಲ್ಲಿ ಕಂಗೊಳಿಸುವ ಪಾರ್ಲಿಮೆಂಟ್ ಎಂದರು.
ಹಿರೇಮಠ ಸಂಸ್ಥಾನದ ಪೀಠಾಧಿಪತಿ ಚನ್ನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಇದೇ ವೇಳೆ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ವಾಮನರಾವ್ ದೇಶಪಾಂಡೆ, ಆಶ್ರಯ ಕಮಿಟಿ ಅಧ್ಯಕ್ಷ ಶರಣಬಸವ ಡಿಗ್ಗಾವಿ, ತಾಲೂಕು ಕಸಾಪ ವರ್ಷದ ವ್ಯಕ್ತಿ ನಿಂಗನಗೌಡ ದೇಸಾಯಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶರಣಕುಮಾರ ಯಾಳಗಿ, ಉಪನ್ಯಾಸಕ ಬಸನಗೌಡ ಯಾಳಗಿ ಇವರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಪತ್ರಕರ್ತ ಸಂಜೀವರಾವ್ ಕುಲ್ಕರ್ಣಿ, ಶಿವನಗೌಡ ಮಾಲಿ ಪಾಟೀಲ್, ಸುಮಿತ್ರಪ್ಪ ಸಾಹುಕಾರ ಅಂಗಡಿ, ಮಹಿಪಾಲರಡ್ಡಿ ಡಿಗ್ಗಾವಿ, ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡಿವಾಳಪ್ಪಗೌಡ ಪಾಟೀಲ ಹೆಗ್ಗನದೊಡ್ಡಿ ಪ್ರಾಸ್ತಾವಿಕ ಮಾತನಾಡಿದರು.
ನಿಂಗನಗೌಡ ದೇಸಾಯಿ, ವಿಠ್ಠಲ ಚೌವ್ಹಾಣ್, ವೀರಣ್ಣ ಕಲಿಕೇರಿ, ಶ್ರೀಶೈಲ ಹದಗಲ್, ದೇವಿಂದ್ರಪ್ಪ ಕರಡಕಲ್, ಮಹ್ಮದ್ ದಲಾಯತ್, ಜೆಟ್ಟೇಪ್ಪ ನಡಕೂರ, ಪ್ರಕಾಶ ವಜ್ಜಲ್, ಬಸನಗೌಡ ಯಾಳಗಿ, ಮೀನಾಕ್ಷಿ ಸಾವಳಿಗಿ, ಸೇರಿದಂತೆ ಅನೇಕರು ಕವನ ವಾಚನ ಮಾಡಿದರು.
ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಪಾರ್ವತಿ ಎಸ್ ಬುದೂರ ಮಾತನಾಡಿದರು.
ಬಂದೇನವಾಜ್ ನಾಲತವಾಡ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ

ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್

ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ

ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೫ ರಿಂದ ಪ್ರಜಾ ಸೇವಾ ಅಂದೋಲನ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಡಾ.ಅಂಬಲಿ ಗೆ ಐಪಿಎಫ್ ಕ್ಲಿನಿಕಲ್ ಲೀಡರ್‌ಶಿಪ್ ಅವಾರ್ಡ್
    In (ರಾಜ್ಯ ) ಜಿಲ್ಲೆ
  • ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಜಲನಾಯಕನಿಗೆ ಹೂವು-ಕಾಯಿ ನೀಡಿ ಕೃತಜ್ಞತೆ ಸಲ್ಲಿಸಿದ ರೈತ
    In (ರಾಜ್ಯ ) ಜಿಲ್ಲೆ
  • ಕಾಲುವೆಗಾಗಿದೆ ನೂರಾರು ಕೋಟಿ ಖರ್ಚು, ಆದ್ರೂ ತಪ್ಪಿಲ್ಲ ನೀರಿಗೆ ಸರ್ಚು!
    In (ರಾಜ್ಯ ) ಜಿಲ್ಲೆ
  • ಇಂಡಿ ತಾಲೂಕು ಬರ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಹೋರಾಟ | ವಿವಿಧ ಸಂಘಟನೆ ಬೆಂಬಲ
    In (ರಾಜ್ಯ ) ಜಿಲ್ಲೆ
  • ಬಸವಣ್ಣನ ಜನ್ಮಸ್ಥಳ ಅಭಿವೃದ್ಧಿ ವಿಚಾರದಲ್ಲಿ ಮೀನಮೇಷ ಬೇಡ
    In (ರಾಜ್ಯ ) ಜಿಲ್ಲೆ
  • ಶ್ರದ್ಧೆ ಮತ್ತು ಕಾಯಕನಿಷ್ಠೆಯಿಂದ ಉನ್ನತಿ ಸಾಧ್ಯ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಬರಗಾಲ ಘೋಷಣೆಗೆ ಆಗ್ರಹಿಸಿ ಅನಿರ್ದಿಷ್ಟ ಹೋರಾಟ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಮಾಜಿ ಶಾಸಕ ಸೋಮನಗೌಡ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.