Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರತಿ ಮತಕ್ಷೇತ್ರದಲ್ಲಿ ಥೀಮ್ ಆಧಾರಿತ ಮತಗಟ್ಟೆಗಳ ಸ್ಥಾಪನೆ
(ರಾಜ್ಯ ) ಜಿಲ್ಲೆ

ಪ್ರತಿ ಮತಕ್ಷೇತ್ರದಲ್ಲಿ ಥೀಮ್ ಆಧಾರಿತ ಮತಗಟ್ಟೆಗಳ ಸ್ಥಾಪನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮತದಾನ ಪ್ರಮಾಣ ಹೆಚ್ಚಳಕ್ಕೆ, ಮತದಾರರನ್ನು ಆಕರ್ಷಿಸಲು ಕ್ರಮ

ವಿಜಯಪುರ: ವಿಜಯಪುರ ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೇ.10 ರಂದು ಜರುಗುವ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ವರ್ಗಗಳ ಮತದಾರರನ್ನು ಮತಗಟ್ಟೆಗೆ ಆಕರ್ಷಿಸಲು ಜಿಲ್ಲೆಯಾದ್ಯಂತ ವಿಶೇಷಚೇತನರಿಗಾಗಿ ಮಾದರಿ ಮತಗಟ್ಟೆ, ಮಹಿಳಾ ಮತದಾರರಿಗಾಗಿ ಸಖಿ ಮತಗಟ್ಟೆ, ಯುವ ಮತದಾರರನ್ನು ಮತಗಟ್ಟೆಗೆ ಆಕರ್ಷಿಸಲು ಯುವ ಸಿಬ್ಬಂದಿಯಿAದ ನಿರ್ವಹಣೆಯ ಮತಗಟ್ಟೆ ಹಾಗೂ ವಿವಿಧ ವಿಷಯನ್ನೊಳಗೊಂಡ ಥೀಮ್ ಆಧಾರಿತ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.
ಜಿಲ್ಲೆಯ ಸಖಿ ಮತಗಟ್ಟೆಗಳಲ್ಲಿ ಮಹಿಳೆಯರಿಗೆ ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಮತಗಟ್ಟೆಗಳನ್ನು ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೇ ನಿರ್ವಹಿಸಲಿದ್ದಾರೆ. ಅದರಂತೆ ಯುವ ಮತದಾರ ಮತಗಟ್ಟೆಗಳಲ್ಲಿ ಯುವ ಅಧಿಕಾರಿ-ಸಿಬ್ಬಂದಿಗಳು ಕಾರ್ಯನಿರ್ವಹಿಸುವ ಮೂಲಕ ಮತಗಟ್ಟೆ ಎಲ್ಲ ಚಟುವಟಿಕೆಗಳನ್ನು ನಿಭಾಯಿಸುತ್ತಿರುವುದು ವಿಶೇಷವಾಗಿದೆ.
ವಿಧಾನಸಭಾವಾರು ವಿವರದಂತೆ 26-ಮುದ್ದೇಬಿಹಾಳ ಮತಕ್ಷೇತ್ರದಲ್ಲಿ 01 ವಿಶೇಷಚೇತನರ ಮಾದರಿ ಮತಗಟ್ಟೆ, 05 ಸಖಿ ಮತಗಟ್ಟೆ, 01 ಯುವ ಮತಗಟ್ಟೆ ಹಾಗೂ 01 ಥೀಮ್ ಆಧಾರಿತ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
27-ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ 05 ಸಖಿ ಮತಗಟ್ಟೆ, 01, ವಿಶೇಷಚೇತನ ಮತಗಟ್ಟೆ, 01 ಯುವ ಮತಗಟ್ಟೆ , 01 ಥೀಮ್ ಆಧಾರಿತ ಮತಗಟ್ಟೆ ಹಾಗೂ 01 ಸಾಂಪ್ರದಾಯಿಕ ಮತದಾನ ಕೇಂದ್ರ ಸ್ಥಾಪಿಸಲಾಗಿದೆ.
28-ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ 05 ಸಖಿ ಮತಗಟ್ಟೆ, 01 ಪರಿಸರ ಆಧಾರಿತ ಮತಗಟ್ಟೆ, 01, ಯುವ ಮತಗಟ್ಟೆ, 01 ಥೀಮ್ ದ್ರಾಕ್ಷಿ ಹಾಗೂ 01 ಕಬ್ಬು ಆಧಾರಿತ ಮತಗಟ್ಟೆ ಹಾಗೂ 01 ವಿಶೇಷಚೇತನರ ಮಾದರಿ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ.
29-ಬಬಲೇಶ್ವರ ಮತಕ್ಷೇತ್ರದಲ್ಲಿ 05 ಸಖಿ ಮತಗಟ್ಟೆ, 01 ವಿಶೇಷ ಚೇತನ ಮಾದರಿ ಮತಗಟ್ಟೆ, 01 ಯುವ ಮತದಾರ ಮತಗಟ್ಟೆ, 01, ಥೀಮ್ ಆಧಾರಿತ ಮತಗಟ್ಟೆ ಹಾಗೂ 01 ಸಾಂಪ್ರದಾಯಿಕ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ.
30-ವಿಜಯಪುರ ನಗರ ಮತಕ್ಷೇತ್ರದಲ್ಲಿ 05 ಸಖಿ ಮತಗಟ್ಟೆ, 01 ವಿಶೇಷ ಚೇತನ ಮಾದರಿ ಮತಗಟ್ಟೆ, 01, ಯುವ ಮತದಾರರ ಮತಗಟ್ಟೆ, 01 ಸಾಂಪ್ರದಾಯಿಕ ಮತಗಟ್ಟೆ ಹಾಗೂ 01 ಥೀಮ್ ಆಧಾರಿತ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ.
31-ನಾಗಠಾಣ ಮತಕ್ಷೇತ್ರದಲ್ಲಿ 05 ಸಖಿ ಮತಗಟ್ಟೆ, 01, ವಿಶೇಷ ಚೇತನ ಮಾದರಿ ಮತಗಟ್ಟೆ, 01 ಯುವ ಮತದಾರರ ಮತಗಟ್ಟೆ, 01 ಸಾಂಪ್ರದಾಯಿಕ ಮತಗಟ್ಟೆ ಹಾಗೂ 01 ಥೀಮ್ ಆಧಾರಿತ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ.
32-ಇಂಡಿ ವಿಧಾನಸಭಾ ಮತಕ್ಷೇತ್ರದಲ್ಲಿ 05 ಸಖಿ ಮತಗಟ್ಟೆ, 01, ವಿಶೇಷ ಚೇತನ ಮಾದರಿ ಮತಗಟ್ಟೆ, 01 ಯುವ ಮತದಾರರ ಮತಗಟ್ಟೆ, 01 ಸಾಂಪ್ರದಾಯಿಕ ಮತಗಟ್ಟೆ ಹಾಗೂ 01 ಥೀಮ್ ಆಧಾರಿತ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ.
33-ಸಿಂದಗಿ ವಿಧಾನಸಭಾ ಮತಕ್ಷೇತ್ರದಲ್ಲಿ 05 ಸಖಿ ಮತಗಟ್ಟೆ, 01, ವಿಶೇಷ ಚೇತನ ಮಾದರಿ ಮತಗಟ್ಟೆ, 01 ಯುವ ಮತದಾರರ ಮತಗಟ್ಟೆ, 01 ಸಾಂಪ್ರದಾಯಿಕ ಮತಗಟ್ಟೆ ಹಾಗೂ 01 ಥೀಮ್ ಆಧಾರಿತ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

BIJAPUR NEWS dc danammanavar election udaya rashmi
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.