Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣ: ಇಂದಿನಿಂದ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಚಡಚಣ: ಇಂದಿನಿಂದ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಶ್ರೀ ಸಂಗಮೇಶ್ವರ ಸಂಸ್ಥೆ, ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಪಟ್ಟಣ ಪಂಚಾಯತ ಚಡಚಣ ಇವರ ಸಹಯೋಗದೊಂದಿಗೆ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಂಗಮೇಶ್ವರ ದೇವರ ಜಾತ್ರೆಯು ಅದ್ದೂರಿಯಾಗಿ ಜರುಗುತ್ತಿದ್ದು .
ದಿನಾಂಕ: 29.01.2025 ರಂದು ಬುಧವಾರ ದಿವಸ ಮುಂಜಾನೆ ಶ್ರೀ ಸಂಗಮೇಶ್ವರ ದೇವರಿಗೆ ಮಹಾರುದ್ರಾಭಿಷೇಕ ಮತ್ತು ನಂದೀಶನಿಗೆ ಎಣ್ಣೆಮಜಲು ಪೂಜೆ ನಡೆಯುವುದು, ಮುಂಜಾನೆ 7-೦೦ ಗಂಟೆಗೆ ಶ್ರೀ ವೀರಭದ್ರೇಶ್ವರ ದೇವರ ಗುಡಿಯಿಂದ ಪಲ್ಲಕ್ಕಿ, ನಂದಿಧ್ವಜ, ವಾದ್ಯ-ವೈಭವಗಳೊಂದಿಗೆ ಶ್ರೀ ಸಂಗಮೇಶ್ವರ ದೇವಸ್ಥಾನಕ್ಕೆ ತಲುಪುವುದು. ಮುಂಜಾನೆ 9-೦೦ ಗಂಟೆಗೆ “ದೇವರ ನುಡಿ” ಜರುಗುವುದು ಮುಂಜಾನೆ 10=00 ಗಂಟೆಗೆ “ಶಿವೋಹಂ” ಡಾನ್ಸ್ ಅಕಾಡಮಿ ವಿಜಯಪುರ ಇವರಿಂದ “ಭರತನಾಟ್ಯ” ಕಾರ್ಯಕ್ರಮ ಜರುಗುವುದು. ಅಂದು ರಾತ್ರಿ 9-೦೦ ಗಂಟೆಗೆ ದೇವಸ್ಥಾನ ಆವರಣದಲ್ಲಿ ರಂಗ ಸಂಗಮ ಶ್ರೀಮತಿ ರೇಶ್ಮಾ ಅಳವಂಡಿ ಇವರಿಂದ “ಮಲಮಗಳು” ಎಂಬ ಸಾಮಾಜಿಕ ನಾಟಕ ಜರುಗುವುದು.
ದಿನಾಂಕ: 30.01.2025 ಗುರುವಾರ ಸಾಯಂಕಾಲ 3.00 ಗಂಟೆಗೆ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಪಲ್ಲಕ್ಕಿ-ನಂದೀಧ್ವಜವು ಬಾಜಾ ಬಜಂತ್ರಿಯೊಂದಿಗೆ ಹೊರಟು ಶ್ರೀ ಸಂಗಮೇಶ್ವರ ದೇವಸ್ಥಾನಕ್ಕೆ ಬರುವುದು. ರಾತ್ರಿ 9.00 ಗಂಟೆಗೆ ದೇವಸ್ಥಾನದ ಹತ್ತಿರವಿರುವ ಎತ್ತರದ ಸ್ಥಳದಲ್ಲಿ ಶ್ರೀ ದತ್ತ ಶುಗರ್ಸ್ ಹಾವಿನಾಳ ಅವರಿಂದ “ಚಿತ್ರ-ವಿಚಿತ್ರವಾದ ಮದ್ದು” ಸುಡಲಾಗುವುದು. ಅಂದು ರಾತ್ರಿ 10.00 ಗಂಟೆಗೆ ಶ್ರೀಮತಿ ಉಷಾರಾಣಿ ಬಾರಿಗಿಡದ ಇವರಿಂದ ನಲವಡಿ “ಹೇಮರಡ್ಡಿ ಮಲ್ಲಮ್ಮ” ಎಂಬ ಪೌರಾಣಿಕ ಭಕ್ತಿಮಯ ನಾಟಕ ಜರುಗುವುದು.
ದಿನಾಂಕ : 31.01.2025 ಶುಕ್ರವಾರ ಮಧ್ಯಾಹ್ನ: 2.30 ಗಂಟೆಗೆ “ಪ್ರಸಿದ್ಧ ಮಲ್ಲರ ಕುಸ್ತಿಗಳು” ಜರಗುವವು. ವಿಜೇತ ಪೈಲವಾನರಿಗೆ ಬಹುಮಾನ ಕೊಡಲಾಗುವುದು.ಅಂದು ರಾತ್ರಿ 10.00 ಗಂಟೆಗೆ ದೇವಸ್ಥಾನದ ಆವರಣದಲ್ಲಿ ಹಾಸ್ಯ ಚತುರ ಸಿದ್ದು ನಾಲ್ವತವಾಡ ಇವರಿಂದ”ನೀನೂ ಸಾಹುಕಾರನಾಗು” ಎಂಬ ಹಾಸ್ಯಮಯ ನಾಟಕ ಜರುಗುವುದು. ದಿನಾಂಕ : 01.02.2025 ಶನಿವಾರ ಮಧ್ಯಾಹ್ನ: 3-೦೦ ಗಂಟೆಗೆ ಪಶು ವೈದ್ಯಾಧಿಕಾರಿಗಳು ಆಯ್ಕೆ ಮಾಡಿದ ಯೋಗ್ಯ ರಾಸುಗಳಿಗೆ ಜಾನುವಾರ ಪ್ರಶಸ್ತಿ ಸಮಾರಂಭ ಜರಗುವುದು. ದಿನಾಂಕ : 02.02.2025 ರವಿವಾರ ರಾತಿ 9-೦೦ ಗಂಟೆಗೆ ಸರಿಗಮ ಖ್ಯಾತಿಯ ಕುಮಾರಿ ದಿವ್ಯಾ ಹೆಗಡೆ, ಲಫಂಗ ರಾಜಾ, ಮ್ಯೂಜಿಕ ಮೈಲಾರಿ ಇವರುಗಳಿಂದ ಶ್ರೀ ಕಾಂತುಗೌಡ ಪಾಟೀಲ ಬಿಜೆಪಿ ಮಂಡಲ ಅಧ್ಯಕ್ಷರು ಇವರ ಪ್ರಾಯೋಜಿಕ ವತಿಯಿಂದ ರಸಮಂಜರಿ ಕಾರ್ಯಕ್ರಮ ಜರುಗುವದು. ದಿನಾಂಕ : 04.02.2025 ಮಂಗಳವಾರ ಶ್ರೀ ಸಂಗಮೇಶ್ವರ ದೇವಸ್ಥಾನದಿಂದ 7 ದಿವಸಕ್ಕೆ ಪಲ್ಲಕ್ಕಿ-ನಂದಿಧ್ವಜ ನಾನಾ ತರಹದ ವಾದ್ಯಗಳೊಂದಿಗೆ ಶ್ರೀ ವೀರಭದ್ರೇಶ್ವರ ದೇವರ ಗುಡಿಗೆ ಹೋಗುವದು. ದಿನಾಂಕ: 29.01.2025 ರಂದು ಶ್ರೀ ರವಿ ಪಾವಲೆ ಇವರಿಂದ ಮತ್ತು ಶ್ರೀ ವಿವೇಕಾನಂದ ಹಿಟ್ನಳ್ಳಿ, ಶ್ರೀ ಚೌಡೇಶ್ವರಿ ಡ್ರೆಸಿಸ್ ಚಡವಣ ಇವರಿಂದ ದಿನಾಂಕ 30.01.2025 ರಿಂದ 02.02.2025 ರ ವರೆಗೆ “ಅನ್ನ ಪ್ರಸಾದ” ಸೇವೆ ಇರುತ್ತದೆ.
ಆದ ಕಾರಣ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಈ ಜಾತ್ರೆಗೆ ಹೆಚ್ಚು ಮೆರಗು ತರ ಬೇಕೆಂದು ಶ್ರೀ ಸಂಗಮೇಶ್ವರ ಸಂಸ್ಥೆಯ ಅಧ್ಯಕ್ಷರಾದ ಜಿ,ಡಿ.ಪಾವಲೆ ಅವರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.