Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯುವಕರು ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳಿ :ಸಂಸದ ಜಿಗಜಿಣಗಿ
(ರಾಜ್ಯ ) ಜಿಲ್ಲೆ

ಯುವಕರು ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳಿ :ಸಂಸದ ಜಿಗಜಿಣಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಎಲ್ಲರಿಗೂ ಸರ್ಕಾರಿ ನೌಕರಿ ಕೊಡಿಸಲು ಸಾಧ್ಯವಿಲ್ಲ. ಹಾಗಾಗಿ ಸ್ವ ಉದ್ಯೋಗ ಮಾಡುವುದರತ್ತ ಯುವಕರು ಪ್ರಯತ್ನಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕುಲಕರ್ಣಿ ಆಕ್ಸಿಜನ್ ಪ್ಲಾಂಟ್ ನಲ್ಲಿ ನಿರ್ಮಿಸಲಾಗಿರುವ ನೂತನ ಛಿo೨ ಕಾರ್ಬನ್ ಡೈ ಆಕ್ಸೈಡ್ ಘಟಕ ಉದ್ಘಾಟಿಸಿ ಮಾತನಾಡಿದ ಅವರು ಕುಲಕರ್ಣಿ ಆಕ್ಸಿಜನ್ ಪ್ಲಾಂಟ್ ಕೋವಿಡ್ ಸಂದರ್ಭದಲ್ಲಿ ಬಹಳಷ್ಟು ಶ್ರಮ ಹಾಕಿದಿದೆ. ಆರೋಗ್ಯ್ ತುರ್ತು ಪರಸ್ಥಿತಿ ಇದ್ದಾಗ ಜಿಲ್ಲೆಯಲ್ಲಿ ದೊಡ್ಡ ಇಂಡಸ್ಟ್ರಿ ಪ್ರಾರಂಭಿಸಲು ಸಾಧ್ಯವಿಲ್ಲ. ಕಾರಣ ಕಾರ್ಖಾನೆಗಳಿಗೆ ಕಚ್ಚಾ ಸಾಮಗ್ರಿಗಳು ಈ ಭಾಗದಲ್ಲಿ ಸಿಗುವುದಿಲ್ಲ. ಹಾಗಾಗಿ ವಿಜಯಪುರದಲ್ಲಿ ಕೃಷಿಗೆ ಪೂರಕವಾಗಿರುವಂತಹ ಕಾರ್ಖಾನೆಗಳನ್ನು ಪ್ರಾರಂಭಿಸಬೇಕಿದೆ. ಯುವಕರು ಸ್ವ ಉದ್ಯೋಗ ಮಾಡಬೇಕು. ಸರ್ಕಾರ ಯುವಕರಿಗಾಗಿಯೇ ಸಾಲ ಸೌಲಭ್ಯ ಒದಗಿಸುತ್ತಿದೆ. ಆ ಸೌಲಭ್ಯ ಬಳಸಿಕೊಂಡು ಸ್ವಾವಲಂಬಿ ಜೀವನ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.
ಕುಲಕರ್ಣಿ ಆಕ್ಸಿಜನ್ ಅಧ್ಯಕ್ಷ ವಿ.ಬಿ.ಕುಲಕರ್ಣಿ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಮಹತ್ವ ಎಲ್ಲರಿಗೂ ಅರ್ಥವಾಗಿದೆ. ಅo೨ ಕಾರ್ಬನ್ ಡೈ ಆಕ್ಸೈಡ್ ಉತ್ಪಾದನೆ ಕೇವಲ ಹುಬ್ಬಳ್ಳಿ ಬೆಳಗಾವಿಯಿಂದ ತರಬೇಕಾಗಿತ್ತು. ಈಗ ನಾವು ವಿಜಯಪುರದಲ್ಲೇ ಪ್ರಾರಂಭಿಸಿದ್ದೇವೆ. ಇದರಿಂದ ಸೋಡಾ ತಯಾರಿ ಮಾಡಿ ಮಾರಾಟ ಮಾಡುವ ಬಡ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎಂದರು.
ಹಿರಿಯ ಪತ್ರಕರ್ತ ಗೋಪಾಲ ನಾಯಿಕ್ ಮಾತನಾಡಿ, ಕೋವಿಡ್ ಸಮಯದಲ್ಲಿ ಆಕ್ಸಿಜನ್ ಕೊರತೆ ಬಹಳಷ್ಟು ಇತ್ತು. ಅಂದು ಜಿಲ್ಲಾಧಿಕಾರಿಗಳು ದಿನದ ೨೪*೭ ಆಕ್ಸಿಜನ್ ಉತ್ಪಾದನೆ ಮಾಡಿ ಅವರು ಸಂಜೀವಿನಿ ಕುಲಕರ್ಣಿ ಎನಿಸಿಕೊಂಡಿದ್ದಾರೆ.
ಜಿಲ್ಲೆಯ ೫ ಜನ ಖ್ಯಾತ ವೈದ್ಯರಿಗೆ ಸಂಜೀವಿನಿ ಪ್ರಶಸ್ತಿ ನೀಡಿದ್ದಾರೆ. ಇಂದು ಛಿo೨ ಪ್ರಾರಂಭಿಸಲಾಗಿದೆ. ಬೆಂಕಿ ನಂದಿಸುವಾಗ ಛಿo೨ ಬಹಳಷ್ಟು ಉಪಯುಕ್ತವಾಗುತ್ತದೆ. ೧೬ ವರ್ಷಗಳಿಂದ ಕುಲಕರ್ಣಿ ಆಕ್ಸಿಜನ್ ಸರಾಗವಾಗಿ ಕೆಲಸ ಮಾಡುತ್ತಿದೆ. ಶುಭವಾಗಲಿ ಎಂದರು.
ಶಿವಾನಂದ ಮಾಸ್ತಿಹೋಳಿ ಮಾತನಾಡಿ, ವಿ. ಬಿ. ಕುಲಕರ್ಣಿ ಉತ್ಸಾಹಿ ಉದ್ಯಮಿಗಳು. ಪ್ರಾಮಾಣಿಕತೆ ಹಾಗೂ ಸೌಮ್ಯ ಸ್ವಭಾವದ ವ್ಯಕ್ತಿ ಅವರು ಇಂದು ಕಾರ್ಬನ್ ಡೈ ಆಕ್ಸೈಡ್ ಘಟಕ ಉದ್ಘಾಟನೆಯಾಗಿದೆ. ಈ ಘಟಕ ನಿರಂತರ ವಿಜಯಪುರ ಜನರಿಗೆ ಸೇವೆ ನೀಡಲಿದೆ.
ಮಕ್ಕಳಿಗೆ ಹೆಚ್ಚಿಗೆ ಶಿಕ್ಷಣ ನೀಡುವುದರ ಜೊತೆಗೆ ಉತ್ತಮ ಸಂಸ್ಕಾರ ನೀಡಬೇಕು. ನಾವು ದೈಹಿಕವಾಗಿ ಸದೃಢವಾಗಿರಬೇಕಾದರೆ ಮೊದಲು ಮಾನಸಿಕವಾಗಿ ಸದೃಢವಾಗಿರಬೇಕು. ನಾವು ಯಾವತ್ತಿಗೂ ಕಲಿಯುತ್ತಲೇ ಇರಬೇಕು. ಹೊಸ-ಹೊಸ ವಿಚಾರವನ್ನು ಕಲಿಯುವುದರಿಂದ ನಮ್ಮ ಬೌದ್ಧಿಕ ಮಟ್ಟ ನಮಗೆ ಗೊತ್ತಿಲ್ಲದಂತೆ ಬೆಳವಣಿಗೆಯಾಗುತ್ತದೆ. ಯಾವಾಗ ನಾವು ಕಲಿಯುವುದನ್ನು ನಿಲ್ಲಿಸುತ್ತೇವೆಯೋ ಆಗ ನಮಗೆ ವಯಸ್ಸಾಗುತ್ತದೆ ಎಂದರು.
ಪತ್ರಕರ್ತ ವಾಸುದೇವ ಹೆರಕಲ್ ಮಾತನಾಡಿದರು.
ಈ ಸಂದರ್ಭದಲ್ಲಿ ಶ್ರೀ ಮಹಾಲಕ್ಷ್ಮಿ ಬ್ಯಾಂಕ್ ಅಧ್ಯಕ್ಷ ಮುಕುಂದ ಕುಲಕರ್ಣಿ, ಬೆಳಗಾವಿಯ ಪಾಟೀಲ ಆಕ್ಸಿಜನ್ ಮಾಲೀಕರಾದ ವಿ. ಕೆ. ಪಾಟೀಲ, ಪ್ರಕಾಶ ಅಕ್ಕಲಕೋಟ, ವಿಜಯ್ ಜೋಶಿ, ವಿಕಾಸ್ ಪದಕಿ, ಗೋವಿಂದ ಜೋಶಿ, ರಾಕೇಶ್ ಕುಲಕರ್ಣಿ ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.