Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜೃಂಭಣೆಯ ಪುರಂದರ ಗಾನವೈಭವ ಸಂಪನ್ನ
(ರಾಜ್ಯ ) ಜಿಲ್ಲೆ

ವಿಜೃಂಭಣೆಯ ಪುರಂದರ ಗಾನವೈಭವ ಸಂಪನ್ನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶ್ರೀ ಪುರಂದರ ದಾಸರ ಆರಾಧನಾ ನಿಮಿತ್ಯ ಭಜನಾ ಮಂಡಳಿಗಳ ಸ್ಪರ್ಧೆ
ಪುರಂದರ ಗಾನವೈಭವ ೨ ದಿನಗಳ ವಿಜೃಂಭಣೆಯಿಂದ ಜರುಗಿತು.
 ಜ.೨೫ ಮತ್ತು ೨೬ ರಂದು ದೀವಟಗೇರಿ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದ ಅಡಿಯಲ್ಲಿ ಹಾಗೂ ತಿರುಪತಿ ತಿರುಮಲ ದಾಸ ಸಾಹಿತ್ಯ ಪ್ರೊಜೆಕ್ಟ್ ಇವರ ಸಹಯೋಗದಲ್ಲಿ ಭಜನಾ ಮಂಡಳಿಗಳ ಸ್ಪರ್ಧೆ ವಿಜೃಂಭಣೆಯಿಂದ ನೇರವೇರಿತು.
೨೦ ಕ್ಕೂ ಹೆಚ್ಚು ಭಜನಾ ಮಂಡಳಿಗಳು ಭಾಗವಹಿಸದ್ದವು. ಸಾವಿರಾರು ಸಂಖ್ಯೆಯಲ್ಲಿ ಮಾತೆಯರು ಶ್ರೀಪುರಂದರ ದಾಸರ ಕೃತಿಗಳನ್ನು ಹಾಡುವ ಮೂಲಕ ಅವರನ್ನು ನೆನೆಸಿಕೊಂಡರು.
ಕಾರ್ಯಕ್ರಮದ ಸಮಾರೋಪದಲ್ಲಿ ಭಾಗವಹಿಸಿ ಪಂಡಿತರಾದ ಮಧ್ವಾಚಾರ್ಯ ಮೊಖಾಶಿ ಮಾತನಾಡುತ್ತಾ, ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠನಾಗಿರತಕ್ಕಂತಹ ಪರಮ ಸವೋತ್ತಮನಾಗಿರತಕ್ಕಂತಹ ನಾರಾಯಣನು ಸಾಕ್ಷಾತ್ ಲಕ್ಷ್ಮೀದೇವಿ ಮೊದಲು ದಾಸಿ ಆಗಿದ್ದಾರೆೆ. ಆಮೇಲೆ ಶ್ರೀ ಮುಖ್ಯಪ್ರಾಣದೇವರು ಶ್ರೀ ರಾಮದೇವರು ದಾಸರಿಗೆ ಜಗತ್ತಿಗೆ ದಾಸತ್ವ ಹೇಗೆ ಮಾಡಬೇಕೆಂದು ತೋರಿಸಿಕೊಟ್ಟಿದ್ದಾರೆ. ಮುಂದೆ ವ್ಯಾಸರಾಯರ ಕಾಲದಲ್ಲಿ ಪುರಂದರದಾಸರನ್ನುವಂತಹ ಶಿರೋರತ್ನವನ್ನು ಪಡೆದಂತಹ ನಾವೆಲ್ಲರೂ. ಧನ್ಯರು. ಅಂತಹ ಶ್ರೇಷ್ಠರ ದಾಸರ ಆರಾಧನೆ ಬಗ್ಗೆ ಮಾತನಾಡಿದರು. ಮುಂದಿನ ದಿನಗಳಲ್ಲಿ ಇನ್ನು ಮಹತ್ವದ ಕಾರ್ಯಗಳನ್ನು ಆಯೋಜಿಸಿಬೇಕು ಎಂದು ಹೇಳಿದರು.
ಪಂ. ನರಹರಿ ಅಚಾರ್ಯ ಮಾತನಾಡುತ್ತಾ, ಇದು ಕೇವಲ ಗಾನವೈಭವ ಆಗುವುದು ಬೇಡಾ, ಮುಂದಿನ ದಿನಮಾನದಲ್ಲಿ ಪುರಂದರ ದಾಸರ ಗಾನದ ಅರ್ಥದ ವೈಭವ ಆಗಬೇಕಂದು ಹೇಳಿದರು.
ಮಠದ ಆಧ್ಯಕ್ಷರಾದ ಪ್ರಕಾಶ ಅಕ್ಕಲಕೋಟ ಮಾತನಾಡುತ್ತಾ, ದಾಸಸಾಹಿತ್ಯ ಮಾತ್ರವಲ್ಲ ಕನ್ನಡ ಸಾಹಿತ್ಯ  ಕ್ಷೇತ್ರದಲ್ಲಿ ಪುರಂದರ ದಾಸರ ಕೊಡುಗೆ ಅಪಾರವಾಗಿದೆ. ಪುರಂದರದಾಸರ ನೆನೆದು ಧರ್ಮ ಕಾರ್ಯದ ಮುನ್ನಡೆಸುವಲ್ಲಿ ನಮ್ಮ ದೀವಟಗೇರಿಯ ಶ್ರೀ ರಾಘವೇಂದ್ರ ಮಠ ಸದಾ ಭಕ್ತರ ಸೇವೆಗೆ ಇರುತ್ತದೆ ಅಂತಾ ಹೇಳಿದರು. ಈ ಸಂದರ್ಭದಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀ ವಿಜಯ ವಿಠ್ಠಲ ಭಜನಾ ಮಂಡಳಿ, ದ್ವೀತಿಯ ಸ್ಥಾನವನ್ನು ಶ್ರೀ ಮುಖ್ಯಪ್ರಾಣ ಭಜನಾ ಮಂಡಳಿ, ತೃತೀಯ ಸ್ಥಾನವನ್ನು ಶ್ರೀ ಗುರುರಾಜ ಭಜನಾ ಮಂಡಳಿಗೆ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಶ್ರೀನಿವಾಸಚಾರ್ಯ ಪೂಜಾರ, ಅರಿವಿಂದ ಕುಲಕರ್ಣಿ, ವೆಂಕಟೇಶ ಖಾಸನೀಸ, ಪ್ರವೀಣ ಜೋಶಿ, ವಾಮನ ಕುಲಕರ್ಣಿ, ವೆಂಕಟೇಶ ಗುಡಿ, ಬಿಂದುಮಾಧವ ಖಾಸನೀಸ, ಗೋವಿಂದ ಜೋಶಿ, ವಿಕಾಸ ಪದಕಿ, ವಿಜಯ ಜೋಶಿ, ರಾಕೇಶ ಕುಲಕರ್ಣಿ, ಜಯತೀರ್ಥ ಮಂಗಲಗಿ, ಪ್ರಾಣೇಶ ಮಮದಾಪೂರ, ಗೋವಿಂದ ದೇಶಪಾಂಡೆ, ರಾಜು ಸಾಲೋಟಗಿ, ಗುಂಡು ಜೋಶಿ, ರಾಘು ಜೋಶಿ, ವಾದಿರಾಜ ಜೋಶಿ, ವಿಜೇಯಿಂದ್ರ ನ್ಯಾಮಣ್ಣವರ ಉಪಸ್ಥಿತರಿದ್ದರು.
ಶ್ರೀಮತಿ ಭಾಗ್ಯಶ್ರೀ ಕಟ್ಟಿ ಕಾರ್ಯಕ್ರಮ ನಿರೂಪಿಸಿದರು. 

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.